ಬ್ಯಾಂಕು ಮತ್ತು ಪೋಸ್ಟ್ ಆಫೀಸ್ಗಳಲ್ಲಿ ಸಂಗ್ರಹಿಸಲಾಗಿರುವ ಹಳೆಯ ರೂ. 500 ಮತ್ತು 1000 ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ನಲ್ಲಿ ಜಮಾ ಮಾಡಲು ಸರ್ಕಾರ ಅನುಮತಿ ನೀಡಿದೆ.
ಬ್ಯಾಂಕು ಮತ್ತು ಪೋಸ್ಟ್ ಆಫೀಸ್ಗಳಲ್ಲಿ ಸಂಗ್ರಹಿಸಲಾಗಿರುವ ಹಳೆಯ ರೂ. 500 ಮತ್ತು 1000 ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ನಲ್ಲಿ ಜಮಾ ಮಾಡಲು ಸರ್ಕಾರ ಅನುಮತಿ ನೀಡಿದೆ.
ನೋಟು ರದ್ದತಿ ನಂತರದಲ್ಲಿ ಎರಡನೇ ಬಾರಿ ಬ್ಯಾಂಕು, ಸಹಕಾರಿ ಬ್ಯಾಂಕ್ ಮತ್ತು ಪೋಸ್ಟ್ ಆಫೀಸ್ ಗಳಿಗೆ ಆರ್ಬಿಐನಲ್ಲಿ(RBI) ಹಳೆ ನೋಟುಗಳ ಠೇವಣಿಗೆ ಅವಕಾಶ ಕಲ್ಪಿಸಲಾಗಿದೆ.
ಜಮೆಗೆ ಕೊನೆ ದಿನ
ಹಳೆಯ ನೋಟುಗಳನ್ನು ಜುಲೈ 20ರ ಒಳಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ನಲ್ಲಿ ಜಮಾ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿರ್ಧಿಷ್ಟ ಅವಧಿಯೊಳಗೆ ನಿರ್ದಿಷ್ಟಪಡಿಸಿದ ಬ್ಯಾಂಕುಗಳಲ್ಲಿ ನೋಟುಗಳನ್ನು ಡಿಪಾಸಿಟ್ ಮಾಡದಿದ್ದರೆ ನಿಖರವಾದ ಕಾರಣ ನೀಡಬೇಕು ಎಂದು ಸ್ಪಷ್ಟಪಡಿಸಿದೆ.
ಮೊದಲ ಅವಕಾಶ
ನೋಟು ನಿಷೇಧದ 50 ದಿನಗಳ ನಂತರ ಡಿಸೆಂಬರ್ 31ರಂದು ಪ್ರಥಮ ಬಾರಿ ಹಳೆಯ ನೋಟುಗಳನ್ನು ಆರ್ಬಿಐನಲ್ಲಿ ಜಮಾ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅದಾದ ಐದುವರೆ ತಿಂಗಳ ನಂತರ ಈಗ ಎರಡನೇ ಬಾರಿ ಅವಕಾಶ ನೀಡಿದೆ.
ಅಪಮೌಲ್ಯೀಕರಣಕ್ಕೆ ಕಾರಣ
ಕೇಂದ್ರ ಸರ್ಕಾರ 2016ರ ನವೆಂಬರ್ 8ರಂದು ಹಳೆ ರೂ. 500, 1000 ಮುಖಬೆಲೆ ನೋಟುಗಳನ್ನು ಕಪ್ಪು ಹಣ ಮತ್ತು ಖೋಟಾ ನೋಟು ಹಾವಳಿ ನಿಯಂತ್ರಣಕ್ಕೆ ತರುವುದಕ್ಕಾಗಿ ನೋಟು ರದ್ದತಿ ಮಾಡಿತ್ತು. ನೋಟು ನಿಷೇಧದಿಂದ ದೇಶದ ಮೇಲಾಗುವ ಪರಿಣಾಮಗಳೇನು?
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications