ಹೋಮ್  » ವಿಷಯ

Karnataka News in Kannada

13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಲೋಕಾಯುಕ್ತ ರೈಡ್‌!
ಬೆಂಗಳೂರು, ಮಾರ್ಚ್‌ 27: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 60 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಮೈಸ...

ಗೋವಾ-ತಮ್ನಾರ್ ವಿದ್ಯುತ್ ಯೋಜನೆ ತಿರಸ್ಕರಿಸಿದ ಕರ್ನಾಟಕ
ಬೆಂಗಳೂರು, ಮಾರ್ಚ್‌ 26: ಕರ್ನಾಟಕ ಸರ್ಕಾರವು ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ವಿವಾದಾತ್ಮಕ ಗೋವಾ-ತಮ್ನಾರ್ 400 ಕೆವಿ ಕ್ವಾಡ್ ಟ್ರಾನ್ಸ್ಮಿಷನ್ ಲೈನ್ ಲೀನಿಯರ್ ಯೋಜನೆಯ ಅನುಷ್ಠಾನ...
ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ: ಲೋಕಾಯುಕ್ತ ವಿಶೇಷ ನ್ಯಾಯಾಲಯ
ಬೆಂಗಳೂರು, ಮಾರ್ಚ್‌ 25: ಪೊಲೀಸ್ ಠಾಣೆಗಳಲ್ಲಿನ ಹೀನಾಯ ಪರಿಸ್ಥಿತಿಯು ಸಾಮಾನ್ಯ ಜನರಿಗೆ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿರುವುದಾಗಿ ಅಭಿಪ್ರಾಯಪಟ್ಟ ಲ...
ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ ಐಎಂಡಿ
ಬೆಂಗಳೂರು, ಮಾರ್ಚ್‌ 22: ಭಾರತೀಯ ಹವಾಮಾನ ಇಲಾಖೆ (IMD) ಮಾರ್ಚ್ 26 ರವರೆಗೆ ದೇಶದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಜಮ್ಮು-ಕಾಶ್ಮೀರ, ಲಡಾಖ್, ಗಿಲ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ: 17 ಮಂದಿಯಲ್ಲಿ 6 ಸಚಿವರ ಸಂಬಂಧಿಕರು
ಬೆಂಗಳೂರು, ಮಾರ್ಚ್‌ 22: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ 17 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಕಲಬುರಗಿ ಕ್ಷೇತ್ರಕ್ಕೆ ಎಐಸಿಸಿ ...
5.8 ಕೋಟಿ ನಗದು, 21 ಕೋಟಿ ಮೌಲ್ಯದ ಮದ್ಯ ವಶ
ಬೆಂಗಳೂರು, ಮಾರ್ಚ್‌ 21: ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ 21.48 ಕೋಟಿ ಮೌಲ್ಯದ 5.85 ಕೋಟಿ ನಗದು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳ...
ಕರ್ನಾಟಕದ ಆಯ್ದ ನಗರಗಳಲ್ಲಿ ಈಗ ಭಾನುವಾರವು ಅಂಚೆ ಕಚೇರಿಗಳು ಓಪನ್‌?
ಬೆಂಗಳೂರು, ಮಾರ್ಚ್‌ 18: ಕಚೇರಿಗೆ ತೆರಳುವವರ ಬೇಡಿಕೆಗೆ ಮಣಿದ ಕರ್ನಾಟಕ ಅಂಚೆ ವೃತ್ತವು ಭಾನುವಾರದಂದು ರಾಜ್ಯದಾದ್ಯಂತ ಆಯ್ದ ಕೆಲವು ಅಂಚೆ ಕಚೇರಿಗಳನ್ನು ತೆರೆಯಲು ಚಿಂತನೆ ನಡೆಸಿ...
ಮೈಸೂರು ಪೇಂಟ್ಸ್ ಬ್ರಾಂಡ್ ಆಗಿ ಅಭಿವೃದ್ಧಿ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು, ಮಾರ್ಚ್‌ 12: ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಸರ್ಕಾರಿ ಸ್ವಾಮ್ಯದ ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್‌ನ ಉತ್ಪಾ...
ದಿಢೀರ್‌ ಕುಸಿದ ಮೆಣಸಿನಕಾಯಿ ಬೆಲೆ, ಆಕ್ರೋಶಗೊಂಡ ರೈತರಿಂದ ಎಪಿಎಂಸಿಗೆ ಮುತ್ತಿಗೆ
ಹಾವೇರಿ, ಮಾರ್ಚ್‌ 12: ಮೆಣಸಿನಕಾಯಿ ಬೆಲೆಯಲ್ಲಿ ದಿಢೀರ್ ಕುಸಿತವಾಗಿದೆ ಎಂದು ಆರೋಪಿಸಿ ರೈತರ ಗುಂಪು ಹಾವೇರಿ ಜಿಲ್ಲೆಯ ಬ್ಯಾಡಗಿ ಪ್ರದೇಶದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ...
ರೇಜರ್‌ಪೇ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು
ಬೆಂಗಳೂರು, ಮಾರ್ಚ್‌ 9: ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಾವತಿ ವೇದಿಕೆ ಆಗಿರುವ ರೇಜರ್‌ಪೇ ಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆ...
ನೀರಿನ ಭಾರೀ ಕೊರತೆ ನಡುವೆ ಬೆಂಗಳೂರಿಗೆ ಮತ್ತೊಂದು ಸಂಕಷ್ಟ!
ಬೆಂಗಳೂರು, ಮಾರ್ಚ್‌ 8: ನೀರಿನ ಕೊರತೆಯು ಪ್ರಸ್ತುತ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಎದುರಿಸುತ್ತಿರುವ ದೊಡ್ಡ ಬಿಕ್ಕಟ್ಟಾಗಿದ್ದು, ಈಗ ಭಾರತೀಯ ಹವಾಮಾನ ಇಲಾಖೆ ಮತ್ತೊಂದು ಕಂ...
ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳಿಗೆ ₹93.32 ಕೋಟಿ ಮಂಜೂರು
ಬೆಂಗಳೂರು, ಮಾರ್ಚ್‌ 5: ತುಮಕೂರು-ದಾವಣಗೆರೆ ಮತ್ತು ಗದಗ-ವಾಡಿ ರೈಲ್ವೆ ಯೋಜನೆಗೆ ಒಟ್ಟು ₹93.32 ಕೋಟಿ ಮಂಜೂರಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಮ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X