ಹೋಮ್  » ವಿಷಯ

Karnataka Schemes News in Kannada

Irrigation Scheme: ನೀರಾವರಿ ಯೋಜನೆಗೆ ಸಿದ್ದರಾಮಯ್ಯ ಸರ್ಕಾರ ಹರಿಸಿದ ಹಣ ಎಷ್ಟು? ಉತ್ತರ ಕರ್ನಾಟಕಕ್ಕೆ ಆದ ಲಾಭ ಏನು?
ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಎಲ್ಲರ ಚಿತ್ತವನ್ನು ಕದ್ದ ಕ್ಷೇತ್ರ ನೀರಾವರಿ. ಈ ಕ್ಷೇತ್ರಕ್ಕೆ ಪ್ರಸಕ್ತ ಸರ್ಕಾರ ಬರೋಬ್ಬರಿ 19,179 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ. ಕ...

ಉಚಿತ ಬಸ್‌ ಸೇವೆ ನೀಡುವ ಶಕ್ತಿ ಯೋಜನೆಯಿಂದ ಮಹಿಳೆಯರ ಹಣ ಉಳಿತಾಯ, ವಿವರ
ಬೆಂಗಳೂರು, ಫೆಬ್ರವರಿ 6: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ದಿನಕ್ಕೆ 200 ರೂಪಾಯಿಗಳವರೆಗೆ ಉಳಿತಾಯ ಮಾಡುತ್ತಿದ್ದಾರೆ. ಜನದಟ್ಟಣೆ ಮತ್ತು ವಿರಳವಾದ ಬಸ್ ಸೇವೆಗಳನ...
Yuva Nidhi Scheme: ಯುವ ನಿಧಿ ಯೋಜನೆಗೆ ನೋಂದಣಿ ಆರಂಭ: ಅರ್ಹತೆ, ಅರ್ಜಿ ಸಲ್ಲಿಕೆ ಹೇಗೆ?
ಕರ್ನಾಟಕದ ಪದವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯು ರಾಜ್ಯದಲ್ಲಿ ಜಾರಿಗೆ ಬರಲಿದೆ. ಕರ್ನಾಟಕ ಸರ್ಕಾರವು ಈ ಯೋಜನೆಗೆ 250 ಕೋಟಿ ರೂ...
ಕರ್ನಾಟಕ ಸರ್ಕಾರದ ರೈತರ ಕಲ್ಯಾಣ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ..
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯದ ರೈತರಿಗೆ ವಿವಿಧ ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ. ರೈತರ ಸಾಲ ಮನ್ನಾ ಒಂದೇಡೆಯಾದರೆ ಕೃಷಿ ವಲಯದ ...
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಎಲ್ಲ ವರ್ಗದ ಬಡವರಿಗೆ ಉಚಿತ ಎಲ್ಪಿಜಿ ಸಂಪರ್ಕ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಎಲ್ಲಾ ವರ್ಗದ ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (ಎಲ್​ಪಿಜಿ) ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ...
ಸುಜನ್ ಯೋಜನೆಗೆ ಅರ್ಜಿ ಸಲ್ಲಿಸಿ, 10 ಲಕ್ಷ ಸಾಲ ಪಡೆಯಿರಿ..
ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿ ತರುತ್ತಿದೆ. ಕಾಯಕ ಯೋಜನೆ, ಮುಖ್ಯಮಂತ್ರಿ ವಸತಿ ಯೋಜನೆ, ಮುಖ್ಯಮಂತ್ರಿ ಸ್ವಉದ್ಯೋಗ ಯೋಜನೆ, ಸಮೃದ್ಧಿ ಯೋಜನೆ, ಮಾತೃಶ್ರೀ ಯೋಜನೆ ಹೀಗ...
'ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಅಡಿ ಉಚಿತ ಗ್ಯಾಸ್(LPG) ಪಡೆಯುವುದು ಹೇಗೆ?
ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (ಎಲ್ಪಿಜಿ), ಒಲೆ ವಿತರಿಸುವ 'ಮುಖ್ಯಮಂತ್ರಿ ಅನಿಲ ಭಾಗ್ಯ' ಯೋಜನೆ ಡಿಸೆಂಬರ್‌ ತಿಂಗಳಿನಿಂದ ಜಾರಿ ಬರಲಿದೆ ಎಂ...
ಬಡವನಿಗೆ ಬರೆ.. ಶ್ರೀಮಂತನಿಗೆ ಹೊರೆ!! ಸಿಲಿಂಡರ್ (LPG) ಬೆಲೆ ರೂ. 73 ಹೆಚ್ಚಳ
ಬಡವನಿಗೆ ಬರೆ.. ಶ್ರೀಮಂತನಿಗೆ ಹೊರೆ..!! ಇನ್ನುಮುಂದೆ ಅಡುಗೆ ಮನೆಯಲ್ಲಿ ಸಿಲಿಂಡರ್ ಸದ್ದು ಜೋರಾಗಲಿದೆ! ಮನೆಯ ಅಡುಗೆ ದುಬಾರಿಯಾಗಲಿದೆ!! ಸರ್ಕಾರ ಸಬ್ಸಿಡಿ ದರದಲ್ಲಿ ನೀಡುತ್ತಿರುವ ...
ಸಿಹಿಸುದ್ದಿ! ಅಡುಗೆ ಅನಿಲ (ಎಲ್ಪಿಜಿ) ಸಬ್ಸಿಡಿ ರದ್ದು ಇಲ್ಲ
ಬಡವರು ಮತ್ತು ಜನಸಾಮಾನ್ಯರು ಬಳಸುತ್ತಿರುವ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಗೆ ನೀಡುತ್ತಿರುವ ಸಹಾಯಧನ ಮುಂದುವರೆಯಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ...
ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಎಲ್ಪಿಜಿ (LPG) ಕನೆಕ್ಷನ್ ಪಡೆಯುವುದು ಹೇಗೆ?
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ(ಪಿಎಂಯುವೈ) ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸ...
ಬಿಸಿ ಮುಟ್ಟಲಿದೆ..! ಎಲ್ಪಿಜಿ (LPG) ಸಬ್ಸಿಡಿ ರದ್ದು, ಪ್ರತಿ ತಿಂಗಳು ಸಿಲಿಂಡರ್ ಬೆಲೆ ಏರಿಕೆ
ಇನ್ನುಮುಂದೆ ಅಡುಗೆ ಮನೆಯಲ್ಲಿ ಬಿಸಿ ಏರಲಿದೆ! ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಹೆಚ್ಚು ಸದ್ದು ಮಾಡಲಿದೆ!! ಬಡವರಿಗೆ, ಮಧ್ಯಮ ವರ್ಗದವರಿಗೆ ಹೆಚ್ಚೆಚ್ಚು ಆಡಿಸಲಿದೆ!!! ಅಡುಗೆ ಅನಿಲ...
ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿ 24 ಲಕ್ಷ ಮನೆ ನಿರ್ಮಾಣ, 11,412 ಕೋಟಿ ಬಿಡುಗಡೆ
ಮನೆಗಳನ್ನು ಹೊಂದುವುದು ಪ್ರತಿಯೊಬ್ಬ ಭಾರತೀಯನ ಕನಿಷ್ಟ ಮೂಲಭೂತ ಅಗತ್ಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕೆನ್ನುವುದು ಪ್ರಧಾನಿ ಮೋದಿಯವರ ಕನಸು. ಈ ಆಶ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X