ದೇಶದ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಆರ್ಥಿಕತೆಯ ಬೆನ್ನೆಲುಬಾಗಿದ್ದು, ಉತ್ತೇಜನ ನೀಡಲು ಗೂಗಲ್ ಸಿಇಒ ಸುಂದರ್ ಪಿಚ್ಚೈ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.
ಭಾರತದ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಆರ್ಥಿಕತೆಯ ಬೆನ್ನೆಲುಬಾಗಿದ್ದು, ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ಹೇಳಿದ್ದಾರೆ.
ಭಾರತದಲ್ಲಿ 51 ಮಿಲಿಯನ್ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳಿದ್ದು, ದೇಶದ ಜಿಡಿಪಿಗೆ ಶೇ. 37ರಷ್ಟು ಕೊಡುಗೆಯನ್ನು ನೀಡುತ್ತಿವೆ. ಇದಲ್ಲದೆ ಭಾರತದಲ್ಲಿ ಕೇವಲ ಶೇ. 32ರಷ್ಟು ಜನರು ಮಾತ್ರ ಡಿಜಿಟಲ್ ವ್ಯವಸ್ಥೆಯನ್ನು ಬಳಸುತ್ತಿದ್ದಾರೆ. ಉಳಿದ ಶೇ. 68 ಭಾಗವನ್ನು ಡಿಜಿಟಲೀಕರಣ ಮಾಡಲು ಗೂಗಲ್ ಇಂಡಿಯ ಬಯಸಿದೆ. ದೇಶದ ಆರ್ಥಿಕತೆಗೆ ದೇಶದ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಬೆನ್ನೆಲುಬು ಆಗಿರುವುದರಿಂದ ಎಲ್ಲರಿಗೂ ಅಂತರ್ಜಾಲ ಸಂಪರ್ಕ ಸಿಗಬೇಕು ಎಂದರು.

ಭಾರತೀಯ ಕೈಗಾರಿಕಾ ಮತ್ತು ವಾಣಿಜ್ಯ ಮಂಡಳಿ ಒಕ್ಕೂಟ ಮತ್ತು ಗೂಗಲ್ ಸಹಯೋಗದಲ್ಲಿ ಡಿಜಿಟಲ್ ಅನ್ ಲಾಕಡ್ ಎಂಬ ತರಬೇತಿ ಅಭಿವೃದ್ಧಿ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಹೈದರಾಬಾದ್ ನ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಸಂಸ್ಥೆಯಿಂದ ಈ ತರಬೇತಿ ಪಡೆದವರಿಗೆ ಪ್ರಮಾಣಪತ್ರ ನೀಡಲಾಗುವುದು. ಆನ್ ಲೈನ್ ಮತ್ತು ಮೊಬೈಲ್ ಕೋರ್ಸ್ ಗಳ ಮೂಲಕ ದೇಶದಲ್ಲಿನ ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳು ತರಬೇತಿ ಪಡೆದುಕೊಳ್ಳಬಹುದಾಗಿದೆ.
ಇದರ ಜತೆಗೆ ಮುಂಬರುವ ಮೂರು ವರ್ಷದಲ್ಲಿ ದೇಶದ 40 ನಗರಗಳಲ್ಲಿ 5000 ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ಯೋಜನೆ ನಡೆಸಲಾಗುತ್ತಿದೆ ಎಂದಿದ್ದಾರೆ. ಹತ್ತು ನಿಮಿಷಗಳಲ್ಲಿ ವೆಬ್ ಸೈಟ್ ನಿರ್ಮಾಣ ಮಾಡಲು ಸಹಾಯವಾಗುವ ಮೈ ಬ್ಯುಸಿನೆಸ್ ವೆಬೆ ಸೈಟ್ ಆರಂಭಿಸಲಿದೆ ಎಂದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications