ಟಾಟಾ ಮೋಟಾರ್ಸ್ ಸಂಸ್ಥೆ ಸಾಂಸ್ಥಿಕ ಪುನರ್ರಚನೆಯ ಭಾಗವಾಗಿ ದೇಶಿಯ 1,500 ವ್ಯವಸ್ಥಾಪಕ(ಆಡಳಿತಾತ್ಮಕ) ನೌಕರರನ್ನು ಕಡಿತಗೊಳಿಸಿದೆ. ಎಚ್ಡಿಎಫ್ಸಿ ಬ್ಯಾಂಕು ಕೂಡ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಹೇಳಿದೆ.
ಟಾಟಾ ಮೋಟಾರ್ಸ್ ಸಂಸ್ಥೆ ಸಾಂಸ್ಥಿಕ ಪುನರ್ರಚನೆಯ ಭಾಗವಾಗಿ ದೇಶಿಯ 1,500 ವ್ಯವಸ್ಥಾಪಕ(ಆಡಳಿತಾತ್ಮಕ) ನೌಕರರನ್ನು ಕಡಿತಗೊಳಿಸಿದೆ. ಎಚ್ಡಿಎಫ್ಸಿ ಬ್ಯಾಂಕು ಕೂಡ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಹೇಳಿದೆ. ದೇಶದ ಈ 10 ಕಂಪನಿಗಳು ಉದ್ಯೋಗ ಕಡಿತ(Job Cut) ಮಾಡುತ್ತಿವೆ...?
ವಜಾಗೊಳಿಸಲು ಕಾರಣ
ವಿವಿಧ ರೀತಿಯ ಕಾರಣ ಮತ್ತು ಬದಲಾದ ತಂತ್ರಜ್ಞಾನಗಳಿಗೆ ಅನುಗುಣವಾಗಿ ಸಂಸ್ಥೆ ಮುಂದುವರೆದ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಅಸಮರ್ಥ ಕೌಶಲ್ಯರಹಿತ ನೌಕರರನ್ನು ತೆಗೆದು ಹೊಸ ತಂತ್ರಜ್ಞರನ್ನು ಸೇರಿಸಬೇಕಾಗುತ್ತದೆ. ಉದ್ಯೋಗ ಕಡಿತ ಬ್ಯಾಂಕಿಂಗ್, ಹಣಕಾಸು ಮತ್ತು ಐಟಿ ಕ್ಷೇತ್ರ ಸೇರಿದಂತೆ ಅನೇಕ ವಲಯಗಳಲ್ಲಿ ನಿರುದ್ಯೋಗ ಆರ್ಥಿಕ ಬೆಳವಣಿಗೆಯ ಕಳವಳಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದೆ.
ಎಲ್ & ಟಿ
ದೇಶದ ಇನ್ನೊಂದು ಪ್ರಮುಖ ಸಂಸ್ಥೆಯಾದ ಲಾರ್ಸೆನ್ ಮತ್ತು ಟೂಬ್ರೊ(LT) 2017ರ ಹಣಕಾಸು ವರ್ಷದ ಮೊದಲರ್ಧದಲ್ಲಿ ಸುಮಾರು 14,000 ಸಾವಿರ ಉದ್ಯೋಗಿಗಳನ್ನು ಕೈಬಿಡುವುದಾಗಿ ಹೇಳಿದೆ. 2017ರ ಹಣಕಾಸು ವರ್ಷದ ದ್ವೀತಿಯಾರ್ಧದಲ್ಲಿ ಎಚ್ಡಿಎಫ್ಸಿ ಬ್ಯಾಂಕು ಕೂಡ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಹೇಳಿದೆ.
ಬ್ಲೂ ಕಾಲರ್ ಉದ್ಯೋಗಿಗಳಿಗೆ ತೊಂದರೆ ಇಲ್ಲ
ಉದ್ಯೋಗಿಗಳನ್ನು ವಜಾಮಾಡುವ ಪ್ರಕ್ರಿಯೆ ಬ್ಲೂ ಕಾಲರ್ ಉದ್ಯೋಗಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಟಾಟಾ ಮೋಟಾರ್ಸ್ ಮ್ಯಾನೆಜ್ಮೆಂಟ್ ತಿಳಿಸಿದೆ. ನೌಕರರ ದಕ್ಷತೆ, ಸ್ವಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಆಧರಿಸಿ ಪ್ರಕ್ರಿಯೆ ನಿರ್ವಹಿಸಲಾಗುವುದು ಎನ್ನಲಾಗಿದೆ. (ಉದ್ಯೋಗ ಕಡಿತ)
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications