ಭಾರತದ ಅಂಬಾನಿ ಕುಟುಂಬ ಬಗ್ಗೆ ಗಮನಿಸುವಾಗ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ ಮತ್ತು ತಮ್ಮ ಸಮರ್ಪಣೆಯ ಮೂಲಕ ರಿಲಯನ್ಸ್ಗೆ ಅಡಿಪಾಯ ಹಾಕಿದ ದಾರ್ಶನಿಕ ಧೀರೂಭಾಯಿ ಅಂಬಾನಿಯವರ ನಮಗೆ ಥಟ್ಟನೆ ನೆನಪಾಗುತ್ತದೆ.
ಮುಕೇಶ್ ಮತ್ತು ಅನಿಲ್ ಅಂಬಾನಿ ಅವರಿಗೆ ಇಬ್ಬರು ಸಹೋದರಿಯರಿದ್ದು, ಇವರೇ ದೀಪ್ತಿ ಸಲಗಾಂವ್ಕರ್ ಮತ್ತು ನೀನಾ ಕೊಠಾರಿ. ಅಂಬಾನಿ ಸಹೋದರರಿಗೆ ಹೋಲಿಸಿದರೆ ಇವರು ಕಡಿಮೆ ಪ್ರಸಿದ್ದರಾಗಿದ್ದಾರೆ. ಇವತ್ತು ದೀಪ್ತಿ ಮತ್ತು ದತ್ತರಾಜ್ ಸಲಗಾಂವ್ಕರ್ ಅವರ ಪುತ್ರ ವಿಕ್ರಮ್ ಸಲಗಾಂವ್ಕರ್ ಅವರ ಬಗ್ಗೆ ತಿಳಿದುಕೊಳ್ಳೋಣ...

ವಿಕ್ರಮ್ ಸಲಗಾಂವ್ಕರ್ ಮಾಹಿತಿ
ವಿಕ್ರಮ್ ಅವರು ಇಶಾ, ಅನಂತ್ ಮತ್ತು ಆಕಾಶ್ ಅಂಬಾನಿಯವರ ಹಿರಿಯ ಕಸಿನ್ ಆಗಿದ್ದು ಧೀರೂಭಾಯಿ ಅಂಬಾನಿಯವರ ಮೊಮ್ಮಗನಾಗಿದ್ದಾರೆ. ಪ್ರಮುಖವಾಗಿ ಕಬ್ಬಿಣದ ಅದಿರು, ಕಲ್ಲಿದ್ದಲು ಮತ್ತು ವಾಯುಶಕ್ತಿಯಲ್ಲಿ ತೊಡಗಿಸಿಕೊಂಡಿರುವ ವಿ.ಎಂ ಸಲಗಾಂವ್ಕರ್ ಗ್ರೂಪ್ ಆಫ್ ಕಂಪನಿ ಮುನ್ನಡೆಸುತ್ತಿರುವ ಕುಟುಂಬದ ಸದಸ್ಯರಾಗಿದ್ದಾರೆ.
ವಿಕ್ರಮ್ ಅವರು ಪ್ರಸ್ತುತ ವಿಎಂ ಸಲಗಾಂವ್ಕರ್ ಹೊಟೇಲ್ ಮತ್ತು ರೆಸಾರ್ಟ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಕ್ರಮ್ ಅವರು 2007 ರಲ್ಲಿ ವೃತ್ತಿಪರ ಪ್ರಯಾಣವನ್ನು McKinsey & Company ಮೂಲಕ ಆರಂಭಿಸಿದರು. ಇದಾದ ಬಳಿಕ ರಿಲಯನ್ಸ್ ಎಂಟರ್ಟೈನ್ಮೆಂಟ್ಗೆ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದರು. ವಿಕ್ರಮ್ ಸಲಗಾಂವ್ಕರ್ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದಿಂದ ಬಿಬಿಎ ಮಾಡಿದ್ದಾರೆ.
ಸಲಗಾಂವ್ಕರ್ ಕುಟುಂಬಉದ್ಯಮದಲ್ಲಿರುವದತ್ತರಾಜ್ ಸಲಗಾಂವ್ಕರ್ ಅವರ ಪತ್ನಿ ದೀಪ್ತಿ ಅವರು ಗೋವಾದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಸಂರಕ್ಷಿಸುವ ಉದ್ದೇಶದಿಂದ 'ಸುನಪರಂತ'ವನ್ನು ಸ್ಥಾಪಿಸಿ ಈ ಸಾಂಸ್ಕೃತಿಕ ಸಂಸ್ಥೆಯ ಉಪಾಧ್ಯಕ್ಷೆ ಮತ್ತು ಸಲಹಾ ಮಂಡಳಿಯ ಸದಸ್ಯೆಯಾಗಿದ್ದಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications