ಭಾರತದ ಆರ್ಥಿಕ ಅಭಿವೃದ್ಧಿ ದರ 2015-16 ರ ಅವಧಿಯಲ್ಲಿ ಶೇ. 7.5 ಕ್ಕೆ ಏರಲಿದೆ ಎಂದು ವಿಶ್ವಬ್ಯಾಂಕ್ ವರದಿ ನೀಡಿದೆ. 2017 ರ ವೇಳೆಗೆ ಒಟ್ಟು ಇದು ಶೇ. 8ಕ್ಕೆ ತಲುಪಲಿದೆ. ಬಂಡವಾಳ ಹೂಡಿಕೆ ಪ್ರಮಾಣ ಶೇ. 12ಕ್ಕೆ ಏರಲಿದೆ ಎಂದು ವಿಶ್ವ ಬ್ಯಾಂಕ್ ಮಾಹಿತಿ ನೀಡಿದೆ.
ಸಂಸ್ಥೆ ತನ್ನ ಅರ್ಧ ವಾರ್ಷಿಕ ವರದಿಯಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದ್ದು ದಕ್ಷಿಣ ಏಷ್ಯಾದಲ್ಲಿನ ಆರ್ಥಿಕ ಬೆಳವಣಿಗೆಯನ್ನು ಆಧರಿಸಿ ಮಾಹಿತಿ ನೀಡಿದೆ. ಬಂಡವಾಳ ಹೂಡಿಕೆ ಸಂಬಂಧ ಭಾರತ ಮತ್ತು ಚೀನಾ ಎರಡು ರಾಷ್ಟ್ರಗಳಲ್ಲೂ ತೀವ್ರ ಏರಿಕೆ ಕಂಡುಬಂದಿದೆ. ಆದರೆ ವಿದೇಶಿ ಹೂಡಿಕೆದಾರರು ಭಾರತದಲ್ಲಿ ಹಣ ತೊಡಗಿಸಲು ವಿಶೇಷ ಆಸಕ್ತಿ ತೋರಿಸುತ್ತಿದ್ದಾರೆ ಎಂದು ತಿಳಿಸಿದೆ.[ರುಪೆ ಕಾರ್ಡ್ ಬಳಸಿ ರೈಲ್ವೆ ಟಿಕೆಟ್ ಕಾಯ್ದಿರಿಸಿ]

ತೈಲ ಬೆಲೆ ನಿರಂತರವಾಗಿ ಇಳಿಯುತ್ತಿರುವುದು ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಏಷ್ಯಾ ಖಂಡದಲ್ಲಿಯೇ ಶಕ್ತಿಶಾಲಿ ರಾಷ್ಟ್ರವಾಗಲಿದ್ದು ಆರ್ಥಿಕ ಅಭಿವೃದ್ಧಿ ದರದಲ್ಲಿ ಇತರ ರಾಷ್ಟ್ರಗಳನ್ನು ಹಿಂದಕ್ಕೆ ಹಾಕಲಿದೆ ಎಂದು ತಿಳಿಸಿದೆ.[ಅನಗತ್ಯ ಎಟಿಎಂ ಶುಲ್ಕ ತಪ್ಪಿಸಲು ಹೀಗೆ ಮಾಡಿ]
ಸದ್ಯ ಭಾರತದಲ್ಲಿ ಬಂಡವಾಳ ಹೂಡಿಕೆ ಪ್ರಮಾಣ ಏರಿಕೆಯಾಗಿದೆ. ಮೊದಲಿ ಶೇ, 1.9 ಇದ್ದ ಬಂಡವಾಳ ಹೂಡಿಕೆ ಶೇ. 3.4 ಕ್ಕೆ ಏರಿದೆ. ತೈಲ ದರ ಇಳಿಕೆ ದೇಶದ ಒಳಗಿನ ಬೆಲೆ ಇಳಿಕೆಗೆ ಕಾರಣವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.(ಗುಡ್ ರಿಟರ್ನ್ಸ್.ಇನ್)
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications