ಇನ್ನೂ 2-3 ವಾರಗಳಲ್ಲಿ ದೇಶದಾದ್ಯಂತ ಎಲ್ಲಾ ಎಟಿಎಂ ಯಂತ್ರಗಳು ಸಂಪೂರ್ಣವಾಗಿ ಸರಾಗವಾಗಿ ಕಾರ್ಯನಿರ್ವಹಿಸಲಿವೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆ ನಿರ್ಬಂಧದಿಂದಾಗಿ ಜನರು ನಗದು ಹಣಕ್ಕಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇನ್ನೂ 2-3 ವಾರಗಳಲ್ಲಿ ದೇಶದಾದ್ಯಂತ ಎಲ್ಲಾ ಎಟಿಎಂ ಯಂತ್ರಗಳು ಸಂಪೂರ್ಣವಾಗಿ ಸರಾಗವಾಗಿ ಕಾರ್ಯನಿರ್ವಹಿಸಲಿವೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ದಿಢೀರ್ ಆಗಿ ನೋಟುಗಳ ನಿಷೇಧದಿಂದಾಗಿ ಸಾರ್ವಜನಿಕರಿಗೆ ಕಷ್ಟವಾಗಿದ್ದರೂ ಸರ್ಕಾರದ ನಿರ್ಧಾರವನ್ನು ಜನ ಗೌರವಿಸಿ ಬೆಂಬಲಿಸಿದ್ದಾರೆ. ಪ್ರತಿಯೊಬ್ಬರೂ ಬ್ಯಾಂಕುಗಳ ಮೂಲಕವೇ ಹಣಕಾಸು ವ್ಯವಹಾರ ನಿರ್ವಹಿಸುವುದು ಸುರಕ್ಷಿತವಾಗಿದ್ದು, ಬ್ಯಾಂಕು ವ್ಯವಹಾರಗಳ ಮೂಲಕವೇ ನಗದು ವಿನಿಮಯ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ನೋಟುಗಳ ವಿನಿಮಯ ಮಾಡಿಕೊಳ್ಳಲು ಡಿಸೆಂಬರ್ 30ರವರೆಗೆ ಕಾಲಾವಕಾಶ ಇರುವುದರಿಂದ ಆತುರ ಪಡಬೇಕಾಗಿಲ್ಲ. ಕೆಲವು ದಿನಗಳ ನಂತರ ಬ್ಯಾಂಕುಗಳಿಗೆ ಹೋದರೆ ಸರದಿಯಲ್ಲಿ ನಿಲ್ಲಬೇಕಾದ ಅವಶ್ಯಕತೆ ಇರುವುದಿಲ್ಲ ಎಂದರು. ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಸಹಜವಾದರೂ ಬ್ಯಾಂಕು ಮತ್ತು ಅಂಚೆ ಕಚೇರಿಗಳಲ್ಲಿ ಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ಕ್ಯೂ ಕಡಿಮೆಯಾಗಲಿದೆ. ಆದರಿಂದ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications