ಉದ್ಯಮಿಯಾಗಿ ದೇಣಿಗೆ ನೀಡುವ ಮೂಲಕ ಸಮಾಜ ಸೇವೆಯಲ್ಲಿ ಭಾರತದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳ ಪೈಕಿ ಇನ್ಫೋಸಿಸ್ನ ಸುಧಾಮೂರ್ತಿ ಅವರು ಬಹಳ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಸುಧಾಮೂರ್ತಿ ಅವರ ಸಹೋದರಿಯರು, ಸೋದರ ಮಾವ ಕೂಡ ಜನೋಪಕಾರಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಸುಧಾಮೂರ್ತಿ ಅವರ ಸೋದರ ಮಾವನಾದ ಗುರುರಾಜ್ ದೇಶಪಾಂಡೆ ಅವರು 208 ಕೋಟಿ ರೂಪಾಯಿಗಳನ್ನು ದಾನ ಮಾಡುವ ಮೂಲಕ ಗಮನಸೆಳೆದಿದ್ದಾರೆ. ತಮ್ಮಲ್ಲಿನ ಬಿಸಿನೆಸ್ ಕೌಶಲ್ಯತ, ಹೂಡಿಕೆಯ ದೂರದೃಷ್ಟಿಯಿಂದಾಗಿ ದೇಶಪಾಂಡೆ ಅವರು ಶಿಕ್ಷಣ ಸಂಸ್ಥೆಗಳಿಗೆ ದಾನ ಮಾಡುವುದಕ್ಕಾಗಿ ದೇಶಪಾಂಡೆ ಸೆಂಟರ್ ಫಾರ್ ಟೆಕ್ನಾಲಜಿಕಲ್ ಇನ್ನೋವೇಷನ್ನ್ನು ಸ್ಥಾಪಿಸಿದ್ದಾರೆ.

ಬಹು ವಲಯಗಳಲ್ಲಿ ತೊಡಗಿಸಿಕೊಂಡಿರುವ ದೇಶಪಾಂಡೆ ಅವರು ಹಲವಾರು ಸಂಸ್ಥೆಗಳನ್ನು ಸ್ಥಾಪಿಸಿ ಅವುಗಳನ್ನು ಮಾರಾಟ ಮಾಡಿದ್ದಾರೆ. ಅವರು ತಮ್ಮ ಮೊದಲ ಕಂಪನಿಯಾದ ಕೊರಲ್ ನೆಟ್ವರ್ಕ್ ಅನ್ನು 15 ಮಿಲಿಯನ್ ಡಾಲರ್ಗೆ 1993 ರಲ್ಲಿ ಮಾರಾಟ ಮಾಡಿದ್ದಾರೆ. ಜತೆಗೆ ಅವರು 1997ರಲ್ಲಿ ಸ್ಥಾಪಿಸಿದ್ದ 3.7 ಬಿಲಿಯನ್ ಡಾಲರ್ ಕಾಸ್ಕೇಡ್ ಕಮ್ಯೂನಿಕೇಷನ್ಸ್ ಅನ್ನು ಕೂಡ ಮಾರಾಟ ಮಾಡಿದ್ದಾರೆ.
ಗುರುರಾಜ್ ದೇಶಪಾಂಡೆ ಅವರು ಹುಬ್ಬಳ್ಳಿಯಲ್ಲಿ ಹುಟ್ಟಿದ್ದು, ಪದವಿ ಶಿಕ್ಷಣವನ್ನು ಪೂರ್ಣಗೊಳಿಸುವ ತನಕ ಭಾರತದಲ್ಲೇ ನೆಲೆಸಿದ್ದರು. ಅವರು ಮದ್ರಾಸ್ನ ಐಐಟಿಯಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಪದವಿಯನ್ನು ಪಡೆದುಕೊಂಡಿದ್ದಾರೆ. ಬಳಿಕ ಉನ್ನತ ವ್ಯಾಸಂಗಕ್ಕಾಗಿ ಕೆನಡಾಗೆ ತೆರಳಿದ್ದರು.
ಪ್ರಸ್ತುತ ಗುರುರಾಜ್ ದೇಶಪಾಂಡೆ ಅವರು A123Systems, Sycamore Networks, ತೇಜಸ್ ನೆಟ್ವರ್ಕ್ಸ್, ಹವಿಫೈರ್, ಸಾಂಡ್ಸ್ಟೋನ್ ಕ್ಯಾಪಿಟಲ್ ಹಾಗೂ ಸ್ಪರ್ಟಾ ಗ್ರೂಪ್ನ ಅಧ್ಯಕ್ಷರಾಗಿದ್ದಾರೆ. ಜತೆಗೆ ಅವರು ಏರ್ವಾನಾದಲ್ಲಿ ಬೋರ್ಡ್ ಸದಸ್ಯರು ಕೂಡ ಆಗಿದ್ದಾರೆ.
2010ರಲ್ಲಿ ಅಮೆರಿಕಾದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರು ದೇಶಪಾಂಡೆ ಅವರನ್ನು ಇನ್ನೋವೇಷನ್ ಎಂಟರ್ಪ್ರೆನಾರ್ಶಿಫ್ನಲ್ಲಿ ನ್ಯಾಷನಲ್ ಎಡ್ವೈಸರಿ ಕೌನ್ಸಿಲ್ನ ಅಧ್ಯಕ್ಷ ಸ್ಥಾನ ನೀಡುವಲ್ಲಿ ನಂಬಿಕೆಯನ್ನು ಇಟ್ಟಿದ್ದರು.
ಅಮೆರಿಕ ಅಧ್ಯಕ್ಷರ ವಿನೂತನ ಕಾರ್ಯತಂತ್ರಗಳನ್ನು ಬೆಂಬಲಿಸುವುದಕ್ಕೆ ಈ ಗ್ರೂಪ್ ಅನ್ನು ಸ್ಥಾಪಿಸಲಾಗಿದೆ. ದೇಶಪಾಂಡೆ ಅವರು ಸುಧಾಮೂರ್ತಿ ಅವರ ಸಹೋದರಿ ಜೈಶ್ರೀ ಅವರನ್ನು ಮದುವೆಯಾಗಿದ್ದಾರೆ. ಅವರು ಕೂಡ ದೇಶಪಾಂಡೆ ಸೆಂಟರ್ ಫಾರ್ ಟೆಕ್ನಾಲಜಿಕಲ್ ಇನ್ನೋವೇಷನ್ನಲ್ಲಿ ಸಹ ಸಂಸ್ಥಾಪಕರಾಗಿದ್ದಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications