ಹೋಮ್  » ವಿಷಯ

ಭಾರತೀಯ ಸೇನೆ ಸುದ್ದಿಗಳು

ಪುಲ್ವಾಮಾ ಉಗ್ರರ ದಾಳಿ: ಇಂದು ದೇಶವ್ಯಾಪಿ ಮಾರುಕಟ್ಟೆ ಬಂದ್
ಪುಲ್ವಾಮಾ ಸಿ.ಆರ್‌.ಪಿ.ಎಫ್‌ ಯೋಧರ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಪ್ರತಿಭಟನೆ ಕಾವು ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿದೆ. ಪುಲ್ವಾಮ ಉಗ್ರರ ದಾಳಿ ಖಂಡಿಸಿ ಹಾಗು ಮೃ...

20 ಸಾವಿರ ಕೋಟಿ ಮೊತ್ತದ ಶಸ್ತ್ರಾಸ್ತ್ರ ಖರೀದಿ: ಯುದ್ದ ಸಾಧ್ಯತೆ ಹಿನ್ನೆಲೆ ಸೇನೆ ತಯಾರು!
ಗಡಿಭಾಗದಲ್ಲಿ ಹೆಚ್ಚಾಗುತ್ತಿರುವ ಉಗ್ರ ದಾಳಿ ನಿವಾರಣೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸುಮಾರು 20 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ತುರ್ತಾಗಿ ಖ...
67 ಸಾವಿರ ಕೋಟಿ ವೆಚ್ಚದಲ್ಲಿ ಭಾರತದಲ್ಲೇ ಯುದ್ದ ಟ್ಯಾಂಕ್ ನಿರ್ಮಾಣ!
83 ಲೈಟ್ ಕಾಂಬ್ಯಾಟ್ ಏರ್ ಕ್ರಾಪ್ಟ್, 15 ಲೈಟ್ ಕಾಂಬ್ಯಾಟ್ ಹೆಲಿಕ್ಯಾಪ್ಟರ್ ಮತ್ತು 464 T-90 ಯುದ್ದ ಟ್ಯಾಂಕ್ ಗಳನ್ನು ಭಾರತದಲ್ಲೇ ನಿರ್ಮಾಣ ಮಾಡುವ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಗ್ರೀನ್ ...
ಭಾರತೀಯ ಸೇನೆ ದಾಳಿಗೆ ಉದ್ಯಮ ಬೆಂಬಲ
ಭಾರತೀಯ ಸೇನೆ ನಿಯಂತ್ರಣ ಗಡಿ ರೇಖೆ(LOC) ದಾಟಿ ಪಾಕ್ ಆಕ್ರಮಿತ ಕಾಶ್ಮಿರದ (ಪಿಒಕೆ) ಉಗ್ರರ 7 ಅಡಗುತಾಣಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿರುವುದರಿಂದ ದೇಶದ ವಾಣಿಜ್ಯ ಮತ್ತು ಆರ್ಥಿಕ ವಹಿವ...
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
ಉರಿ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ ನಂತರ, ದಾಳಿಗೆ ಕಾರಣರಾದವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಅದಕ...
ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ಪರಿಣಾಮ ಸೆನ್ಸೆಕ್ಸ್ 500 ಅಂಕ ಕುಸಿತ
ಭಾರತೀಯ ಸೇನೆಯ ಡೈರೆಕ್ಟರ್ ಜನರಲ್ ಆಫ್ ಮಿಲಿಟರಿ ಅಪರೇಷನ್(DGMO) ಕಳೆದ ರಾತ್ರಿ ಪಾಕ್ ಆಕ್ರಮಿತ ಕಾಶ್ಮೀರದ ಅಡಗು ತಾಣಗಳ ಮೇಲೆ ಭಾರತೀಯ ಸೇನೆ ಚಿಕಿತ್ಸಕ ದಾಳಿ(ಸರ್ಜಿಕಲ್ ಸ್ಟ್ರೈಕ್) ಮಾ...
'ಭಾರತ, ಚೀನಾ, ಪಾಕಿಸ್ತಾನ' ಆರ್ಥಿಕ ಸಮರದಲ್ಲಿ ಯಾರಿಗೆ ಗೆಲುವು?
ಭಾರತ, ಚೀನಾ ಮತ್ತು ಪಾಕಿಸ್ತಾನ ಇವು ಏಷಿಯಾ ಖಂಡದ ಪ್ರಮುಖ ದೇಶಗಳು. ಮಿಗಿಲಾಗಿ ಭಾರತದ ನೆರೆಹೊರೆಯ ರಾಷ್ಟ್ರಗಳು ಎಂಬುದು ನಮ್ಮೆಲ್ಲರಿಗೂ ಗೊತ್ತು. ಭಾರತ ಮತ್ತು ಚೀನಾ ನಡುವಿನ ಸಂಬಂ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X