ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ! ಸಮೀಕ್ಷೆಗೆ ಒಳಪಟ್ಟ 20 ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ! ಸಮೀಕ್ಷೆಗೆ ಒಳಪಟ್ಟ 20 ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಕನಿಷ್ಠ ಪ್ರಮಾಣದ ಸರ್ಕಾರಿ ಸೇವೆಗಳನ್ನು ಪಡೆಯಲು ಅತಿ ಹೆಚ್ಚು ಲಂಚಗುಳಿತನಕ್ಕೆ ಒಳಗಾಗುವ ರಾಜ್ಯಗಳ ವಿವರವನ್ನು ಈ ಸಮೀಕ್ಷೆ ಬಹಿರಂಗಪಡಿಸಿದೆ. ಇವರು ಭಾರತದ ಅತ್ಯಂತ ಭ್ರಷ್ಟ ರಾಜಕಾರಣಿಗಳು
ಸಿಎಂಎಸ್ ಸಮೀಕ್ಷೆ
ಸೆಂಟರ್ ಫಾರ್ ಮೀಡಿಯಾ ನಡೆಸಿದ ಸಮೀಕ್ಷೆಯು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 3 ಸಾವಿರ ಜನರನ್ನು ಒಳಪಡಿಸಿತು. ಅಲ್ಲದೇ ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರ, ಜಾರ್ಖಂಡ್, ಛತ್ತೀಸ್ ಗಡ ಹಾಗೂ ರಾಜಸ್ಥಾನ ಕೂಡ ಭ್ರಷ್ಟ ರಾಜ್ಯಗಳ ಪಟ್ಟಿಯಲ್ಲಿ ಅಗ್ರ ಸ್ಥಾನಗಳಲ್ಲಿವೆ ಎಂದು ಸೆಂಟರ್ ಫಾರ್ ಮೀಡಿಯಾ 2017ರ ಸಮೀಕ್ಷೆ ಹೇಳಿದೆ.
ಮೊದಲ 5 ರಾಜ್ಯಗಳು
ಕರ್ನಾಟಕ (ಶೇ. 77)
ಆಂಧ್ರಪ್ರದೇಶ (ಶೇ. 74)
ತಮಿಳುನಾಡು (ಶೇ. 68)
ಮಹಾರಾಷ್ಟ್ರ(ಶೇ. 57)
ಜಮ್ಮು-ಕಾಶ್ಮೀರ (ಶೇ. 44)
ಪಂಜಾಬ್(ಶೇ. 42)
ಕಳೆದ ವರ್ಷದ ಲಂಚವೆಷ್ಟು?
ದೇಶದಲ್ಲಿ ಕಳೆದ ಒಂದು ವರ್ಷದಲ್ಲಿ ಒಟ್ಟು ರೂ. 6,350 ಕೋಟಿ ಲಂಚದ ರೂಪದಲ್ಲಿ ನೀಡಲಾಗಿದೆ ಎನ್ನುವುದು ಸಮೀಕ್ಷೆ ಬಹಿರಂಗಪಡಿಸಿದೆ.
ಭ್ರಷ್ಟತೆ ಪ್ರಮಾಣ ಕಡಿಮೆ
ಕಳೆದ ಹತ್ತು ವರ್ಷಗಳಿಗೆ ಹೋಲಿಸಿದರೆ ದೇಶದಲ್ಲಿ ಭ್ರಷ್ಟತೆ ಪ್ರಮಾಣ ಕಡಿಮೆಯಾಗಿದೆ ಎಂದು ಸಮೀಕ್ಷೆ ವರದಿ ಮಾಡಿದೆ. ಹತ್ತು ವರ್ಷಗಳ ಹಿಂದೆ ಶೇ. 73ರಷ್ಟಿದ್ದ ಭ್ರಷ್ಟಾಚಾರ ಕಳೆದ ವರ್ಷ ಶೇ. 43ಕ್ಕೆ ಕುಸಿತ ಕಂಡಿದೆ ಸಾರ್ವಜನಿಕರು ನೀಡಿರುವ ಹೇಳಿಕೆ ಪ್ರಕಾರ ಸಿಎಂಎಸ್ ಸಮೀಕ್ಷೆ ತಿಳಿಸಿದೆ.
ಮುಂಚೂಣಿ ರಾಜ್ಯಗಳು
ಕರ್ನಾಟಕ ಸೇರಿದಂತೆ ಒಡಿಶಾ, ಜಾರ್ಖಂಡ್, ಬಿಹಾರ, ಹಾಗೂ ಛತ್ತೀಸ್ಗಡ ರಾಜ್ಯಗಳು ಭ್ರಷ್ಟಾಚಾರದಲ್ಲಿ ಮುಂಚೂಣೆ ಸ್ಥಾನದಲ್ಲಿವೆ. ಮಧ್ಯಪ್ರದೇಶ, ಆಂಧ್ರ ಹಾಗೂ ಅಸ್ಸಾಂ ರಾಜ್ಯಗಳು ಸಮಸ್ಥಿತಿಯಲ್ಲಿದ್ದು, ಏರಿಕೆ/ಇಳಿಕೆಯೂ ಕಂಡಿಲ್ಲ ಎನ್ನಲಾಗಿದೆ.
ಭ್ರಷ್ಟತೆಯ ಸೇವಾಕ್ಷೆತ್ರಗಳು
ಪೊಲೀಸ್ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ, ಶಾಲಾ ಮಕ್ಕಳ ಪ್ರವೇಶಾತಿ ಹಾಗೂ ವಿದ್ಯುತ್ ವಿತರಣೆ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಈ ಸೇವಾಕ್ಷೇತ್ರಗಳಲ್ಲಿ ಭಾರೀ ಭ್ರಷ್ಟತೆ ತಾಂಡವಾಡುತ್ತಿದೆ.
ಕಡಿಮೆ ಭ್ರಷ್ಟತೆ ರಾಜ್ಯಗಳು
ಹಿಮಾಚಲ ಪ್ರದೇಶ
ಕೇರಳ
ಛತ್ತೀಸ್ಗಡ
ನೋಟು ರದ್ದತಿ ಎಫೆಕ್ಟ್
More From GoodReturns

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications