ಕಪ್ಪುಹಣ ಘೋಷಣೆಗೆ ಕಾಲಾವಧಿ ವಿಸ್ತಾರ
ಇಲ್ಲಿಯವರೆಗೆ ಕಪ್ಪುಹಣ ಘೋಷಿಸದೆ ಇದ್ದವರಿಗೆ ನೀಡಲಾಗಿದ್ದ ಅವಧಿಯನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ(ಪಿಎಂಜಿಕೆವೈ) ಮೇ 10ರವರೆಗೆ ವಿಸ್ತರಿಸಲಾಗಿದೆ.
ಇಲ್ಲಿಯವರೆಗೆ ಕಪ್ಪುಹಣ ಘೋಷಿಸದೆ ಇದ್ದವರಿಗೆ ನೀಡಲಾಗಿದ್ದ ಅವಧಿಯನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ(ಪಿಎಂಜಿಕೆವೈ) ಮೇ 10ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಕಪ್ಪುಹಣ ಘೋಷಣೆಗೆ ಕೇಂದ್ರ ನೇರ ತೆರಿಗೆ ಮಂಡಳಿ ಏಪ್ರಿಲ್ 30ರವರೆಗೆ ಕಾಲಾವಧಿ ನೀಡಿತ್ತು. ನೋಟು ನಿಷೇಧದ ನಂತರ ಕೇಂದ್ರ ಸರ್ಕಾರ ಮಾರ್ಚ್ 31ರ ಗಡುವು ನೀಡಿತ್ತು. ಆ ನಂತರದಲ್ಲಿ ಇದು ಎರಡನೇ ಬಾರಿ ಕಾಲಾವಧಿ ವಿಸ್ತರಣೆ ಮಾಡಲಾಗುತ್ತಿದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಶೇ. 50 ರಷ್ಟು ತೆರಿಗೆ ಪಾವತಿಸಿ ಕಪ್ಪುಹಣ ಘೋಷಣೆ ಮಾಡಬಹುದು. ಶೇ. 25 ರಷ್ಟು ಅಘೋಷಿತ ಆದಾಯವನ್ನು ನಾಲ್ಕು ವರ್ಷಗಳವರೆಗೆ ಠೇವಣಿ ಇಡಬಹುದಾಗಿದ್ದು, ಇದಕ್ಕೆ ಬಡ್ಡಿ ಇರುವುದಿಲ್ಲ.

More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications