ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ಹಣಕಾಸು ವರ್ಷದ ಆರಂಭದಲ್ಲಿ 25 ಮೂಲಾಂಕ ಕಡಿತ ಮಾಡಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳ ಮೇಲಿನ ಬಡ್ಡಿ ಇನ್ನಷ್ಟು ಕಡಿಮೆಯಾಗಲಿದೆ. ಹೂಡಿಕೆಗೂ ಉತ್ತೇಜನ ಸಿಗಲಿದೆ ಎಂದು ಆರ್ ಬಿಐ ಗವರ್ನರ್ ರಘುರಾಂ ರಾಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. [ಅತಿ ಹೆಚ್ಚು ಗೃಹ ಸಾಲ ಪಡೆಯಲು ಏನು ಮಾಡಬೇಕು?]
ಈ ಕಡಿತ ರೆಪೋ ದರವನ್ನು ಶೇ. 6.5ಕ್ಕೆ ಸೀಮಿತ ಮಾಡಿದೆ. ನಗದು ಮೀಸಲು ಅನುಪಾತದಲ್ಲಿ (ಸಿ ಆರ್ ಆರ್) ಯಾವ ಬದಲಾವಣೆಯನ್ನು ಮಾಡಲಾಗಿಲ್ಲ. ಶೇ. 4 ರ ಬಡ್ಡಿ ದರವನ್ನೇ ಕಾಯ್ದುಕೊಳ್ಳಲಾಗಿದೆ.

2016 ರಲ್ಲಿ ಹಣದುಬ್ಬರ ಸಹ ಇಳಿಕೆ ಕಂಡಿದೆ. 5.69 ಇದ್ದ ಹಣದುಬ್ಬರ 5.2ಕ್ಕೆ ಬಂದು ನಿಂತಿದೆ. ಕೈಗಾರಿಕಾ ಅಭಿವೃದ್ಧಿಗೆ ಈ ಕಡಿತ ಇನ್ನು ಹೆಚ್ಚಿನ ನೆರವು ನೀಡಲಿದೆ ಎಂದು ಹೇಳಲಾಗಿದೆ.
ಬಡ್ಡಿ ದರ ಕಡಿತದ ಮಾಹಿತಿ ನೀಡಿದ ರಾಜನ್, ಕೆಲವೇ ದಿನಗಳಲ್ಲಿ ಬ್ಯಾಂಕ್ ಗಳು ಇದನ್ನು ಜಾರಿ ಮಾಡಲಿವೆ ಎಂದು ತಿಳಿಸಿದ್ದಾರೆ. 7 ನೇ ಹಣಕಾಸು ಆಯೋಗದ ಲೆಕ್ಕಾಚಾರಗಳನ್ನು ಇಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ.[ಮನೆ ಖರೀದಿಗೆ ಸೂಕ್ತ ಸಮಯ ಯಾವುದು?]
ಸಿಆರ್ ಅರ್: ಬ್ಯಾಂಕುಗಳಲ್ಲಿರುವ ಠೇವಣಿಗೆ ಅನುಗುಣವಾಗಿ ಆರ್ ಬಿಐ ನಲ್ಲಿ ಇಡಬೇಕಾದ ಹಣದ ಮೊತ್ತ.
ರೆಪೋ ದರ: ಆರ್ ಬಿಐನಿಂದ ಬ್ಯಾಂಕುಗಳ ಹಣ ಪಡೆಯುವ ದರ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications