ಕಾಳಧನಿಕರಿಗೆ ಇನ್ನೊಂದು ಅವಕಾಶ!
ಕಪ್ಪು ಹಣ ಅಥವಾ ಅಕ್ರಮ ಹಣ ಹೊಂದಿದವರಿಗೆ ತೆರಿಗೆ ವಿಧಿಸಿ ಕಪ್ಪುಹಣ ಸಕ್ರಮಗೊಳಿಸಲು ಅವಕಾಶ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ಈ ವಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದೆ.
ಕಪ್ಪು ಹಣ ಅಥವಾ ಅಕ್ರಮ ಹಣ ಹೊಂದಿದವರಿಗೆ ತೆರಿಗೆ ವಿಧಿಸಿ ಕಪ್ಪುಹಣ ಸಕ್ರಮಗೊಳಿಸಲು ಅವಕಾಶ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ಈ ವಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದೆ.
ಹಳೆ ನೋಟುಗಳ ನಿಷೇಧದ ನಂತರ ಬ್ಯಾಂಕಿಗೆ ದಾಖಲೆ ರಹಿತ ಹಣ ಜಮಾ ಮಾಡಿದವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಹಣ ಜಮೆ ಮಾಡಿದ ನಂತರ ಶೇ. 50ರಷ್ಟು ತೆರಿಗೆ ಮತ್ತು ದಂಡ ರೂಪದಲ್ಲಿ ಪಾವತಿಸಬೇಕಾಗುತ್ತದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯ (ಪಿಎಂಜಿಕೆವೈ) ಅಧಿಸೂಚನೆ ಈ ವಾರ ಪ್ರಕಟವಾಗಲಿದ್ದು, ಕಪ್ಪುಹಣ/ಅಕ್ರಮ ಹಣದ ಮೇಲೆ ವಿಧಿಸಲಾಗುವ ತೆರಿಗೆ ಮತ್ತು ದಂಡಗಳನ್ನು ಗರೀಬ್ ಕಲ್ಯಾಣ ಯೋಜನೆಗೆ ಅನುಷ್ಠಾನಕ್ಕೆ ಬಳಸಿಕೊಳ್ಳಲಾಗುವುದು. ಬ್ಯಾಂಕಿಗೆ ಇಡಲಾಗುವ ಕಪ್ಪುಹಣದ ಮೊತ್ತದ ಶೇ. 25ರಷ್ಟನ್ನು 4 ವರ್ಷ ಠೇವಣಿ ಇರಿಸಬೇಕಾಗಿದ್ದು, ಇದು ಬಡ್ಡಿ ರಹಿತವಾಗಿರುತ್ತದೆ.

More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications