ಲಾಲ್ ಜೀ ಭಾಯಿ ಪಟೇಲ್ ಸೂರತ್ ನ ಬಿಲ್ಡರ್ ಹಾಗೂ ವಜ್ರದ ಉದ್ಯಮಿಯಾಗಿದ್ದು, ರೂ. 6000 ಕೋಟಿ ನಗದಿನೊಂದಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಲಾಲ್ ಜೀ ಭಾಯಿ ಪಟೇಲ್ ಸೂರತ್ ನ ಬಿಲ್ಡರ್ ಹಾಗೂ ವಜ್ರದ ಉದ್ಯಮಿಯಾಗಿದ್ದು, ರೂ. 6000 ಕೋಟಿ ನಗದಿನೊಂದಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದು ಖಚಿತ ಪಟ್ಟಲ್ಲಿ ಲಾಲ್ ಜೀ ಭಾಯಿ ಪಟೇಲ್ ಸುಮಾರು ರೂ. 5400 ಕೋಟಿ ತೆರಿಗೆ ರೂಪದಲ್ಲಿ ಕಟ್ಟಬೇಕಾಗುತ್ತದೆ.
ಲಾಲ್ ಜೀ ಭಾಯಿ ಪಟೇಲ್ ಭಾರತದ ಶ್ರೀಮಂತ ಬಿಲ್ಡರ್ ಮತ್ತು ವಜ್ರ ವ್ಯಾಪಾರಿ ಆಗಿದ್ದಾರೆ. ಇವರು ತಮ್ಮ ಸಮಾಜಮುಖಿ ದಾನಧರ್ಮದ ಮೂಲಕ ಹಾಗೂ ತಮ್ಮ ಉದ್ಯೋಗಿಗಳಿಗೆ ದುಬಾರಿ ಉಡುಗೊರೆಗಳನ್ನು ಕೊಡುವುದರ ಮೂಲಕ ಸುದ್ದಿಯಲ್ಲಿರುತ್ತಾರೆ.
ಈ ವರ್ಷದ ಫೆಬ್ರವರಿಯಲ್ಲಿ ಹೆಣ್ಣುಮಕ್ಕಳ ಶಿಕ್ಷಣದ ಉದ್ದೇಶಕ್ಕಾಗಿ ರೂ. 200 ಕೋಟಿ ಹಣವನ್ನು ದಾನ ಮಾಡಿದ್ದರು. ಈ ಮೂಲಕ ರಾಜ್ಯದಾದ್ಯಂತ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಲಾಲ್ ಜೀ ಭಾಯಿ ಪಟೇಲ್ ಪ್ರತಿವರ್ಷ ತಮ್ಮ ಉದ್ಯೋಗಿಗಳಿಗೆ ದುಬಾರಿ ಉಡುಗೊರೆಗಳನ್ನು ಕೊಡುವುದರ ಮೂಲಕ ಸುದ್ದಿಯಲ್ಲಿರುತ್ತಾರೆ. ಕಾರು, ಪ್ಲಾಟ್ ಇತ್ಯಾದಿ ಉಡುಗೊರೆಗಳನ್ನು ದೀಪಾವಳಿಯಂತಹ ಸಂದರ್ಭಗಳಲ್ಲಿ ಕೊಡುತ್ತಾರೆ. ಭಾರತದ ಶ್ರೀಮಂತ ಬಿಲ್ಡರ್ ಮತ್ತು ವಜ್ರ ವ್ಯಾಪಾರಿ ಆಗಿರುವ ಲಾಲ್ ಜೀ ಭಾಯಿ ಪಟೇಲ್ ಸುಮಾರು ರೂ. 5400 ಕೋಟಿ ತೆರಿಗೆ ರೂಪದಲ್ಲಿ ಕಟ್ಟಬೇಕಾಗುತ್ತದೆ. ಇದರಲ್ಲಿ ಶೇ. 30ರಷ್ಟು ತೆರಿಗೆ ಮತ್ತು ಶೇ. 200ರಷ್ಟು ತೆರಿಗೆ ಮೇಲಿನ ಪೆನಾಲ್ಟಿ ಒಳಗೊಂಡಿರುತ್ತದೆ. ಲಾಲ್ ಜೀ ಭಾಯಿ ಪಟೇಲ್ ಪ್ರಧಾನಿ ಮೋದಿ ಸೂಟ್ ಜಾಕೆಟ್ ಖರೀದಿ ಮಾಡಿರುವುದು ತುಂಬಾ ಪ್ರಸಿದ್ದಿಯಾಗಿದೆ. ಮೋದಿ ಸೂಟ್ ಜಾಕೆಟ್ ಮೇಲೆ ತನ್ನ ಹೆಸರನ್ನು ಕಸೂತಿ ಮಾಡಿದ್ದರು. ಇದು ಪ್ರಧಾನಿ ನರೇಂದ್ರ ಮೋದಿ ರೂ. 500, 1000 ಮುಖಬೆಲೆ ನೋಟುಗಳ ನಿಷೇಧದ ಪರಿಣಾಮವಾಗಿದೆ. ಕಪ್ಪುಹಣ ಮತ್ತು ಭ್ರಷ್ಟಾಚಾರ ತಡೆಯಲು ಕೈಗೊಂಡಿರುವ ದಿಟ್ಟ ನಡೆಯ ಪರಿಣಾಮ ಈಗಾಗಲೇ ಹಲವರ ಮೇಲೆ ಉಂಟಾಗುತ್ತಿದೆ.
ರೂ. 200 ಕೋಟಿ ದಾನ
ದುಬಾರಿ ಉಡುಗೊರೆಯ ಕೊಡುಗೆ
ರೂ. 5400 ಕೋಟಿ ತೆರಿಗೆ
ಮೋದಿ ಸೂಟ್ ಜಾಕೆಟ್ ಖರೀದಿ
ಮೋದಿ ಮಾಸ್ಟರ್ ಸ್ಟ್ರೋಕ್
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications