H1-B ವೀಸಾ ನೀತಿ ಭಾರತದ ಮೇಲಂತೂ ಅತಿ ಕೆಟ್ಟ ಪರಿಣಾಮವನ್ನುಂಟು ಮಾಡಿದ್ದು, ಇದೀಗ H1-B ವೀಸಾ ನೀತಿ ಕುರಿತು ಕೆಟ್ಟ ಸುದ್ದಿಯೊಂದು ಬಂದಿದೆ.
H1-B ವೀಸಾ ನೀತಿ ಭಾರತದ ಮೇಲಂತೂ ಅತಿ ಕೆಟ್ಟ ಪರಿಣಾಮವನ್ನುಂಟು ಮಾಡಿದ್ದು, ಇದೀಗ H1-B ವೀಸಾ ನೀತಿ ಕುರಿತು ಅಘಾತಕಾರಿ ಸುದ್ದಿಯೊಂದು ಬಂದಿದೆ.
H1-B ವೀಸಾ ತ್ವರಿತ ವಿಲೇವಾರಿಗಾಗಿ ಏಪ್ರಿಲ್ 3 ರಿಂದ ಪ್ರೀಮಿಯಂ ಪ್ರೊಸೆಸಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅಮೆರಿಕ ಪೌರತ್ವ ಮತ್ತು ವಲಸೆ ಸೇವೆ (USCIS) ತಿಳಿಸಿದೆ.

ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಈ ಕ್ರಮದಿಂದಾಗಿ ದೇಶದ ಆಡಳಿತಕ್ಕೆ ಸಾಕಷ್ಟು ಸಹಾಯಕವಾಗಲಿದೆ. H1-B ವೀಸಾ ವಿಲೇವಾರಿ ಮಾಡುವ ಸಮಯದ ಉಳಿತಾಯ ಆಗಲಿದೆ ಎಂದು ಅಮೆರಿಕ ಪೌರತ್ವ ಮತ್ತು ವಲಸೆ ಸೇವೆ (USCIS) ಹೇಳಿದೆ.
ಈಗಾಗಲೇ ಎಚ್1ಬಿ ವೀಸಾಗಾಗಿ ಸಲ್ಲಿಸಲಾಗಿರುವ H1-B ವೀಸಾ ಅರ್ಜಿಗಳನ್ನು ವಿಲೇವಾರಿ ಮಾಡಲು ಈ ಕ್ರಮ ಸಹಾಯವಾಗಲಿದೆ ಎನ್ನಲಾಗಿದೆ. ಈ ಕ್ರಮದಿಂದಾಗಿ H1-B ವೀಸಾವನ್ನು ಶೀಘ್ರವಾಗಿ ಪಡೆಯಬಯಸುವವರು ಫಾರ್ಮ್ I-907 ಅನ್ನು ಸಲ್ಲಿಸುವಂತಿಲ್ಲ.
ಈಗಾಗಲೇ ದೇಶದ ಪ್ರಮುಖ ಐಟಿ(Information Technology) ಕಂಪನಿಗಳು, ಷೇರುಪೇಟೆ ಹಾಗೂ ದೇಶದ ಸಾವಿರಾರು ಐಟಿ ಉದ್ಯೋಗಿಗಳ ಭಾರೀ ಪರಿಣಾಮ ಬೀರಿದೆ.

H1-B ವೀಸಾ ಏನು?
ವೀಸಾ ನೀತಿ H1-B ವೀಸಾದ ಅಡಿಯಲ್ಲಿ ಪ್ರತಿ ವರ್ಷ ಭಾರತದ ಐಟಿ ಇಂಡಸ್ಟ್ರಿ ಲಕ್ಷ ಲಕ್ಷ ಉದ್ಯೋಗಿಗಳನ್ನು ಯುಎಸ್ ಗೆ ಕಳುಹಿಸಿಕೊಡುತ್ತದೆ. ಇದರಿಂದಾಗಿ ಅಮೆರಿಕನ್ನರ ಉದ್ಯೋಗದ ಅವಕಾಶಗಳಿಗೆ ಹಾನಿ ಮಾಡಿದಂತಾಗುತ್ತದೆ ಎನ್ನುವುದು ಡೊನಾಲ್ಡ್ ಟ್ರಂಪ್ ಅಭಿಪ್ರಾಯ. H1-B ವೀಸಾ ಅಮೆರಿಕಾದ ಕಂಪನಿಗಳಲ್ಲಿ ಕೆಲಸ ಮಾಡಲು ವಿದೇಶದಿಂದ ತಜ್ಞ ನೌಕರರನ್ನು ನೇಮಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಈ ಹಿನ್ನೆಲೆಯಲ್ಲಿ ಅಮೆರಿಕಾದ ಕೆಲಸಗಾರರಿಗೆ ಉದ್ಯೋಗ ಸಿಗುತ್ತಿಲ್ಲ ಎನ್ನುವುದು ಟ್ರಂಪ್ ವಾದ. ಅದರಲ್ಲೂ ಭಾರತೀಯ ತಜ್ಞ ಉದ್ಯೋಗಿಗಳು ಯುಸ್ ನಲ್ಲಿ ಹೆಚ್ಚಿನ ಉದ್ಯೋಗಗಳನ್ನು ಪಡೆದುಕೊಳ್ಳುತ್ತಿರುವುದರಿಂದಾಗಿ ವಾಲ್ಟ್ ಡಿಸ್ನಿ ವರ್ಲ್ಡ್ ಉದ್ಯೋಗಿಗಳು ತಮ್ಮ ನೌಕರಿಯನ್ನು ಕಳೆದುಕೊಳ್ಳುತ್ತಿದ್ದಾರೆ. H1-B ಹೊಸ ಬಿಲ್: ದೇಶದ 10 ಐಟಿ ಕಂಪನಿಗಳಿಗೆ ಎದುರಾಗಿದೆ ಭೀತಿ
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications