ಹಣಕಾಸು ವರ್ಷ ಬದಲಾವಣೆಗೆ ಕೇಂದ್ರ ಚಿಂತನೆ
ಕೇಂದ್ರ ಸರ್ಕಾರ ಹಣಕಾಸು ವರ್ಷ(ಆರ್ಥಿಕ ವರ್ಷ) ಬದಲಿಸುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ನಿರೀಕ್ಷಿಸಿದ್ದು, ಸರ್ಕಾರ ಈ ಬಗ್ಗೆ ವ್ಯಾಪಕ ಚರ್ಚೆಗೆ ಆಹ್ವಾನ ಕೊಟ್ಟಿದೆ.
ಬಜೆಟ್ ಪ್ರಕ್ರಿಯೆ ಹಾಗೂ ನಗದು ನಿರ್ವಹಣೆಯನ್ನು ಸುಧಾರಿಸಲು ಆರ್ಥಿಕ ವರ್ಷವನ್ನು ಬದಲಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಸೆಪ್ಟಂಬರ್ 30ರ ಒಳಗೆ ಅಭಿಪ್ರಾಯಗಳನ್ನು ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ.

ಭಾರತದಲ್ಲಿ ಪ್ರಸ್ತುತ ಏಪ್ರಿಲ್ 1ರಿಂದ ಮಾರ್ಚ್ 31ರ ಒಳಗಿನ ಅವಧಿಯನ್ನು ಹಣಕಾಸು ವರ್ಷ ಎಂದು ಪರಿಗಣಿಸಲಾಗುತ್ತದೆ. ಇದರ ಅನುಸಾರವಾಗಿ ಎಲ್ಲ ಸಂಸ್ಥೆಗಳು ತಮ್ಮ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸುತ್ತವೆ.
ಹಣಕಾಸು ವರ್ಷದ ಬದಲಾವಣೆಯ ಪರ ಮತ್ತು ವಿರೋಧ ಹಲವಾರು ವಾದಗಳಿವೆ. ತೆರಿಗೆ ಮೌಲ್ಯಮಾಪನ, ಕಾರ್ಪೋರೇಟ್ ಲೆಕ್ಕಪತ್ರ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂಬ ಪರ ವಿರೋಧ ವಾದಗಳಿವೆ ಎಂದು ತಿಳಿದು ಬಂದಿದೆ.
ಹಣಕಾಸು ವರ್ಷ ಬದಲಾಯಿಸುವುದರಿಂದ ಯಾವುದೇ ಉಪಯೋಗವಿಲ್ಲ ಎಂದು ಕೈಗಾರಿಕಾ ಮಂಡಳಿ ಅಸೊಚೆಮ್ ಅಭಿಪ್ರಾಯ ಪಟ್ಟಿದೆ.
More From GoodReturns

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?



Click it and Unblock the Notifications