2ನೇ ತ್ರೈಮಾಸಿಕದಲ್ಲಿ 70 ಸಾವಿರ ಉದ್ಯೋಗ ನಷ್ಟ
ವಾಣಿಜ್ಯ ರಪ್ತು ತೀವ್ರವಾಗಿ ಕುಸಿತ ಕಂಡಿದ್ದರಿಂದ 2015-16ರ 2ನೇ ತ್ರೈಮಾಸಿಕದಲ್ಲಿ ಸುಮಾರು 70,000 ಕಾರ್ಮಿಕರನ್ನು ತಗ್ಗಿಸಲಾಯಿತು ಎಂದು ವರದಿ ಹೇಳಿದೆ.
ಮುಖ್ಯವಾಗಿ ಉದ್ಯೋಗ ಸೃಷ್ಟಿಯಲ್ಲಿ ದೇಶಿಯ ಬೇಡಿಕೆ ನಿರ್ಣಾಯಕ ಹಂತದ ಪಾತ್ರ ವಹಿಸುತ್ತದೆ. ವಾಣಿಜ್ಯ ರಪ್ತು ತೀವ್ರವಾಗಿ ಕುಸಿತ ಕಂಡಿದ್ದರಿಂದ 2015-16ರ 2ನೇ ತ್ರೈಮಾಸಿಕದಲ್ಲಿ ಸುಮಾರು 70,000 ಉದ್ಯೋಗ ನಷ್ಟ ಅನುಭಿಸಿದೆ ಎಂದು ಅಸೋಚಾಂ ಮತ್ತು ಥಾಟ್ ಆರ್ಬಿಟ್ರೆಜ್ ಅಧ್ಯಯನ ಹೇಳಿದೆ.
ಕರಾರಿನ ಮೇಲೆ ಉದ್ಯೋಗಿಗಳ ಬಾಹ್ಯ ಸಾಗಣೆ ಕಡಿಮೆಯಾಗಿರುವುದರಿಂದ ಜವಳಿ ಕ್ಷೇತ್ರ ಬಹಳಷ್ಟು ಕುಸಿತಕ್ಕೆ ಕಾರಣವಾಗಿದೆ. ಜತೆಗೆ ಜಾಗತಿಕ ಬೇಡಿಕೆಯಲ್ಲಿ ಕುಸಿತ ಸಹ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications