ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಫೆಬ್ರವರಿ 16) ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಸಿದ್ಧರಾಮಯ್ಯರ ದಾಖಲೆಯ 15ನೇ ಬಜೆಟ್ ಇದಾಗಿದ್ದು, ಸಿಎಂ ಆಗಿ ಎಂಟನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 10:15ಕ್ಕೆ ಸರಿಯಾಗಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. 2024-25ನೇ ಸಾಲಿನ ಈ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂಪಾಯಿ ಆಗಿದೆ. ಈ ಪೈಕಿ ಗ್ಯಾರಂಟಿ ಯೋಜನೆಗಳಿಗೆ 57 ಸಾವಿರ ಕೋಟಿ ಬಳಸಲಾಗುತ್ತಿದೆ.

ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ಹೀಗೆ ಹಲವಾರು ಯೋಜನೆಗಳು ಸರ್ಕಾರ ಘೋಷಿಸಿದೆ. ಇಲಾಖಾವಾರು ಹಂಚಿಕೆ ವಿವರ ಇಲ್ಲಿದೆ ಮುಂದೆ ಓದಿ...
ಇಲಾಖಾವಾರು ಹಂಚಿಕೆ ವಿವರ
ಶಿಕ್ಷಣ- 44422 ಕೋಟಿ ರೂಪಾಯಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ- 34406 ಕೋಟಿ ರೂಪಾಯಿ
ಇಂಧನ-23159 ಕೋಟಿ ರೂಪಾಯಿ
ಗ್ರಾಮೀಣಾಭಿವೃದ್ಧಿ- 21160 ಕೋಟಿ ರೂಪಾಯಿ
ಒಳಾಡಳಿತ ಸಾರಿಗೆ- 19777 ಕೋಟಿ ರೂಪಾಯಿ
ನೀರಾವರಿ-19179 ಕೋಟಿ ರೂಪಾಯಿ
ನಗರಾಭಿವೃದ್ಧಿ -18155 ಕೋಟಿ ರೂಪಾಯಿ
ಕಂದಾಯ-16170 ಕೋಟಿ ರೂಪಾಯಿ
ಆರೋಗ್ಯ -15145 ಕೋಟಿ ರೂಪಾಯಿ
ಸಮಾಜ ಕಲ್ಯಾಣ- 13334 ಕೋಟಿ ರೂಪಾಯಿ
ಲೋಕೋಪಯೋಗಿ- 10424 ಕೋಟಿ ರೂಪಾಯಿ
ಆಹಾರ ಮತ್ತು ನಾಗರೀಕ ಪೂರೈಕೆ- 9963 ಕೋಟಿ ರೂಪಾಯಿ
ಕೃಷಿ ತೋಟಗಾರಿಕೆ- 6688 ಕೋಟಿ ರೂಪಾಯಿ
ಪಶುಸಂಗೋಪನೆ- 3307 ಕೋಟಿ ರೂಪಾಯಿ
ಇತರೆ- 124593 ಕೋಟಿ ರೂಪಾಯಿ
More From GoodReturns

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications