ಆಟೋಮೇಷನ್ ಮತ್ತು ತಂತ್ರಜ್ಞಾನದ ಬೆಳವಣಿಗೆ ದಿನನಿತ್ಯ ಹೆಚ್ಚುತ್ತಿರುವುದರಿಂದ 2025ರ ವೇಳೆಗೆ ಮಧ್ಯಮ ವರ್ಗದ ಸುಮಾರು 20 ಕೋಟಿ ಯುವಕರು ನಿರುದ್ಯೋಗ ಎದುರಿಸಲಿದ್ದಾರೆ ಎಂದು ಟಿ ವಿ ಮೋಹನ್ ದಾಸ್ ಪೈ ಹೇಳಿದ್ದಾರೆ.
ಆಟೋಮೇಷನ್ ಮತ್ತು ತಂತ್ರಜ್ಞಾನದ ಬೆಳವಣಿಗೆ ದಿನನಿತ್ಯ ಹೆಚ್ಚುತ್ತಿರುವುದರಿಂದ 2025ರ ವೇಳೆಗೆ ಮಧ್ಯಮ ವರ್ಗದ ಸುಮಾರು 20 ಕೋಟಿ ಯುವಕರು ನಿರುದ್ಯೋಗ ಎದುರಿಸಲಿದ್ದಾರೆ ಎಂದು ಟಿ ವಿ ಮೋಹನ್ ದಾಸ್ ಪೈ ಹೇಳಿದ್ದಾರೆ.

ಸರ್ಕಾರದ ಬಳಿ ಮಾಹಿತಿ ಇಲ್ಲ
21-40ರ ವಯಸ್ಸಿನ 20 ಕೋಟಿ ಯುವಕರು 2025ರ ವೇಳೆಗೆ ಕೆಲಸ ಇಲ್ಲದಿರುವ ಅಥವಾ ಕೆಲಸ ಕಳೆದುಕೊಳ್ಳುವಂತ ಪರಿಸ್ಥಿತಿ ಎದುರಿಸಲಿದ್ದಾರೆ. 20 ಕೋಟಿ ನಿರುದ್ಯೋಗಿ ಯುವಕರನ್ನು ಏನು ಮಾಡಬೇಕು ಎನ್ನುವುದು ಯಾರಿಗೂ ತಿಳಿದಿಲ್ಲ. ಸರ್ಕಾರದ ಬಳಿಯೂ ಸರಿಯಾದ ಅಂಕಿಅಂಶ ಇಲ್ಲ ಎಂದು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸರ್ವಿಸಸ್ ನ ಅಧ್ಯಕ್ಷ ಮೋಹನ್ ದಾಸ್ ಪೈ ಹೇಳಿದ್ದಾರೆ.
ಕೃಷಿ ಮಾಡುವವರ ಕುಸಿತ
ಕಳೆದ ಹತ್ತು ವರ್ಷಗಳ ಹಿಂದೆ ಶೇ. 62ರಷ್ಟು ಜನರು ಕೃಷಿ ಕಾರ್ಯದಲ್ಲಿ ತೊಡಗಿದ್ದರು. ಇದೀಗ ಅವರ ಪ್ರಮಾಣ ಶೇ. 52ಕ್ಕೆ ಇಳಿಕೆಯಾಗಿದೆ. ಸೇವಾ ವಲಯ ಮತ್ತು ಕೃಷಿ ವಲಯದಲ್ಲಿರುವವರ ನಡುವೆ ಅಂತರ ಏರ್ಪಡುತ್ತಿದೆ.
ಯಾಂತ್ರಿಕತೆಯ ಪರಿಣಾಮ
ಜತೆಗೆ ಬ್ಯಾಂಕಿಂಗ್ ವಲಯದಲ್ಲೂ ಉದ್ಯೋಗ ಕಡಿತವಾಗುತ್ತಿದ್ದು, ಎಟಿಎಂ, ಡಿಜಿಟಲ್ ಪೇಮೆಂಟ್ ಗಳ ಸಹಾಯದಿಂದ ಹಣ ಪಾವತಿಯೂ ಯಾಂತ್ರೀಕೃತಗೊಂಡಿದೆ. ಒಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳೂ ಯಾಂತ್ರಿಕತೆಯೆಡೆಗೆ ಸಾಗಿದ್ದು ಉದ್ಯೋಗದ ಪ್ರಮಾಣ ಇಳಿಮುಖವಾಗುತ್ತಿದೆ ಎಂದು ಹೇಳಿದರು.

More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications