ಹೋಮ್  » ವಿಷಯ

Indian Government Shemes News in Kannada

ಅಟಲ್ ಪಿಂಚಣಿ ಯೋಜನೆ ಬಗ್ಗೆ ಗೊತ್ತಿರಬೇಕಾದ 6 ಕೀ ಪಾಯಿಂಟ್ಸ್
ಅಟಲ್ ಪಿಂಚಣಿ ಯೋಜನೆ (ಎಪಿವೈ) ಅಸಂಘಟಿತ ವಲಯದ ಕಾರ್ಮಿಕರನ್ನು ತಮ್ಮ ನಿವೃತ್ತಿ ಜೀವನಕ್ಕಾಗಿ ಸ್ವಯಂಪ್ರೇರಣೆಯಿಂದ ಉಳಿತಾಯ ಮಾಡಲು ಪ್ರೋತ್ಸಾಹಿಸುವ ಯೋಜನೆಯಾಗಿದೆ ಎಂದು ನ್ಯಾಷನಲ...

ಅಟಲ್ ಪಿಂಚಣಿ ಯೋಜನೆ ಮಾಡಿಸಿ, ತಿಂಗಳಿಗೆ 5000 ಪಡೆಯೋದು ಹೇಗೆ?
ದೇಶದಲ್ಲಿ ಕೋಟ್ಯಂತರ ಜನ ಕಾರ್ಮಿಕರು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂಥ ಅಸಂಘಟಿತ ಕಾರ್ಮಿಕರ ವೃದ್ಧಾಪ್ಯ ಜೀವನವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ 'ಅಟಲ...
ಅಟಲ್ ಪಿಂಚಣಿ ಯೋಜನೆ VS ರಾಷ್ಟ್ರೀಯ ಪಿಂಚಣಿ ಯೋಜನೆಗಳಲ್ಲಿ ಯಾವುದು ಉತ್ತಮ? ಇಲ್ಲಿವೆ 10 ವ್ಯತ್ಯಾಸ
ಸರ್ಕಾರಗಳು ದೇಶದ ನಾಗರೀಕರಿಗೆ ಹಲವು ಬಗೆಯ, ಹಲವಾರು ವೈಶಿಷ್ಟ್ಯ ಹಾಗು ಪ್ರಯೋಜನಗಳನ್ನು ಒಳಗೊಂಡಿರುವ ಯೋಜನೆಗಳನ್ನು ಪರಿಚಯಿಸಿದೆ. ಅಂಥವುಗಳಲ್ಲಿ ನೀವು ಇನ್ನೂ ತೆರಿಗೆ ಹೂಡಿಕ...
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಆನ್ಲೈನ್ ಅರ್ಜಿ ಸಲ್ಲಿಸುವುದು ಹೇಗೆ? ಅರ್ಹತೆ ಮಾನದಂಡಗಳೇನು?
ಪ್ರಧಾನಿ ನರೇಂದ್ರ ಮೋದಿಯವರು ಹಲವು ಜನಕಲ್ಯಾಣ ಯೋಜನೆಗಳನ್ನು ಜಾರಿ ತಂದಿದ್ದು, ಈ ಯೋಜನೆಗಳು ಬಹುತೇಕ ಭಾರತೀಯರಿಗೆ ಪ್ರಯೋಜನಕಾರಿ ಎನಿಸಿವೆ. ಭಾರತವು ತನ್ನ ರಾಷ್ಟ್ರೀಯ ಆದಾಯಕ್ಕಾ...
ಜನವರಿ 1 ರಿಂದ ಅಟಲ್ ಪಿಂಚಣಿ ಯೋಜನೆಗೆ ಆಧಾರ್ ಲಿಂಕ್: ಹೊಸ ಅರ್ಜಿ ನಮೂನೆ
ಅಟಲ್ ಪಿಂಚಣಿ ಯೋಜನೆಗೆ ಆಧಾರ್ ಸಂಪರ್ಕ ಕಲ್ಪಿಸಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಅರ್ಡಿಎ) ನಿರ್ಧರಿಸಿದೆ. ಇದಕ್ಕಾಗಿ ಅಟಲ್ ಪಿಂಚಣಿ ಫಲಾನುಭವಿಗ...
ಕಳೆದ 3 ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ ಮಾಡಿದ್ದೇನು..?
ಮೋದಿ ಸರ್ಕಾರಕ್ಕೆ ಮೂರು, ಸಾಧನೆಗಳು ನೂರು, ನಿರೀಕ್ಷೆಗಳು ಸಾವಿರಾರು, ಪ್ರಶ್ನೆಗಳು ಹಲವಾರು... ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರೀ ಬಹುಮತದೊಂದಿಗೆ 2014 ಮೇ 26ರಂದು ಕೇಂ...
ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಯಾಕೆ ಮಾಡಿಸಬೇಕು?
ಪ್ರಧಾನಿ ಮೋದಿಯವರ ಮಹತ್ವದ ಯೋಜನೆಗಳಲ್ಲಿ ಸುರಕ್ಷಾ ವಿಮಾ ಯೋಜನೆ ಪ್ರಮುಖ ಪಾತ್ರ ವಹಿಸುತ್ತದೆ. ಇದು ದೇಶದ ಪ್ರತಿಯೊಬ್ಬ ನಾಗರಿಕರ ವಿಮೆ ಸುರಕ್ಷತೆಯನ್ನು ನೀಡುವ ಸಲುವಾಗಿ ಜಾರಿ ತ...
ಅಟಲ್ ಪಿಂಚಣಿ ಯೋಜನೆ(APY) ಮಾಡಿಸುವುದು ಹೇಗೆ?
ಮೋದಿ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಅಟಲ್ ಪಿಂಚಣಿ ಯೋಜನೆ ಕೂಡ ಒಂದು. ನಿವೃತ್ತಿ ಯೋಜನೆ ಅಡಿಯಲ್ಲಿ ಹೆಚ್ಚೆಚ್ಚು ಜನರು ಒಳಗೊಳ್ಳುವಂತೆ ಮಾಡಿ ನಿವೃತ್ತಿ ಭದ್ರತೆಯನ್ನು ಒದಗಿಸುವ...
ನರೇಂದ್ರ ಮೋದಿ ಸರ್ಕಾರದ ಪ್ರಮುಖ ಜನಕಲ್ಯಾಣ ಯೋಜನೆಗಳು
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 2014 ಮೇ 26ರಂದು ಅಧಿಕಾರಕ್ಕೆ ಬಂದ ನಂತರದಲ್ಲಿ ಹಲವು ಜನಕಲ್ಯಾಣ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರಲ್ಲಿ ಬಡವರು, ರೈತರು, ಯುವಕರು, ಮಹಿಳೆಯರು ...
ಭಾರತ ಸರ್ಕಾರದ ಪ್ರಮುಖ ಯೋಜನೆಗಳ ವಿವರ ಇಲ್ಲಿದೆ ನೋಡಿ...
ಭಾರತ ಸರ್ಕಾರವು ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದೆ. ಇದರಲ್ಲಿ ಬಡವರು, ರೈತರು, ಯುವಕರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸೇರಿದಂತೆ ಎಲ್ಲರ ಕ್ಷೇಮಾಭಿವೃದ್ಧ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X