100 ಶಾಖೆ, 400 ಎಟಿಎಂ ಆರಂಭ: ಕರೂರು ವೈಶ್ಯ ಬ್ಯಾಂಕ್

ಮಾರ್ಚ್ 2013 ರೊಳಗೆ ಸುಮಾರು 540 ಶಾಖೆಗಳನ್ನು ಆರಂಭಿಸುವುದು ನಮ್ಮ ಗುರಿಯಾಗಿದೆ. 2016ರ ಹೊತ್ತಿಗೆ ಸುಮಾರು 1,25,000 ಕೋಟಿ ವ್ಯವಹಾರ ನಡೆಸುವ ನಿರೀಕ್ಷೆಯಿದೆ. ಬ್ಯಾಂಕ್ ಈಗ ಶತಕದ ಹೊಸ್ತಿಲಲ್ಲಿದೆ ಎಂದು ವೆಂಕಟರಾಮನ್ ಹೇಳಿದ್ದಾರೆ.
ಬ್ಯಾಂಕಿನ ಅಡಮಾನದ ಮೊತ್ತ 33,450 ಕೋಟಿ ಹಾಗೂ ಅಡ್ವಾನ್ಸ್ ಮೊತ್ತ 25,675 ಕೋಟಿ ದಾಟಿದೆ. 59,000 ಕೋಟಿ ರು ವ್ಯವಹಾರ ನಡೆಸಲಾಗಿದೆ ಎಂದು ಅಂಕಿ ಅಂಶ ನೀಡಿದ್ದಾರೆ.
ಶಾಲಾ ದತ್ತು ಸ್ವೀಕಾರ: ದೇಶದಾದ್ಯಂತ ಸುಮಾರು 500 ಸರ್ಕಾರಿ ಶಾಲೆಗಳನ್ನು ಗುರುತಿಸಿ ದತ್ತು ತೆಗೆದುಕೊಳ್ಳುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲೆಗಳಿಗೆ ಸೀಲಿಂಗ್ ಫ್ಯಾನ್ ಹಾಗೂ ಟ್ಯೂಬ್ ಲೈಟ್ ಜೊತೆಗೆ ಮೂಲ ಸೌಕರ್ಯಗಳನ್ನು ನೀಡಲಾಗುವುದು ಎಂದು ವೆಂಕಟರಾಮನ್ ಹೇಳಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ 1916ರಲ್ಲಿ 1 ಲಕ್ಷ ಮೂಲ ಬಂಡವಾಳದೊಂದಿಗೆ ಕರೂರು ವೈಶ್ಯ ಬ್ಯಾಂಕ್ ಆರಂಭವಾಗಿತ್ತು.
More From GoodReturns

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ



Click it and Unblock the Notifications