Author Profiles

Sub Editor
ಗುಡ್ ರಿಟರ್ನ್ (GoodReturns.in) ಕನ್ನಡ ತಂಡದಲ್ಲಿ ಉಪಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದೇನೆ. ಹುಟ್ಟಿ, ಬೆಳೆದಿದ್ದು ಹಾಗೂ ವಿದ್ಯಾಭ್ಯಾಸ ಮಾಡಿದ್ದು ಕಲ್ಪತರು ನಾಡು ತುಮಕೂರಿನಲ್ಲಿ. ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿದ್ದೇನೆ. ಪ್ರಜಾ ಪ್ರಗತಿ ದಿನಪತ್ರಿಕೆಯಿಂದ ಆರಂಭವಾದ ವೃತ್ತಿ ಜೀವನ ಸೆಕ್ಯೂಲರ್ ಟಿವಿ ಬಳಿಕ ಪವರ್ ಟಿವಿಯಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡಿದ್ದೇನೆ. ಬ್ಯುಸಿನೆಸ್ ಬಗ್ಗೆ ಏನು ತಿಳಿಯದ ನನಗೆ ಅದರ ಬಗ್ಗೆ ಕಲಿಯಲು ಸಹಾಯ ಮಾಡಿದ್ದು ಗುಡ್ ರಿಟರ್ನ್ಸ್ ಕನ್ನಡ.
ಹಾಸನದ ಶ್ರವಣಬೆಳಗೊಳದ ಒಂದು ಪುಟ್ಟ ಗ್ರಾಮದಲ್ಲಿ ಹುಟ್ಟಿದ್ದಾದರೂ ಬೆಳೆದದ್ದು ರಾಜಧಾನಿ ನಗರಿ ಬೆಂಗಳೂರಿನಲ್ಲಿ. ಮಾಧ್ಯಮರಂಗದಲ್ಲಿ ಕೆಲವಾರು ವರ್ಷಗಳಿಂದ ಕೆಲಸ ಮಾಡಿರುವ ನನಗೆ ಆರ್ಥಿಕತೆ, ಕ್ರೀಡೆ, ತತ್ವಶಾಸ್ತ್ರ, ವಿಜ್ಞಾನ ಸಂಬಂಧಿತ ಬರಹಗಳಲ್ಲಿ ಹೆಚ್ಚು ಆಸಕ್ತಿ. ಯಾವುದೇ ವಿಚಾರಧಾರೆಗೆ ಬದ್ಧವಾಗದೇ ಹೊಸ ಸಂಗತಿ, ಹೊಸ ವಿಚಾರವನ್ನು ನೋಡುವ ಕುತೂಹಲದ ವ್ಯಕ್ತಿತ್ವ ನನ್ನದು.
ODMPL ಕನ್ನಡ ವಿಭಾಗದಲ್ಲಿ ವರದಿಗಾರ್ತಿ ಹಾಗೂ ಉಪ ಸಂಪಾದಕಿಯಾಗಿ 2017 ರಿಂದ ಕೆಲಸ ನಿರ್ವಹಣೆ. 2014ರಿಂದ ಪತ್ರಿಕೋದ್ಯಮದಲ್ಲಿದ್ದೇನೆ. ಮೊದಲು ವರದಿಗಾರ್ತಿಯಾಗಿ ಕನ್ನಡಪ್ರಭ ದಿನಪತ್ರಿಕೆಯಲ್ಲಿ 2014-17ರವರೆಗೆ ಕೆಲಸ ಮಾಡಿದ ಅನುಭವ. ಪತ್ರಿಕೋದ್ಯಮದಲ್ಲಿ ಡಿಗ್ರಿ, ಹಿಂದಿಯಲ್ಲಿ ಎಂ.ಎ ವ್ಯಾಸಂಗ ಮಾಡಿದ್ದೇನೆ. ಹಿಂದಿ ಸಾಹಿತ್ಯ,ನೃತ್ಯ, ಹಾಡುಗಾರಿಕೆ ಮತ್ತು ಚಾರಣ ನನ್ನ ಆಸಕ್ತಿ ವಿಷಯಗಳು.
Goodreturns Staff Desk Covers global breaking Business and Finance Related news and events. Follow all the latest business news from India, trending and breaking business news updates across the globe, live share market news today, stocks, IPO, finance, economy, crypto stories, Personal Finance, Sucess and Motivational Stories on Goodreturns Staff Desk.
Senior Sub Editor
ಒನ್ ಇಂಡಿಯಾ ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. 10 ವರ್ಷಗಳಿಂದಲೂ ಪತ್ರಿಕೋದ್ಯಮದಲ್ಲಿ ಕೆಲಸ. ಊರು ಹಾವೇರಿ ಜಿಲ್ಲೆ ಚನ್ನೂರು ಗ್ರಾಮ. ಧಾರವಾಡ ವಿಶ್ವವಿದ್ಯಾಲಯ (ಹಾವೇರಿ)ದ ಎಂಎ ಪತ್ರಿಕೋದ್ಯಮ ಪದವಿ ಇದೆ. ಸಂಜೆವಾಣಿ, ವಿಶ್ವವಾಣಿ ಮತ್ತು ಕನ್ನಡಪ್ರಭದಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಾಗರಿಕ ಸಮಸ್ಯೆ, ಕೃಷಿ, ಸಾರಿಗೆ, ಮೆಟ್ರೋ, ರಾಜಕೀಯ, ಸಿನಿಮಾ, ಉದ್ಯೋಗ, ವೈರಲ್ ವಿಡಿಯೋ, ಬೆಂಗಳೂರು, ರಾಷ್ಟ್ರೀಯ ಸುದ್ದಿಗಳಲ್ಲಿ ಆಸಕ್ತಿ.ಓದು, ಟ್ರಾವೆಲ್, ಸಂಗೀತ, ಕುಕಿಂಗ್ ಇಷ್ಟ. ರವಿ ಬೆಳಗೆರೆ ಮತ್ತು ಪೂರ್ಣಚಂದ್ರ ತೇಜಸ್ವಿ ನೆಚ್ಚಿನ ಲೇಖಕರು.
ODMPL ನಲ್ಲಿ ಹಿರಿಯ ವರದಿಗಾರ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 12 ವರ್ಷಗಳ ಅನುಭವ. ಹುಟ್ಟಿ ಬೆಳೆದಿದ್ದು ರಾಯಚೂರು ಜಿಲ್ಲೆಯ ಹೊಕ್ರಾಣಿಯಲ್ಲಿ. ಶಾಲಾ-ಕಾಲೇಜು ರಾಯಚೂರು ಜಿಲ್ಲೆಯಲ್ಲಿಯೇ. ಸುದ್ದಿಮೂಲ ದಿನಪತ್ರಿಕೆ ನಾನು ಪತ್ರಕರ್ತನಾಗಲು ಕಾರಣವಾದ ವಿಶ್ವವಿದ್ಯಾಲಯ. ನಂತರ ಟೈಮ್ಸ್‌ ಆಫ್ ಇಂಡಿಯಾ ಕನ್ನಡ, ವಿಜಯ ಕರ್ನಾಟಕ ಹಾಗೂ ಪ್ರಜಾವಾಣಿ ದಿನಪತ್ರಿಗಳಲ್ಲಿ ಉಪಸಂಪಾದಕ, ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದೇನೆ. ಗ್ರಾಮೀಣ, ರೈತ, ರಾಜಕೀಯ, ನಗರ ಸಂಬಂಧಿತ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಮತ್ತು ಈ ವಿಷಯಗಳಲ್ಲಿಯೇ ಹೆಚ್ಚಿನ ವರದಿಗಾರಿಕೆ ಮಾಡಿದ್ದೇನೆ. ಸದಾ ಹೊಸತನಗಳಿಗೆ ಹೊಂದಿಕೊಳ್ಳುವುದು, ಪ್ರವಾಸ, ಸಂಗೀತ ಕೇಳುವುದು ಆಸಕ್ತಿಯ ವಿಷಯ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+