ಬ್ಯಾಂಕ್ ಖಾತೆ ತೆರೆಯುವಾಗ ಇಲ್ಲವೇ ಮ್ಯೂಚುವಲ್ ಫಂಡ್ ಖಾತೆ ತೆರೆಯುವಾಗ ನಿಮ್ಮ ವಿಳಾಸದ ಮಾಹಿತಿ, ದಾಖಲಾತ್ರಿಗಳನ್ನು ನೀಡಬೇಕಾಗುತ್ತದೆ. ಯುಐಡಿಎಐ ಆಧಾರದಲ್ಲಿ ಇದನ್ನು ನೀಡಲಾಗಿರುತ್ತದೆ.
ಆಧಾರ್ ಸಂಖ್ಯೆ ಹೊಂದಿರುವವರು ಇ ಕೆವೈಸಿ (know your customer) ಬಗ್ಗೆ ತಿಳಿದುಕೊಂಡಿರಬೇಕಾಗುತ್ತದೆ. ಆಧಾರ್ ಕಾರ್ಡ್ ಹೊಂದಿರುವವರಿಗೆ ಈ ಸಂಖ್ಯೆಯನ್ನು ನೀಡಲಾಗಿರುತ್ತದೆ.
ಹಾಗಾದರೆ ಇ ಕೆವೈಸಿ ಎಲ್ಲಿ ಬಳಕೆ ಮಾಡಿಕೊಳ್ಳಬಹುದು? ಇದರ ಬಳಕೆಯ ಮಾರ್ಗಗಳೇನು ನೋಡೋಣ.

ಬ್ಯಾಂಕ್ ಖಾತೆ ತೆರೆಯುವಾಗ ಇಲ್ಲವೇ ಮ್ಯೂಚುವಲ್ ಫಂಡ್ ಖಾತೆ ತೆರೆಯುವಾಗ ನಿಮ್ಮ ವಿಳಾಸದ ಮಾಹಿತಿ, ದಾಖಲಾತಿಗಳನ್ನು ನೀಡಬೇಕಾಗುತ್ತದೆ. ಯುಐಡಿಎಐ ಆಧಾರದಲ್ಲಿ ಇದನ್ನು ನೀಡಲಾಗಿರುತ್ತದೆ.
ಹೇಗೆ ಕಾರ್ಯ ನಿರ್ವಹಿಸುತ್ತದೆ?
ಯಾವುದೇ ಸಂಸ್ಥೆ ಇ ಕೆವೈಸಿ ಸೌಲಭ್ಯ ಪಡೆದುಕೊಳ್ಳಲು ಯುಐಡಿಎಐ ನಿಂದ ಅನುಮೋದನೆ ಹಾಗು ಮಾನ್ಯತೆ ಪಡೆಯಬೇಕಾಗುತ್ತದೆ.
ಇದು ಬಯೋಮೆಟ್ರಿಕ್ ಆಧಾರದಲ್ಲಿ ಕೆಲಸ ಮಾಡುತ್ತದೆ. ಆಧಾರ್ ಕಾರ್ಡ್ ಮತ್ತು ವಿಳಾಸ ದೃಢೀಕರಣದಲ್ಲಿ ಲಿಂಗ, ವಿಳಾಸ, ವಯಸ್ಸು ಎಲ್ಲವೂ ಹೊಂದಾಣಿಕೆಯಾಗಬೇಕಾಗುತ್ತದೆ.
ನೋಂದಣಿ ಮಾಡಿರುವ ಮೊಬೈಲ್ ಸಂಖ್ಯೆಗೆ ಒಟಿಪಿಯೊಂದನ್ನು ಕಳುಹಿಸಿಕೊಡಲಾಗುತ್ತದೆ. ಅದರ ಮೂಲಕವೇ ದೃಢೀಕರಣ ಮಾಡಿಕೊಳ್ಳಬೇಕಾಗುತ್ತದೆ. ಆನ್ ಲೈನ್ ಮುಖಾಂತರ ಡೌನ್ಲೋಡ್ ಮಾಡಿಕೊಂಡ ಆಧಾರ್ ಕಾರ್ಡ್ ಗಳನ್ನು ಸಹ ಬ್ಯಾಂಕ್ ಗಳು ಸ್ವೀಕಾರ ಮಾಡುತ್ತವೆ.
ಆಧಾರ್ ಇಕೆವೈಸಿ ಅನ್ನು ಯಾವ ಸಂಸ್ಥೆ ಬಳಸಿಕೊಳ್ಳಬಹುದು?
* ಮಾನ್ಯತೆ ಪಡೆದ ಷೇರು ವ್ಯವಹಾರದ ಸಂಸ್ಥೆಗಳು
* ಬ್ಯಾಂಕ್ ಗಳು
* ಮಾನ್ಯತೆ ಪಡೆದ ಷೇರು ಸಂಸ್ಥೆಗಳ ಮೂಲಕ ಷೇರು ದಲ್ಲಾಳಿಗಳು
* ಅಸೋಸಿಯೇಷನ್ ಆಫ್ ಮ್ಯೂಚುಯಲ್ ಫಂಡ್ಸ್ ಇನ್ ಇಂಡಿಯಾ
* ಎಎಮ್ಎಫ್ಐ ಮೂಲಕ ದೊರೆಯುವ ಮ್ಯೂಚುವಲ್ ಫಂಡ್
* ಕೆವೈಸಿ ನೋಂದಣಿ ಏಜೆನ್ಸಿಗಳು
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications