2016ರ ಆಧಾರ್ ನೋಂದಣಿ ಮತ್ತು ನವೀಕರಣ ನಿಯಂತ್ರಣ ಸೆಕ್ಷನ್ 27, 28ರ ಪ್ರಕಾರ ವಿವಿಧ ಕಾರಣಗಳಿಗಾಗಿ ಆಧಾರ್ ನಂಬರ್ ಗಳನ್ನು ರದ್ದುಗಳಿಸಲಾಗಿದೆ. ಹಾಗಿದ್ದರೆ ನಿಮ್ಮ ಆಧಾರ್ ಕಾರ್ಡ್ ಪರಿಸ್ಥಿತಿ ಏನಾಗಿದೆ?
ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ಇಲ್ಲಿಯವರೆಗೆ ಸುಮಾರು 81 ಲಕ್ಷ ಆಧಾರ್ ಕಾರ್ಡುಗಳನ್ನು ರದ್ದುಗೊಳಿಸಿದೆ! 2016ರ ಆಧಾರ್ ನೋಂದಣಿ ಮತ್ತು ನವೀಕರಣ ನಿಯಂತ್ರಣ ಸೆಕ್ಷನ್ 27, 28ರ ಪ್ರಕಾರ ವಿವಿಧ ಕಾರಣಗಳಿಗಾಗಿ ಆಧಾರ್ ನಂಬರ್ ಗಳನ್ನು ರದ್ದುಪಡಿಸಲಾಗಿದೆ. ಹಾಗಿದ್ದರೆ ನಿಮ್ಮ ಆಧಾರ್ ಕಾರ್ಡ್ ಪರಿಸ್ಥಿತಿ ಏನಾಗಿದೆ? ಆಧಾರ್ ನಂಬರ್ ಬ್ಲಾಕ್ ಮಾಡಲಾಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಇತ್ಯಾದಿ ಗೊಂದಲಗಳು ಮೂಡುವುದು ಸಹಜ. ಅದಕ್ಕೆ ಉತ್ತರ ಇಲ್ಲಿದೆ ಮುಂದೆ ಓದಿ..
ನಿಮ್ಮ ಆಧಾರ್ ಕಾರ್ಡ್ ಗತಿ!
ಆಕಸ್ಮಾತ್ ನಿಮ್ಮ ಆಧಾರ್ ರದ್ದುಗೊಳಿಸಲ್ಪಟ್ಟಿದ್ದರೆ ಮುಂದೇನು? ನಿಷ್ಕ್ರೀಯವಾದಲ್ಲಿ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ, ಎಲ್ಪಿಜಿ ಇತ್ಯಾದಿ ವ್ಯವಹಾರಗಳಿಗೆ ತೊಂದರೆಯುಂಟಾಗುತ್ತದೆ. ಅಲ್ಲದೇ ಇನ್ನೊಮ್ಮೆ ಆಧಾರ್ ಕಾರ್ಡ್ ಮಾಡಿಸಬೇಕಾಗುತ್ತದೆ.
ಆಧಾರ್ ಸ್ಟೇಟಸ್ ತಿಳಿಯೋದು ಹೇಗೆ?
ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) https://uidai.gov.in/ ವೆಬ್ಸೈಟ್ ಗೆ ಭೇಟಿ ನೀಡಿ, 'ವೆರಿಪೈ ಆಧಾರ್ ನಂಬರ್' ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯ ಸ್ಥಿತಿಗತಿಯನ್ನು ತಿಳಿದುಕೊಳ್ಳಬಹುದು.
ಆಧಾರ್ ವೆರಿಫಿಕೇಶನ್ ಹೇಗೆ?
ವಿಶಿಷ್ಟ ಗುರುತು ಪ್ರಾಧಿಕಾರ (UIDAI) ವೆಬ್ಸೈಟ್ ಗೆ ಭೇಟಿ ನೀಡಿದ 'ವೆರಿಪೈ ಆಧಾರ್ ನಂಬರ್' ಆಯ್ಕೆಯ ನಂತರ ವೆರಿಫೈ ಆಧಾರ್ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಮಾಹಿತಿ ಒದಗಿಸಬೇಕು. ಸೆಕ್ಯುರಿಟಿ ಕ್ಯಾಪ್ಚಾ ಕೋಡ್ ಎಂಟರ್ ಮಾಡಿದ ಮೇಲೆ Verify ಆಪ್ಷನ್ ಕ್ಲಿಕ್ ಮಾಡಿ.
ಆಧಾರ್ ವೆರಿಫಿಕೇಶನ್ ಕೊನೆ ಹಂತ
ನೀವು ನೀಡುವ ಆಧಾರ್ ಮಾಹಿತಿ ಸಿಂಧುವಾಗಿದ್ದರೆ ಆಧಾರ್ ಸ್ಟೇಟಸ್ ಬಗ್ಗೆ ದೃಢೀಕರಣ ಸಂದೇಶ ಬರುತ್ತದೆ. ಅಂದರೆ ನಿಮ್ಮ ಆಧಾರ್ ಅಸ್ತಿತ್ವದಲ್ಲಿದ್ದರೆ Aadhar verification completes ಮತ್ತು Exists ಅಂತಾ ತೋರಿಸುತ್ತದೆ. ಇದರಲ್ಲಿ ನಿಮ್ಮ ವಯಸ್ಸು, ಲಿಂಗ, ರಾಜ್ಯ ಮತ್ತು ನೋಂದಾಯಿತ ಮೊಬೈಲ್ ನಂಬರ್ ಇರುತ್ತದೆ.
ಆಧಾರ್ ಚಾಲ್ತಿಯಲ್ಲಿ ಇಲ್ಲದಿದ್ದರೆ?
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications