ಭಾರತದಲ್ಲಿ ಆಧಾರ್ ಕಾರ್ಡ್ ಪ್ರಸ್ತುತ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ನಮ್ಮ ಎಲ್ಲ ವಹಿವಾಟಿಗೂ, ಎಲ್ಲ ಕಾರ್ಯಕ್ಕೂ ಆಧಾರ್ ಕಾರ್ಡ್ ಮುಖ್ಯವಾಗಿದೆ. ಯಾವುದೇ ಸರ್ಕಾರಿ ಯೋಜನೆಯ ಪ್ರಯೋಜನವನ್ನು ನಾವು ಪಡೆಯಬೇಕಾದರೂ ಆಧಾರ್ ಕಾರ್ಡ್ ಸಬ್ಮಿಟ್ ಮಾಡಬೇಕಾಗುತ್ತದೆ. ಹಾಗಿರುವಾಗ ನಮ್ಮ ಆಧಾರ್ ಕಾರ್ಡ್ ದುರ್ಬಳಕೆ ಆಗದಿರದು ಎಂಬ ನಂಬಿಕೆ ಏನಿದೆ?
ಆಧಾರ್ ಕಾರ್ಡ್ ಬಳಕೆದಾರರು ಒಂದು ಸಂಖ್ಯೆಗೆ ಎಸ್ಎಂಎಸ್ ಕಳುಹಿಸುವ ಮೂಲಕ ತಮ್ಮ ಆಧಾರ್ ಕಾರ್ಡ್ ಅನ್ನು ಲಾಕ್ ಮತ್ತು ಅನ್ಲಾಕ್ ಮಾಡಿಕೊಳ್ಳಬಹುದು. ನೀವು ಆಧಾರ್ ಕಾರ್ಡ್ ಅನ್ನು ಲಾಕ್ ಮಾಡಿದ ಬಳಿಕ ನಿಮ್ಮ ಆಧಾರ್ ಕಾರ್ಡ್ ಮಾಹಿತಿಯನ್ನು ಯಾರೂ ಕೂಡಾ ದುರ್ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ಈ ಆಧಾರ್ ಕಾರ್ಡ್ ಲಾಕ್ ಮಾಡುವುದು ಅತೀ ಕಷ್ಟವಾಗಿರಬಹುದು ಎಂಬುವುದು ನಿಮ್ಮ ತಲೆಯಲ್ಲಿ ಇರಬಹುದು. ಆದರೆ ಆಧಾರ್ ಕಾರ್ಡ್ ಲಾಕ್ ಮತ್ತು ಅನ್ಲಾಕ್ ಪ್ರಕ್ರಿಯೆ ಅತೀ ಸರಳವಾದ ಪ್ರಕ್ರಿಯೆಯಾಗಿದೆ. ನೀವು ಆಧಾರ್ ಕಾರ್ಡ್ ಅನ್ನು ಲಾಕ್ ಮಾಡಿದ ಬಳಿಕ ಬೇರೆ ಯಾವುದೇ ವ್ಯಕ್ತಿ ಅಥವಾ ನೀವು ಆಧಾರ್ ನಂಬರ್ ಅನ್ನು ಬಳಸಲಾಗುವುದಿಲ್ಲ ಮತ್ತು ವೇರಿಫಿಕೇಷನ್ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾದರೆ ಆಧಾರ್ ಕಾರ್ಡ್ ಬ್ಲಾಕ್ ಮಾಡುವುದು ಹೇಗೆದಂದು ತಿಳಿಯೋಣ ಮುಂದೆ ಓದಿ...
ನೀವು ಆಧಾರ್ ಕಾರ್ಡ್ ಅನ್ನು ಲಾಕ್ ಮಾಡಿದ ಬಳಿಕ ನೀವು ಆಧಾರ್ ಸಂಖ್ಯೆಯನ್ನು ವೇರಿಫಿಕೇಷನ್ಗಾಗಿ ಬಳಕೆ ಮಾಡುವುದಾದರೆ ನೀವು ವರ್ಚುವಲ್ ಐಡೆಂಟಿಫಿಕೇಷನ್ ಬಳಕೆ ಮಾಡಬೇಕಾಗುತ್ತದೆ. ಈ ಆಧಾರ್ ಕಾರ್ಡ್ ಬ್ಲಾಕಿಂಗ್ ವ್ಯವಸ್ಥೆಯು ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯಾಗುವುದನ್ನು ತಡೆಯುತ್ತದೆ. ಆಧಾರ್ ಕಾರ್ಡ್ ಬ್ಲಾಕ್ ಮಾಡುವುದು ಹೇಗೆ ಎಂದು ಈ ಕೆಳಗಿದೆ.
ಆಧಾರ್ ಕಾರ್ಡ್ ಬ್ಲಾಕ್ ಮಾಡುವುದು ಹೇಗೆ?
ನೀವು ಆಧಾರ್ ಕಾರ್ಡ್ ಬ್ಲಾಕ್ ಮಾಡಲು ಒಂದು ಫಾರ್ಮಟ್ನಲ್ಲಿ ಎಸ್ಎಂಎಸ್ ಅನ್ನು ಟೈಮ್ ಮಾಡಬೇಕಾಗುತ್ತದೆ. GETOTPLAST ಎಂದು ಟೈಮ್ ಮಾಡಬೇಕಾಗುತ್ತದೆ. LAST ಎಂಬಲ್ಲಿ ನಿಮ್ಮ ಆಧಾರ್ ಕಾರ್ಡ್ನ ಕೊನೆಯ ನಂಬರ್ ಅನ್ನು ಟೈಮ್ ಮಾಡಬೇಕಾಗುತ್ತದೆ.
ಲಾಕಿಂಗ್ ರಿಕ್ವೆಸ್ಟ್ ಅನ್ನು ಕಳುಹಿಸಲು LOCKUIDLast ಎಂದು ಟೈಮ್ ಮಾಡಬೇಕು, ಕೊನೆಯಲ್ಲಿ ನಿಮ್ಮ ಆಧಾರ್ ಕಾರ್ಡ್ನ 4 ಮತ್ತು 8 ಸಂಖ್ಯೆಗಳನ್ನು ನಮೂದಿಸಬೇಕಾಗುತ್ತದೆ. 1947ಕ್ಕೆ ಕಳುಹಿಸಬೇಕಾಗುತ್ತದೆ. ನಿಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದೆ. ಅದನ್ನು 1947 ನಂಬರ್ಗೆ ಕಳುಹಿಸಬೇಕಾಗುತ್ತದೆ. ನಿಮಗೆ ದೃಡೀಕರಣಕ್ಕಾಗಿ ಎಸ್ಎಂಎಸ್ ಬರಲಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications