ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ಮೂರು ದಿನಗಳ ಸಭೆ ಮಂಗಳವಾರದಿಂದ ಆರಂಭವಾಗಲಿದೆ. ಈ ಸಭೆಯಲ್ಲಿ ಜಿಎಸ್ಟಿ ಮಂಡಳಿ ಎದುರಿರುವ ಅಜೆಂಡಾ ಮತ್ತು ಸವಾಲುಗಳನ್ನು ಸಾಧಿಸುವುದರ ಬಗ್ಗೆ ಹೆಚ್ಚು ಒತ್ತು ನೀಡಲಾಗುವುದು.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ಮೂರು ದಿನಗಳ ಸಭೆ ಮಂಗಳವಾರದಿಂದ ಆರಂಭವಾಗಲಿದೆ. ಈ ಸಭೆಯಲ್ಲಿ ಜಿಎಸ್ಟಿ ಮಂಡಳಿ ಎದುರಿರುವ ಅಜೆಂಡಾ ಮತ್ತು ಸವಾಲುಗಳನ್ನು ಸಾಧಿಸುವುದರ ಬಗ್ಗೆ ಹೆಚ್ಚು ಒತ್ತು ನೀಡಲಾಗುವುದು.
ಹೊಸ ತೆರಿಗೆ ವ್ಯವಸ್ಥೆ ನವೆಂಬರ್ ಒಳಗಾಗಿ ಅಂತಿಮಗೊಳಿಸುವಂತೆ ಹಣಕಾಸು ಸಚಿವಾಲಯ ಜಿಎಸ್ಟಿ ಮಂಡಳಿಗೆ ಗಡುವು ನಿಡಿದ ಹಿನ್ನೆಲೆಯಲ್ಲಿ ಈ ಸಭೆಯಲ್ಲಿ ನಿರ್ಣಾಯಕ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಜಿಎಸ್ಟಿ ಬಿಲ್ ಅಂಗೀಕಾರ: ಯಾವುದು ದುಬಾರಿ? ಯಾವುದು ಅಗ್ಗ?
ತೆರಿಗೆ ದರ
ಪರಿಹಾರ ಸೂತ್ರ
ಪರಿಹಾರ ನೀತಿ ಸಂಬಂಧಿತ ನಿರ್ಣಯ ಕೈಗೊಳ್ಳುವುದು ಕಷ್ಟಸಾಧ್ಯವೆಂದೆ ಹೇಳಬೇಕು. ಈ ಹಿಂದೆ ಮೂರ್ನಾಲ್ಕು ಬಾರಿ ಇದರ ಬಗ್ಗೆ ಚರ್ಚಿಸಿದರೂ ಒಮ್ಮತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪರಿಹಾರ ನೀತಿ ಹಾಗೂ ಇನ್ನೀತರ ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಜಿಎಸ್ಟಿ(GST) ಬಿಲ್ ಜಾರಿ ಸಾಧ್ಯತೆ: 9 ಲಾಭ ತಪ್ಪದೆ ಪಡೆಯಿರಿ
ಹಣಕಾಸು ಸಚಿವಾಲಯದಿಂದ ಗಡುವು
ಏಪ್ರಿಲ್ 1, 2017ರಂದು ದೇಶದಾದ್ಯಂತ ಜಿಎಸ್ಟಿ ವ್ಯವಸ್ಥೆ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಹೊಸ ತೆರಿಗೆ ವ್ಯವಸ್ಥೆಗೆ ಸಂಬಂಧಿಸಿದ ಎಲ್ಲ ಸಮಸ್ಯೆ ಮತ್ತು ಆಡಳಿತಾತ್ಮಕ ನಿರ್ಧಾರಗಳನ್ನು ನವೆಂಬರ್ 22ರ ಒಳಗಾಗಿ ಅಂತಿಮಗೊಳಿಸುವಂತೆ ಕೇಂದ್ರ ಹಣಕಾಸು ಸಚಿವಾಲಯ ಜಿಎಸ್ಟಿ ಮಂಡಳಿಗೆ ಗಡುವು ನಿಗದಿ ಮಾಡಿದೆ.
ಈಶಾನ್ಯ ರಾಜ್ಯಗಳಿಗೆ ರಿಯಾಯಿತಿ
ಈಶಾನ್ಯ ಮತ್ತು ಕಣಿವೆ ರಾಜ್ಯಗಳಿಗೆ ಸಂಬಂಧಿಸಿದಂತೆ ಕಳೆದ ತಿಂಗಳು ಎಲ್ಲ ರಾಜ್ಯಗಳ ಹಣಕಾಸು ಸಚಿವರು ಭಾಗವಹಿಸಿದ್ದ ಜಿಎಸ್ಟಿ ಮಂಡಳಿಯ ಸಭೆಯಲ್ಲಿ ಪ್ರದೇಶವಾರು ರಿಯಾಯ್ತಿ ಕೊಡುವುದರ ಬಗ್ಗೆ ಚರ್ಚಿಸಿ ಅಂತಿಮಗೊಳಿಸಲಾಗಿತ್ತು.
ಪರ್ಯಾಯ ಮಾರ್ಗಗಳೇನು?
ಏಕರೂಪದ ಹೊಸ ತೆರಿಗೆ ವ್ಯವಸ್ಥೆಯಿಂದಾಗಿ ರಾಜ್ಯಗಳಿಗೆ ಆಗಬಹುದಾದ ನಷ್ಟವನ್ನು ತುಂಬಿಕೊಡಲು ಪರ್ಯಾಯ ಮಾರ್ಗಗಳ ಕುರಿತು ಮೊದಲ ಸಭೆಯಲ್ಲಿ ಚರ್ಚಿಸಲಾಗಿತ್ತು. ಆದರೆ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲು ಸಾದ್ಯವಾಗಿರಲಿಲ್ಲ. ಹೀಗಾಗಿ ಈ ಸಭೆಯಲ್ಲಿ ಈ ಅಂಶಗಳೆಲ್ಲವೂ ಮಹತ್ವಪೂರ್ಣವಾದವುಗಳಾಗಿವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications