ಕರ್ನಾಟಕ ಸರ್ಕಾರವು ರೈತರಿಗಾಗಿ ಹಲವಾರು ಕಲ್ಯಾಣ ಯೋಜನೆಗಳನ್ನು ಜಾರಿ ತಂದಿದೆ. ಅವುಗಳಲ್ಲಿ ರೈತರ ಬೆಳೆ ಸಾಲ ಮನ್ನಾ ಪರಿಹಾರ ಯೋಜನೆ ಪ್ರಮುಖವಾದುದ್ದಾಗಿದೆ.
ಕರ್ನಾಟಕ ಸರ್ಕಾರವು ರೈತರಿಗಾಗಿ ಹಲವಾರು ಕಲ್ಯಾಣ ಯೋಜನೆಗಳನ್ನು ಜಾರಿ ತಂದಿದೆ. ಅವುಗಳಲ್ಲಿ ರೈತರ ಬೆಳೆ ಸಾಲ ಮನ್ನಾ ಪರಿಹಾರ ಯೋಜನೆ ಪ್ರಮುಖವಾದುದ್ದಾಗಿದೆ. http://clws.karnataka.gov.in/ ವೆಬ್ಸೈಟ್ ಮೂಲಕ ರೈತರ ಸಾಲ ಮನ್ನಾ ವಿವರ ಮತ್ತು ಬ್ಯಾಂಕ್ ವಿವರಗಳನ್ನು ಒದಗಿಸುತ್ತದೆ. ಕೃಷಿ ಸಾಲಮನ್ನಾ ಸೌಲಭ್ಯಕ್ಕೆ ಅರ್ಹರಾಗಿರುವ ಫಲಾನುಭವಿಗಳ ಅಧಿಕೃತ ಪಟ್ಟಿ ಈ ಪೋರ್ಟಲ್ ನಲ್ಲಿ ಲಭ್ಯವಿದೆ. ಅರ್ಹ ಫಲಾನುಭವಿಗಳನ್ನು ಇಲ್ಲಿ ತಮ್ಮ ಹೆಸರನ್ನು ಪರಿಶೀಲನೆ ಮಾಡಬಹುದು ಹಾಗು ಡೌನ್ಲೋಡ್ ಕೂಡ ಮಾಡಬಹುದಾಗಿದೆ. ಬನ್ನಿ ನೋಡೋಣ..
ಯೋಜನಾ ವಿವರ
ಯೋಜನೆ: ಬೆಳೆ ಸಾಲ ಮನ್ನಾ ಪರಿಹಾರ ಯೋಜನೆ
ರಾಜ್ಯ: ಕರ್ನಾಟಕ:
ಪ್ರಯೋಜನ: ರೂ. 2 ಲಕ್ಷದವರೆಗೆ ಸಾಲ ಮನ್ನಾ
ಫಲಾನುಭವಿಗಳು: ಅರ್ಹ ರೈತರು
ಅಧಿಕೃತ ಜಾಲತಾಣ: www.clws.karnataka.gov.in
ಸಹಾಯವಾಣಿ: 8277864019, 8277864020, 8277864021, 8277864022, 8277864023, 8277864024, 8277864025, 8277864026
ರಾಜ್ಯ ಸರ್ಕಾರ
ಕರ್ನಾಟಕ ಸರ್ಕಾರವು ರೈತರ ಮತ್ತು ಬ್ಯಾಂಕುಗಳ ಬೆಳೆ ಸಾಲ ಮನ್ನಾ ಯೋಜನಾ ವ್ಯವಸ್ಥೆಯನ್ನು ಅಭಿವೃದ್ದಿಪಡಿಸಿದೆ. ಇದು ಫಲಾನುಭವಿ ರೈತರ ಪಟ್ಟಿ ಮತ್ತು ಬ್ಯಾಂಕ್ ವಿವರ ಒಳಗೊಂಡಿದೆ. www.clws.karnataka.gov.in ಪೋರ್ಟಲ್ ಮೂಲಕ ನಿಮಗೆ ಮಾಹಿತಿಯನ್ನು ಚೆಕ್ ಮಾಡಬಹುದು. ಜೊತೆಗೆ ಡೌನ್ಲೋಡ್ ಮಾಡಬಹುದು.
ನಿಮ್ಮ ಹೆಸರನ್ನು ಚೆಕ್ ಮಾಡೋದು ಹೇಗೆ?
ಹಂತ 1: ಕರ್ನಾಟಕ ಸಾಲ ಮನ್ನಾ ಯೋಜನೆಯ ಅಧಿಕೃತ ವೆಬ್ಸೈಟ್ ಮುಖಾಂತರ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 2: ಸಿಟಿಜನ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಸರ್ವಿಸ್ ಫಾರ್ ಸಿಟಿಜನ್ (Services For Citizen) ಸೆಕ್ಷನ್ ನಲ್ಲಿರುವ INDIVIDUAL LOANEE REPORT ಮೇಲೆ ಕ್ಲಿಕ್ ಮಾಡಿ.
ಹಂತ 3: ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಇವುಗಳಲ್ಲಿ ಯಾವುದಾದರು ಒಂದನ್ನು ಟೈಪ್ ಮಾಡಿ, ರಿಪೋರ್ಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 4: ನೀವು ಸಾಲ ಮನ್ನಾ ಯೋಜನೆಗೆ ಅರ್ಹರಾಗಿದ್ದರೆ ಅಲ್ಲಿ ವಿವಿಧ ಬ್ಯಾಂಕುಗಳ, ಸಾಲದ ವಿವರಗಳ ಮತ್ತು ಮನ್ನಾ ಆಗಿರುವ ಮೊತ್ತದ ಮಾಹಿತಿ ಲಭ್ಯವಿರುತ್ತದೆ.
ಬೆಳೆ ಸಾಲ ಮನ್ನಾ ಪೇಮೆಂಟ್ ಸರ್ಟಿಫಿಕೇಟ್ ಡೌನ್ಲೋಡ್ ಮಾಡೋದು ಹೇಗೆ?
ಹಂತ 1: ಕರ್ನಾಟಕ ಸಾಲ ಮನ್ನಾ ಯೋಜನೆಯ ಅಧಿಕೃತ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ. http://clws.karnataka.gov.in/
ಹಂತ 2: ಸರ್ವಿಸ್ ಫಾರ್ ಸಿಟಿಜನ್ (Services For Citizen) ಆಪ್ಷನ್ ಗೆ ಹೋಗಿ, CITIZEN PAYMENT CERTIFICATE FOR PACS ಮೇಲೆ ಕ್ಲಿಕ್ ಮಾಡಿ.
ಹಂತ 3: ಮುಂದಿನ ಹಂತದಲ್ಲಿ ನಿಮ್ಮ ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ನಮೂದಿಸಿ, ಡಿಟೇಲ್ಸ್ ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ.
ಹೆಚ್ಚಿನ ಮಾಹಿತಿ
ನಿಮಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಇಲಕ್ ಮಾಡಿ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications