ರೈತರು ಒಂದು ವಾರದಲ್ಲಿ ರೂ. 25,000 ನಗದನ್ನು ವಿತ್ ಡ್ರಾ ಮಾಡಬಹುದು ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಹೇಳಿದರು.
ಪ್ರಸ್ತುತ ಬೆಳವಣಿಗೆಯಲ್ಲಿ ಹಳೆ ನೋಟುಗಳ ನಿಷೇಧದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ಹತೋಟಿಗೆ ತರಲು ಕೇಂದ್ರ ವಿತ್ತ ಇಲಾಖೆ ಹಣ ವಿನಿಮಯ ನೀತಿ ಬದಲಾವಣೆಗೆ ಮುಂದಾಗಿದೆ.
ರೈತರಿಗೆ ಮತ್ತು ಮದುವೆ ಸಮಾರಂಭಗಳಿಗೆ ಅಡ್ಡಿಯಾಗದಿರಲಿ ಎಂದು ಸರ್ಕಾರ ಹಲವು ಪರಿಹಾರ ಮಾರ್ಗಗಳನ್ನು ಅನುಸರಿಸುತ್ತಿದ್ದು, ರೈತರು ಒಂದು ವಾರದಲ್ಲಿ ರೂ. 25,000 ನಗದನ್ನು ವಿತ್ ಡ್ರಾ ಮಾಡಬಹುದು ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಹೇಳಿದರು.
ಕೆಲ ಪ್ರಮುಖ ಅಂಶಗಳು:
- ಮದುವೆ ಸಮಾರಂಭಗಳಿಗಾಗಿ ಬ್ಯಾಂಕ್ ಖಾತೆಯಿಂದ ರೂ. 2.5 ಲಕ್ಷದವರೆಗೆ ನಗದು ಪಡೆಯಬಹುದು.
- ಹಿಂಗಾರು ಋತುವಿನ ಹಿನ್ನೆಲೆಯಲ್ಲಿ ರೈತರಿಗೆ ತೊಂದರೆ ಆಗದಿರಲಿ ಎಂಬ ಕಾರಣಕ್ಕಾಗಿ ಒಂದು ವಾರಕ್ಕೆ ಬೆಳೆ ಸಾಲವನ್ನು ರೂ. ರೂ. 25,000 ರವರೆಗೆ ಪಡೆಯಬಹುದಾಗಿದೆ.
- ಬೆಳೆ ಸಾಲ ವಿಮೆ ಪಾವತಿಗೆ ಸಮಯ ಮಿತಿಯನ್ನು 15 ದಿನಗಳವರೆಗೆ ಹೆಚ್ಚಿಸಲಾಗಿದೆ.
- ಕೃಷಿ ವ್ಯಾಪಾರಿಗಳು ಹಲವು ಬಗೆಯ ವೆಚ್ಚಗಳನ್ನು ಭರಿಸಲು ವಾರಕ್ಕೆ ರೂ. 50,000 ಸಾವಿರ ನಗದನ್ನು ಪಡೆಯಲು ಅವಕಾಶ ನೀಡಲಾಗಿದೆ.
- ಪ್ರಸ್ತುತ ಇದ್ದ ರೂ. 4,500 ಹಣ ಬದಲಾವಣೆ ಮಿತಿಯನ್ನು ನಾಳೆಯಿಂದ(18-11-2007) ರೂ. 2000ಕ್ಕೆ ಕಡಿತಗೊಳಿಸಲಾಗಿದೆ.

More From GoodReturns

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications