ಪ್ರಸ್ತುತ ಯಾವುದೇ ಉದ್ಯಮವನ್ನು ಮಾಡಬೇಕಾದರೂ ಕೂಡಾ ಅದಕ್ಕೆ ಹೂಡಿಕೆಯನ್ನು ಮಾಡುವುದು ಅತೀ ಮುಖ್ಯವಾಗುತ್ತದೆ. ನಾವಿಗಿಯೇ ಸಣ್ಣ ಪುಟ್ಟ ಉದ್ಯಮವನ್ನು ಮಾಡಿ ಅದನ್ನು ದೊಡ್ಡ ಉದ್ಯಮವಾಗಿ ಬದಲಾವಣೆ ಮಾಡಿಕೊಳ್ಳಬಹುದು. ಕಡಿಮೆ ಎಂದರೆ ಕೆಲವು ಖರ್ಚುಗಳಿಗಾಗಿ ಬಳಕೆ ಮಾಡಬಹುದಾಗಿದೆ. ಅದಕ್ಕೆ ಉತ್ತಮ ಆಯ್ಕೆ ಟೈಲರಿಂಗ್ ಮಾಡುವುದು ಆಗಿದೆ.
ಆದರೆ ಅದಕ್ಕೆ ಹೂಡಿಕೆ ಬೇಕಾಗುತ್ತದೆ ಅಲ್ಲವೇ?. ನೀವು ಮಿಷನ್ ಅನ್ನಾದರೂ ಖರೀದಿ ಮಾಡಬೇಕಾಗುತ್ತದೆ ಅಲ್ಲವೇ?. ಆದರೆ ನೀವು ಈ ಯೋಜನೆಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಬಹುದಾಗಿದೆ. ಈ ಯೋಜನೆಯ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ...

ಉಚಿತ ಹೊಲಿಗೆ ಯಂತ್ರ ಕರ್ನಾಟಕ
ಸರ್ಕಾರವು ಗ್ರಾಮೀಣ ಕುಶಲಕರ್ಮಿ, ಗುಡಿ ಕೈಗಾರಿಕೆಯನ್ನು ಪ್ರೋತ್ಸಾಹಿಸಲು ಈ ಯೋಜನೆಯನ್ನು ರೂಪಿಸಿದೆ. ಅರ್ಹರು ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಹಣಕಾಸು ವರ್ಷ 2023-24 ರ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ವೃತ್ತಿನಿರತ ಗ್ರಾಮೀಣ ಗುಡಿ ಕೈಗಾರಿಕೆ ಮಾಡುತ್ತಿರುವ ಅರ್ಹ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಯೋಜನೆಗೆ ಬೇಕಾದ ದಾಖಲೆಗಳು
ಯೋಜನೆ 1: ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ
1. ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
2. ಜಾತಿ ಪ್ರಮಾಣ ಪತ್ರ
3. ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ
4. ರೇಷನ್ ಕಾರ್ಡ್ / ವೋಟರ್ ಐಡಿ ಹೊಂದಿದ್ದರೆ ಪ್ರತಿ
5. ಮರಗೆಲಸ, ಗಾರೆಕೆಲಸ, ಕ್ಷೌರಿಕ, ಧೋಬಿ ಕಸುಬಿನ ಕುಶಲಕರ್ಮಿಯಾಗಿದ್ದರೆ, ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಂದ ಧೃಡೀಕರಣ ಪತ್ರ/ ಕಾರ್ಮಿಕ ಇಲಾಖೆಯಿಂದ ವಿತರಿಸಿದ ಕುಶಲಕರ್ಮಿ ಗುರುತಿನ ಚೀಟಿ ಪ್ರತಿ
ಲಿಂಕ್ಗೆ ಭೇಟಿ ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಯೋಜನೆ 2: ಜಿಲ್ಲಾ ಉದ್ಯಮ ಬಂಡವಾಳ ಹೂಡಿಕೆ
1. ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
2. ಜಾತಿ ಪ್ರಮಾಣ ಪತ್ರ
3. ಬ್ಯಾಂಕ್ ಪಾಸ್ ಬುಕ್
4. ನಿಗದಿತ ನಮೂನೆಯಲ್ಲಿ ಬ್ಯಾಂಕ್ನಿಂದ ಸಾಲ ಮಂಜೂರಾತಿ/ ಬಿಡುಗಡೆಯಾಗಿರುವ ಪತ್ರ
ಯೋಜನೆ 3: ಕುಶಲಕರ್ಮಿಗಳಿಗೆ ಬಡ್ಡಿ ಸಹಾಯಧನ
1. ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
2. ಜಾತಿ ಪ್ರಮಾಣಪತ್ರ
3. ಬ್ಯಾಂಕ್ ಪಾಸ್ ಪುಸ್ತಕ
4. ನಿಗದಿತ ನಮೂನೆಯಲ್ಲಿ ಬ್ಯಾಂಕಿನಿಂದ ಸಾಲ ಮಂಜೂರಾತಿ ಹಾಗೂ ಬಿಡುಗಡೆಯಾಗಿರುವ ಪತ್ರ
5. ಉದ್ಯಮ ನೋಂದಣಿ ಪತ್ರ
6. ಸ್ಥಳೀಯ ಸಂಸ್ಥೆಯಿಂದ ಪಡೆದ ಪರವಾನಗಿ ಪತ್ರ
7. ಬ್ಯಾಂಕಿನಿಂದ ಬಡ್ಡಿ ಸಹಾಯಧನದ ನಮೂನೆ ಪತ್ರ
ಸೂಚನೆ: ಈ ಯೋಜನೆಗಾಗಿ ಚಿಕ್ಕಮಗಳೂರು, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಯ ಅರ್ಹ ಫಲಾನುಭವಿಗಳು ಆನ್ಲೈನ್ ಅರ್ಜಿ ಸಲ್ಲಿಸಬಹುದು. ಇನ್ನುಳಿದ ಜಿಲ್ಲೆಗಳಲ್ಲಿ ಈ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿಲ್ಲ. ಪ್ರಸ್ತುತ ಮಂಡ್ಯದಲ್ಲಿ ಅಕ್ಟೋಬರ್ 10ರವರೆಗೆ ನೀವು ಅರ್ಜಿ ಸಲ್ಲಿಬಹುದು. ಬೇರೆ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಈಗ ಅವಕಾಶವಿಲ್ಲ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications