ಕೇಂದ್ರ ಸರ್ಕಾರ ಭವಿಷ್ಯ ನಿಧಿಯ(ಪಿಎಫ್) ನಾಲ್ಕು ಕೋಟಿ ಚಂದಾದಾರರಿಗೆ ಮನೆ ಖರೀದಿಸಲು ಅನುಕೂಲ ಮಾಡಿಕೊಡುವ ಸಲುವಾಗಿ ಇಪಿಎಫ್ ಯೋಜನೆಯಲ್ಲಿ ಬದಲಾವಣೆಗೆ ಮುಂದಾಗಿದೆ.
ಕೇಂದ್ರ ಸರ್ಕಾರ ಭವಿಷ್ಯ ನಿಧಿಯ(ಪಿಎಫ್) ನಾಲ್ಕು ಕೋಟಿ ಚಂದಾದಾರರಿಗೆ ಮನೆ ಖರೀದಿಸಲು ಅನುಕೂಲ ಮಾಡಿಕೊಡುವ ಸಲುವಾಗಿ ಇಪಿಎಫ್ ಯೋಜನೆಯಲ್ಲಿ ಬದಲಾವಣೆಗೆ ಮುಂದಾಗಿದೆ.
ಗೃಹ ಸಾಲದ ಮುಂಗಡ ಹಾಗೂ ತಿಂಗಳ ಕಂತನ್ನು ಪಾವತಿಸಲು ಇಪಿಎಫ್ ಖಾತೆಯಿಂದ ಶೇ. 90ರಷ್ಟು ಹಣ ವಿತ್ ಡ್ರಾ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನ ಮಂತ್ರಿ ಅವಾಸ ಯೋಜನೆ ಅಡಿ ಸ್ವಂತ ಮನೆ ಪಡೆಯಿರಿ
ಸಹಕಾರಿ ಸಂಘ ರಚನೆ ಕಡ್ಡಾಯ
ಇಪಿಎಫ್ ಯೋಜನೆ ಅಡಿಯಲ್ಲಿ ಈ ಸೌಲಭ್ಯಗಳನ್ನು ಪಡೆಯಲು ಚಂದಾದಾರರು ಕನಿಷ್ಠ 10 ಸದಸ್ಯರಿರುವ ಸಹಕಾರಿ ಸಂಘ ರಚನೆ ಮಾಡುವುದು ಕಡ್ಡಾಯ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಮಾಹಿತಿ ನೀಡಿದ್ದಾರೆ.
ಇಪಿಎಫ್ ಯೋಜನೆಯಲ್ಲಿ ಬದಲಾವಣೆ
1952ರ ನೌಕರರ ಭವಿಷ್ಯ ನಿಧಿ ಯೋಜನೆಯಲ್ಲಿ 'ಹೊಸ ಪ್ಯಾರಾಗ್ರಾಪ್ 68 BD' ಸೇರಿಸಿ ಬದಲಾವಣೆ ತರುವ ಮೂಲಕ ಈ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಬಂಡಾರು ದತ್ತಾತ್ರೇಯ ಹೇಳಿದ್ದಾರೆ.
15 ದಿನದೊಳಗೆ ಹಣ ವಿತ್ ಡ್ರಾ
ಕಳೆದ ವಾರ ಜನರಲ್ ಪ್ರಾವಿಡಂಟ್ ಫಂಡ್ (ಜಿಪಿಎಫ್) ಪಡೆಯಲು ಇದ್ದ ನಿಯಮಗಳನ್ನು ಸಡಿಲಿಸಲಾಗಿದ್ದು, ನೌಕರರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಣಯ ಕೈಗೊಂಡಿದೆ. ಈ ನಿಯಮದ ಪ್ರಕಾರ ಉದ್ಯೋಗಿಗಳು ಮನವಿ ಮಾಡಿದ 15 ದಿನಗಳಲ್ಲಿ ಫಂಡ್ ನೀಡಬೇಕು ಎಂದು ನಿರ್ಧರಿಸಲಾಗಿದೆ. ಈ ಹಿಂದೆ ಹಣ ನೀಡಲು ಯಾವುದೇ ಕಾಲ ಮಿತಿ ಇರಲಿಲ್ಲ. ಇಲ್ಲಿಯವರೆಗೆ 15 ವರ್ಷ ಸೇವೆ ಸಲ್ಲಿಸಿದವರು ಮಾತ್ರ ಪಿಎಫ್ ಪಡೆಯಲು ಅರ್ಹರಾಗಿದ್ದರು. ಆದರೆ ಇದೀಗ 10 ವರ್ಷ ಸೇವೆ ಸಲ್ಲಿಸಿದವರು ಕೂಡಾ ಪಿಎಫ್ ಪಡೆಯಲು ಅರ್ಹರಾಗಿರುತ್ತಾರೆ. ಪಿಎಫ್ ಹೊಸ ನಿಯಮ, 15 ದಿನದೊಳಗೆ ಹಣ ವಿತ್ ಡ್ರಾ
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications