ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಚರ್ಚೆಯಲ್ಲಿ ಬಡ್ಡಿದರ ಕಡಿತದ ಬಗ್ಗೆ ನಿರೀಕ್ಷೆ ಇತ್ತಾದರೂ, ಯಾವುದೇ ಬದಲಾವಣೆ ಮಾಡದೆ ರೆಪೋ ದರವನ್ನು ಶೇ. 6.25ರಷ್ಟು ಉಳಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್(RBI) ತನ್ನ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯಲ್ಲಿ ಯಾವುದೇ ಬದಲಾವಣೆ ಮಾಡದೆ ಸ್ಥಿರತೆಯನ್ನು ಕಾಯ್ದುಕೊಂಡಿದೆ.

ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಚರ್ಚೆಯಲ್ಲಿ ಬಡ್ಡಿದರ ಕಡಿತದ ಬಗ್ಗೆ ನಿರೀಕ್ಷೆ ಇತ್ತಾದರೂ, ಯಾವುದೇ ಬದಲಾವಣೆ ಮಾಡದೆ ರೆಪೋ ದರವನ್ನು ಶೇ. 6.25ರಷ್ಟು ಉಳಿಸಿದೆ.
ಸರಕು ಮತ್ತು ಸೇವಾ ತೆರಿಗೆ(gst) ಅನುಷ್ಠಾನ ಹಣದುಬ್ಬರದ ಮೇಲೆ ಬೀರಲಿರುವ ಪರಿಣಾಮವನ್ನು ಆರ್ಬಿಐ ಗಮನದಲ್ಲಿರಿಸಿದೆ.
ಅಕ್ಟೋಬರ್ 2016ರಿಂದ ಇಲ್ಲಿಯವರೆಗೆ ಮೂರು ಪಾಲಿಸಿ ವಿಮರ್ಶೆಗಳು ನಡೆದಿವೆ. ಆದರೆ ಆರ್ಬಿಐ ಬಡ್ಡಿದರ ಸ್ಥಿರವಾಗಿ ಉಳಿಸಿದೆ.
ಕಳೆದ ಹಣಕಾಸು ಸಾಲಿನಲ್ಲಿ ಶೇ. 7.1ಕ್ಕೆ ಕುಸಿದಿರುವ ಜಿಡಿಪಿ ದರಕ್ಕೆ ಚೇತರಿಕೆಯ ವೇಗ ನೀಡಲು ಬಡ್ಡಿದರ ಕಡಿತದ ಅಗತ್ಯ ಇದೆ ಎಂದು ಉದ್ಯಮ ವಲಯ ಪ್ರತಿಪಾದಿಸಿತ್ತು. ರೆಪೊದರ ಕಡಿತವಾಗುವುದರಿಂದ ಕಡಿಮೆ ದರಕ್ಕೆ ಸಾಲ ದೊರೆಯುವುದಲ್ಲದೆ, ಬಂಡವಾಳ ಹೂಡಿಕೆಗೂ ಕೂಡ ಪ್ರೋತ್ಸಾಹ ಸಿಗುತ್ತದೆ ಎಂದು ಉದ್ಯಮ ವಲಯ ಒಲವು ತೋರಿಸಿತ್ತು.

More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications