ದೇಶದಾದ್ಯಂತ ಜಿಎಸ್ಟಿ ಮಸೂದೆ ಜಾರಿ ಬಂದ ನಂತರ ಆಗುವ ಲಾಭ-ನಷ್ಟಗಳ ಬಗ್ಗೆ ಅನೇಕ ಲೆಕ್ಕಾಚಾರಗಳು ನಡೆಯುತ್ತಲೇ ಇವೆ. ಉದ್ಯಮಿಗಳು, ಕಂಪನಿಗಳು ತಜ್ಞರಿಂದ, ಸಲಹೆಗಾರರಿಂದ ಮಾಹಿತಿ ಪಡೆಯುತ್ತಿದ್ದಾರೆ.
ದೇಶದಾದ್ಯಂತ ಏಕರೂಪದ ತೆರಿಗೆ ಜಾರಿ ಬಂದ ನಂತರ ಹೂಡಿಕೆದಾರರು ಮ್ಯೂಚುವಲ್ ಫಂಡ್ ಮೇಲೆ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ. ಮ್ಯೂಚುವಲ್ ಫಂಡ್ ಗಳು ಜಿಎಸ್ಟಿ ಜಾರಿ ನಂತರ ಶೇ. 3ರಷ್ಟು ತುಟ್ಟಿಯಾಗಲಿವೆ ಎಂದು ಮಾರುಕಟ್ಟೆ ಅಭಿಪ್ರಾಯ ಪಟ್ಟಿದೆ. ಸೇವಾ ತೆರಿಗೆ ಹೊರೆ ಹೆಚ್ಚಲಿರುವುದರಿಂದ ಹೂಡಿಕೆದಾರರು ಮ್ಯೂಚುವಲ್ ಫಂಡ್ ಮೇಲೆ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ.
ಸದ್ಯದ ಪರಿಸ್ಥಿತಿಯಲ್ಲಿ ಜಿಎಸ್ಟಿ ದರ ಯಾವ ಮಟ್ಟದಲ್ಲಿ ಇರಲಿದೆ ಎಂದು ಕಷ್ಟಕರ ಎಂದೇ ಭಾವಿಸಲಾಗಿದೆ. ಜಿಎಸ್ಟಿ ದರ ಶೇ. 18-22ರ ಮಧ್ಯೆ ನಿಗದಿಯಾಗಬಹುದು ಎಂಬುದು ತಜ್ಞರ ಅಭಿಮತ.

ಈಗ ಸೇವಾ ತೆರಿಗೆ ಶೇ. 15ರಷ್ಟಿದ್ದು, ಜಿಎಸ್ಟಿ ಮಸೂದೆ ಅಡಿಯಲ್ಲಿ ಶೇ. 18ರಷ್ಟಾಗಬಹುದು. ಹೀಗಾಗಿ ಹೂಡಿಕೆದಾರರು ಹೆಚ್ಚು ತೆರಿಗೆ ಪಾವತಿಸಬೇಕಾಗಿರುವುದರಿಂದ ಇದು ಜಿಎಸ್ಟಿ ಜಾರಿ ಪರಿಣಾಮ ಮ್ಯೂಚುವಲ್ ಫಂಡ್ ಕ್ಷೇತ್ರದಲ್ಲಿ ಪ್ರತಿಕೂಲ ಪ್ವಭಾವ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರಿಂದಾಗಿ ಹೂಡಿಕೆದಾರರು ಹೆಚ್ಚುವರಿ ನಿರ್ವಹಣಾ ಶುಲ್ಕ ಪಾವತಿಸಬೇಕಾಗುತ್ತದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications