ದೇಶಾದ್ಯಂತ ದೀಪಾವಳಿ ಹಬ್ಬದಂದು ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ. ಈ ದಿನ ಹಣ ಖರ್ಚು ಮಾಡುವುದು ಮತ್ತು ಸಂಪಾದಿಸುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ದೇಶಾದ್ಯಂತ ದೀಪಾವಳಿ ಹಬ್ಬದಂದು ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ. ಈ ದಿನ ಹಣ ಖರ್ಚು ಮಾಡುವುದು ಮತ್ತು ಸಂಪಾದಿಸುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಇದನ್ನು ದೃಷ್ಟಿಯಲ್ಲಿಟ್ಟುಕೊಂಡು, ಈ ದಿವಸ ಷೇರು ಮಾರುಕಟ್ಟೆಯಲ್ಲಿ ವಿಶೇಷ ವಹಿವಾಟು ನಡೆಸಲಾಗುತ್ತದೆ. ಇದನ್ನು 'ಮುಹೂರ್ತ ಟ್ರೇಡಿಂಗ್' ಎಂದು ಕರೆಯಲಾಗುತ್ತದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಎಲ್ಪಿಜಿ(LPG) ಕನೆಕ್ಷನ್ ಪಡೆಯುವುದು ಹೇಗೆ?
ಮುಹೂರ್ತ ಟ್ರೇಡಿಂಗ್ ವಿಶೇಷ
ಈ ವಿಶೇಷ ಮುಹೂರ್ತ ಟ್ರೇಡಿಂಗ್ ಸಮಯದಲ್ಲಿ, ಜನರು ದೀರ್ಘಕಾಲಕ್ಕಾಗಿ ಷೇರುಗಳನ್ನು ಖರೀದಿಸುತ್ತಾರೆ. ಈ ಬಾರಿ ಗುರುವಾರ ಸಂಜೆ 6.30 ರಿಂದ 7.30 ರವರೆಗೆ ವಿಶೇಷ ಮುಹೂರ್ತ ಟ್ರೇಡಿಂಗ್ ಗಾಗಿ ಷೇರು ಮಾರುಕಟ್ಟೆ ತೆರೆದುಕೊಳ್ಳಲಿದೆ. ಹಿಂದು ಪಂಚಾಗ ಸಂವತ್ಸರ 2074ಕ್ಕೆ ಅನುಗುಣವಾಗಿ ಮುಹೂರ್ತ ನಿಗದಿಪಡಿಸಲಾಗಿದೆ. ಈ ಸಮಯದಲ್ಲಿ ಹೂಡಿಕೆ ಮಾಡುವುದರಿಂದ ಇಡೀ ವರ್ಷ ಉತ್ತಮ ಲಾಭ ಗಳಿಸಬಹುದು ಎಂಬ ನಂಬಿಕೆ ಇದೆ.
ಸಮೃದ್ಧಿ ದಿವಸ
ಹಿಂದೂ ಸಮುದಾಯದ ಬ್ರೋಕರ್ ಗಳು ಮತ್ತು ಹೂಡಿಕೆದಾರರು ಈ ವಿಶೇಷ ದಿನದಂದು ಮೂಹರ್ತ ಟ್ರೇಡಿಂಗ್ ಸಂದರ್ಭದಲ್ಲಿ ವ್ಯಾಪಾರ ಮಾಡಲು ಇಷ್ಟಪಡುತ್ತಾರೆ. ಏಕೆಂದರೆ ಇದರಿಂದ ಸಮೃದ್ಧಿ, ಶ್ರೀಮಂತಿಕೆ ಬರುತ್ತದೆ ಎಂದು ನಂಬಲಾಗಿದೆ.
ಬಿಎಸ್ಇ, ಎನ್ಎಸ್ಇ ನಲ್ಲಿ ವಹಿವಾಟು
ದೀಪಾವಳಿ ದಿನದಂದು ಮಾರುಕಟ್ಟೆಯು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್ಇ) ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (ಎನ್ಎಸ್ಇ) ನಲ್ಲಿ ಒಂದು ಗಂಟೆಯವರೆಗೆ ತೆರೆಯುತ್ತದೆ. ಉತ್ತರ ಭಾರತದ ಉದ್ಯಮಿಗಳು ಹೊಸ ಹಣಕಾಸು ವರ್ಷವನ್ನು ದೀಪಾವಳಿಯಿಂದ ಪ್ರಾರಂಭಿಸುತ್ತಾರೆ.
ಮುಹೂರ್ತ ಟ್ರೇಡಿಂಗ್ ಸಮಯ
ಮುಹೂರ್ಟ್ ಟ್ರೇಡಿಂಗ್ ಗಾಗಿ ಪ್ರಿಓಪನಿಂಗ್ ಸಮಯವನ್ನು ಸಂಜೆ 6.15 ರಿಂದ 6.23 ಕ್ಕೆ ಇಡಲಾಗಿದೆ.ಇಂಟ್ರಾ ಡೇ ಟ್ರೆಡಿಂಗ್ ಸಮಯವನ್ನು ಸಂಜೆ 6.30 ರಿಂದ 7.15 ರವರೆಗೆ ಇರುತ್ತದೆ. ಮುಕ್ತಾಯದ ಸಮಯ ಸಂಜೆ 7.40 ರಿಂದ 7.50 ಕ್ಕೆ ಇರುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications