For Quick Alerts
For Daily Alerts
ವಿಧ್ಯಾರ್ಥಿಗಳಿಗೂ ಆಧಾರ್ ಕಡ್ಡಾಯ, ನೋಂದಣಿಗೆ ಆಗಸ್ಟ್ 31 ಕೊನೆದಿನ
ಕೇಂದ್ರ ಸರ್ಕಾರ ಎಲ್ಲಾ ಕ್ಷೇಮಾಭಿವೃದ್ಧಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡುತ್ತಿದೆ. ಅದರಲ್ಲಿ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಸೇರಿದೆ.
|
ಕೇಂದ್ರ ಸರ್ಕಾರ ಎಲ್ಲಾ ಕ್ಷೇಮಾಭಿವೃದ್ಧಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡುತ್ತಿದೆ. ಅದರಲ್ಲಿ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಸೇರಿದೆ.
ಬರುವ ಆಗಸ್ಟ್ 31ರ ಒಳಗಾಗಿ ಎಲ್ಲ ಶಾಲೆಗಳ ಮಕ್ಕಳ ಆಧಾರ್ ಸಂಖ್ಯೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅದರಲ್ಲಿ ಕರ್ನಾಟಕ ರಾಜ್ಯ ಸೇರಿದಂತೆ ಇನ್ನಿತರ 15 ರಾಜ್ಯಗಳು ಒಳಗೊಂಡಿವೆ.
ಯಾವುದೇ ಅಡೆತಡೆಗಳಿಲ್ಲದೆ ಮಧ್ಯಾಹ್ನದ ಬಿಸಿಯೂಟವನ್ನು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುವಂತೆ ಮಾಡಲು ಎಲ್ಲ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಒದಗಿಸುವಂತೆ ಸರ್ಕಾರ ಸೂಚಿಸಿದೆ. ಆಧಾರ್ ಲಿಂಕ್ ಮಾಡಿಲ್ಲವೆ? ಹಾಗಿದ್ದರೆ ಈ ಸೌಲಭ್ಯಗಳು ಸಿಗಲ್ಲ
English summary