ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡುವುದರಿಂದ ಅನೇಕ ಸೌಲಭ್ಯಗಳನ್ನು ಪಡೆಯಬಹುದು. ಬ್ಯಾಂಕ್ ಗಳಲ್ಲಿ ಇದನ್ನು ಕೆವೈಸಿ ಯನ್ನಾಗಿಯೂ ಬಳಸಿಕೊಳ್ಳಬಹುದು. ಅಲ್ಲದೇ ಇದೊಂದು ಬಹು ವಿಧದ ಗುರುತಿನ ಚೀಟಿಯಾಗಿ ಬಳಕೆಯಾಗುತ್ತದೆ.
ಕೇವಲ ಆಧಾರ್ ಕಾರ್ಡ್ ಹೊಂದಿದ್ದರೆ ಮಾತ್ರ ಸಾಲದು, ಅದನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿದಾಗ ಮಾತ್ರ ಸರ್ಕಾರ ನೀಡುವ ಸಬ್ಸಿಡಿ ಮತ್ತಿತರ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ.[ಷೇರಲ್ಲಿ ಹಣ ಹೂಡುವ ಮುನ್ನ ಈ 5 ಸಂಗತಿ ತಲೆಯಲ್ಲಿರಲಿ]

ಎಲ್ ಪಿಜಿ ಸಬ್ಸಿಡಿ ಮತ್ತು ನಿವೃತ್ತಿ ವೇತನ ಮುಂತಾದವುಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಬರುವಂತೆ ಮಾಡಿಕೊಳ್ಳಬಹುದು. ಹಾಗಾದರೆ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಮಾಡಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ.
ಎಸ್ ಬಿಐ ಖಾತೆಯೊಂದಿಗೆ ಆಧಾರ್ ಲಿಂಕ್ ಮಾಡಿಕೊಳ್ಳುವ ಹಂತಗಳನ್ನು ನೋಡೋಣ
1. ಎಸ್ ಬಿಐ ಆಧಾರ್ ಲಿಂಕ್ ಅರ್ಜಿಯನ್ನು ಡೌನ್ ಕೋಡ್ ಮಾಡಿಕೊಳ್ಳಿ
2. ನೀಡಿರುವ ಎಲ್ಲ ವಿವರಗಳನ್ನು ದರಿಯಾಗಿ ಭರ್ತಿ ಮಾಡಿ
3. ನಿಮ್ಮ ಆಧಾರ್ ಕಾರ್ಡ್ ನ ಪ್ರತಿ, ಪಾನ್ ಕಾರ್ಡ್, ಪಾಸ್ ಬುಕ್ ಫೋಟೋ ಕಾಪಿ ತೆಗೆದುಕೊಳ್ಳಿ
4. ಎಲ್ಲ ದಾಖಲೆಗಳನ್ನು ಬ್ಯಾಂಕ್ ಗೆ ನೀಡಿ
ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿರುವಂತೆ ಬ್ಯಾಂಕ್ ಖಾತೆ ತೆರಯಲು ಆಧಾರ್ ಕಾರ್ಡ್ ಇದ್ದರೆ ಸಾಕು. ಎಲ್ ಪಿಜಿ ಸಬ್ಸಿಡಿ ಪಡೆಯುತ್ತಿರುವವರು ಆಧಾರ್ ನಂಬರ್ ಹೊಂದಿರದಿದ್ದರೆ ಸಮಸ್ಯೆಯಿಲ್ಲ. ಅವರು ತಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಸಬ್ಸಿಡಿ ಪಡೆದುಕೊಳ್ಳುತ್ತಾರೆ.
ಒಂದು ವೇಳೆ ನೀವು ಶಾಶ್ವತ ಅಕೌಂಟ್ ನಂಬರ್ ಗೆ ಅರ್ಜಿ ಹಾಕುತ್ತಿದ್ದರೆ ಆ ವೇಳೆಗೆ ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ಅದನ್ನು ಸಲ್ಲಿಸಿ ಬ್ಯಾಂಕ್ ಖಾತೆ ಮಾಡಿಕೊಳ್ಳಬಹುದು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications