ಹಣಕಾಸು ವರ್ಷ ಬದಲಾವಣೆಗೆ ಕೇಂದ್ರ ಚಿಂತನೆ
ಕೇಂದ್ರ ಸರ್ಕಾರ ಹಣಕಾಸು ವರ್ಷ(ಆರ್ಥಿಕ ವರ್ಷ) ಬದಲಿಸುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ನಿರೀಕ್ಷಿಸಿದ್ದು, ಸರ್ಕಾರ ಈ ಬಗ್ಗೆ ವ್ಯಾಪಕ ಚರ್ಚೆಗೆ ಆಹ್ವಾನ ಕೊಟ್ಟಿದೆ.
ಬಜೆಟ್ ಪ್ರಕ್ರಿಯೆ ಹಾಗೂ ನಗದು ನಿರ್ವಹಣೆಯನ್ನು ಸುಧಾರಿಸಲು ಆರ್ಥಿಕ ವರ್ಷವನ್ನು ಬದಲಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಸೆಪ್ಟಂಬರ್ 30ರ ಒಳಗೆ ಅಭಿಪ್ರಾಯಗಳನ್ನು ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ.

ಭಾರತದಲ್ಲಿ ಪ್ರಸ್ತುತ ಏಪ್ರಿಲ್ 1ರಿಂದ ಮಾರ್ಚ್ 31ರ ಒಳಗಿನ ಅವಧಿಯನ್ನು ಹಣಕಾಸು ವರ್ಷ ಎಂದು ಪರಿಗಣಿಸಲಾಗುತ್ತದೆ. ಇದರ ಅನುಸಾರವಾಗಿ ಎಲ್ಲ ಸಂಸ್ಥೆಗಳು ತಮ್ಮ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸುತ್ತವೆ.
ಹಣಕಾಸು ವರ್ಷದ ಬದಲಾವಣೆಯ ಪರ ಮತ್ತು ವಿರೋಧ ಹಲವಾರು ವಾದಗಳಿವೆ. ತೆರಿಗೆ ಮೌಲ್ಯಮಾಪನ, ಕಾರ್ಪೋರೇಟ್ ಲೆಕ್ಕಪತ್ರ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂಬ ಪರ ವಿರೋಧ ವಾದಗಳಿವೆ ಎಂದು ತಿಳಿದು ಬಂದಿದೆ.
ಹಣಕಾಸು ವರ್ಷ ಬದಲಾಯಿಸುವುದರಿಂದ ಯಾವುದೇ ಉಪಯೋಗವಿಲ್ಲ ಎಂದು ಕೈಗಾರಿಕಾ ಮಂಡಳಿ ಅಸೊಚೆಮ್ ಅಭಿಪ್ರಾಯ ಪಟ್ಟಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications