ಮುಂದಿನ ವರ್ಷದ ಏಪ್ರಿಲ್ 1, 2017ರಿಂದ ಸರಕು ಮತ್ತು ಸೇವಾ ತೆರಿಗೆ ಮಸೂದೆ ಜಾರಿಯಾಗುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ.
ದೇಶದಲ್ಲಿ ಏಕರೂಪದ ತೆರಿಗೆ ಪದ್ದತಿ ಜಾರಿಯಾದರೆ ಅದರ ಪರಿಣಾಮಗಳನ್ನು ಎದುರಿಸಿವುದು ಹೇಗೆ ಎಂಬ ಪ್ರಶ್ನೆ ಉದ್ಯಮ ವಲಯವನ್ನು ಕಾಡುತ್ತಿದೆ.
ಕೇಂದ್ರ ಸರ್ಕಾರ ಏಪ್ರಿಲ್ 2017ರಿಂದ ಜಿಎಸ್ಟಿ ಮಸೂದೆಯನ್ನು ಜಾರಿಗೆ ತಂದು ಅನುಷ್ಠಾನಗೊಳಿಸುವ ಗುರಿ ಹೊಂದಿದ್ದ ರು ಅದು ಕಷ್ಟಸಾಧ್ಯವಾಗಿದೆ. ಏಕೆಂದರೆ ಉದ್ಯಮ ವಲಯ, ಕಂಪನಿಗಳು ಈ ವ್ಯವಸ್ಥೆಯನ್ನು ಅಳವಡಿಸಲಿ ಇನ್ನೂ ಸಿದ್ದತೆ ನಡೆಸಿಲ್ಲ.
ಜಿಎಸ್ಟಿ ಮಸೂದೆಯಿಂದಾಗಿ ಉದ್ಯಮ ವಲಯದ ಮೆಲೆ ಯಾವ ತರದ ಪರಿಣಾಮಗಳು ಉಂಟಾಗಬಹುದು? ಲಾಭ/ನಷ್ಟಗಳೇನು? ಎನ್ನುವುದರ ಬಗ್ಗೆ ತಜ್ಞರಿಂದ ಸಲಹೆಗಳನ್ನು ಪಡೆಯಲು ಉದ್ಯಮಿಗಳು ಮುಂದಾಗುತ್ತಿದ್ದಾರೆ.

ಮಸೂದೆಗೆ ರಾಜ್ಯಸಭೆಯ ಅಂಗೀಕಾರ ದೊರೆತಿದ್ದರೂ ಕಾಯಿದೆಯಾಗಿ ಬದಲಾಗಲು ಹೆಚ್ಚಿನ ಸಮಯ ಬೇಕಾಗಬಹುದು. ರೂ 134 ಲಕ್ಷ ಕೋಟಿ ಮೌಲ್ಯದಷ್ಟಿರುವ ಭಾರತದ ಆರ್ಥಿಕತೆಯನ್ನು ಮತ್ತು 130 ಕೋಟಿ ಗ್ರಾಹಕರನ್ನು ಜಿಎಸ್ಟಿ ಮಸೂದೆ ಇದೇ ಮೊದಲ ಬಾರಿ ಏಕರೂಪದ ವ್ಯವಸ್ಥೆಯಡಿಯಲ್ಲಿ ತರಲಿದೆ. ಒಟ್ಟಿನಲ್ಲಿ ಈ ಮಸೂದೆ ಬಗ್ಗೆ ಸರಿಯಾದ ಪರಿಕಲ್ಪನೆ ಇರದ ಕಂಪನಿಗಳು, ಇ-ಕಾಮರ್ಸ್ ಕಂಪನಿಗಳು, ಹಣಕಾಸು ಸಂಸ್ಥೆಗಳು ಆತಂಕದಲ್ಲಿರುವುದು ಸಹಜ.
ಹೀಗಾಗಿ ಜಿಎಸ್ಟಿ ಕಾಯಿದೆ ಕಾರ್ಯರೂಪಕ್ಕೆ ಬರುವಲ್ಲಿ ಹೆಚ್ಚು ಸಮಯ ತಗಲುವ ಸಾಧ್ಯತೆ ಇದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications