ಕೊರೊನಾವೈರಸ್ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಬಹುತೇಕ ಎಲ್ಲಾ ವಲಯಗಳಲ್ಲಿ ಬೇಡಿಕೆ ಕುಸಿದಿದ್ದು, ವಿದ್ಯುತ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳಿಗೆ ಬೇಡಿಕೆ ಇಲ್ಲವಾಗಿದೆ ಎಂದು ಆರ್ಬಿಐ ಹೇಳಿದೆ. ಏಪ್ರಿಲ್ ಮಾಹಿತಿ ಆಧರಿಸಿ, ತೈಲ ಬೇಡಿಕೆಯು ಕಡಿಮೆ ಮಟ್ಟದಲ್ಲಿಯೇ ಇರಲಿದೆ, ಆಹಾರ ಪದಾರ್ಥಗಳ ಮೇಲಿನ ದರ ಒತ್ತಡ ಹೆಚ್ಚಿದೆ ಎಂದು ಹೇಳಿದೆ.
ಅನೇಕ ಉದ್ಯಮ ವಲಯಗಳಲ್ಲಿ ನಗರ ಮತ್ತು ಗ್ರಾಮೀಣ ಎರಡೂ ಭಾಗದಲ್ಲೂ ಬೇಡಿಕೆ ಕುಸಿದಿದೆ. ಕೈಗಾರಿಕೆ ಉತ್ಪಾದನೆಯು ಮಾರ್ಚ್ನಲ್ಲಿ 17 ಪರ್ಸೆಂಟ್ ಇಳಿಕೆ ಸಾಧಿಸಿದೆ, ತಯಾರಿಕೆ ಚಟುವಟಿಕೆಯು 21 ಪರ್ಸೆಂಟ್ರಷ್ಟು ಕಡಿಮೆಯಾಗಿದೆ.

ಸದ್ಯ ಕೃಷಿ ಮತ್ತು ಕೃಷಿ ಆಧಾರಿತ ಚಟುವಟಿಕೆಯು ದೇಶಕ್ಕೆ ಭರವಸೆಯ ಬೆಳಕಾಗಿ ಉಳಿದಿದ್ದು, ಆದರೂ ದವಸ-ಧಾನ್ಯಗಳ ಬೆಲೆ ಹೆಚ್ಚಾಗಿದೆ ಎಂದು ಆರ್ಬಿಐ ಹೇಳಿದೆ. ಇದರ ನಡುವೆ ರಫ್ತು ಪ್ರಮಾಣದಲ್ಲಿ 60.5 ಪರ್ಸೆಂಟ್ರಷ್ಟು ತಗ್ಗಿದ್ದು, ಕಳೆದ 30 ವರ್ಷಗಳಲ್ಲೇ ಅತ್ಯಂತ ಕೆಳಮಟ್ಟಿಗೆ ತಲುಪಿದೆ. ಏಪ್ರಿಲ್ನಲ್ಲಿ 1 ರಿಂದ ವಿದೇಶಿ ವಿನಿಮಯ ಮೀಸಲು 9.2 ಬಿಲಿಯನ್ ಡಾಲರ್ನಷ್ಟು ಏರಿಕೆಯಾಗಿದೆ.
ಸಣ್ಣ ಕೈಗಾರಿಕೆಗಳಿಗೆ ಚೇತರಿಕೆ ನೀಡಲು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ಐಡಿಬಿಐ) ಮತ್ತೆ 90 ದಿನಗಳವರೆಗೂ 15,000 ಕೋಟಿ ಬಿಡುಗಡೆ ಮಾಡಲು ಆರ್ಬಿಐ ನಿರ್ಧರಿಸಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications