ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರ ಮತ್ತು ತೆರಿಗೆ ಅಧಿಕಾರಿಗಳ ದೂರು ಅಥವಾ ಪ್ರಶ್ನೆಗಳಿಗೆ ಉತ್ತರಿಸಲು ಜಿಎಸ್ಟಿ ಸಹಾಯವಾಣಿ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ.
ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರ ಮತ್ತು ತೆರಿಗೆ ಅಧಿಕಾರಿಗಳ ದೂರು ಅಥವಾ ಪ್ರಶ್ನೆಗಳಿಗೆ ಉತ್ತರಿಸಲು ಜಿಎಸ್ಟಿ ಸಹಾಯವಾಣಿ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ.

ಜೂನ್ 25ರಿಂದ ಎರಡು ಕಾಲ್ ಸೆಂಟರ್ ಗಳ ಮೂಲಕ ಸೇವೆ ಒದಗಿಸಲಾಗುತ್ತಿದ್ದು, ಜಿಎಸ್ಟಿ ನೆಟ್ವರ್ಕ್ ಎಂಬ ಐಟಿ ಸಂಸ್ಥೆ ಮಾಹಿತಿ ತಂತ್ರಜ್ಞಾನದ ನೆರವು ಒದಗಿಸುವುದರ ಜತೆಗೆ ನಿರ್ವಹಣಾ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆ(gst) ಜಾರಿ ಆಗುವುದರಿಂದ 'ಜಿಎಸ್ಟಿ ನೆಟ್ವರ್ಕ್' ಕಾರ್ಯ ಪ್ರಮುಖ ಪಾತ್ರ ನಿರ್ವಹಿಸಲಿದೆ. ಇದು ರಸೀದಿಗಳು, ಕಂಪನಿ ವ್ಯವಹಾರಗಳ ಮಾಹಿತಿಗಳನ್ನು ಸಮರ್ಥವಾಗಿ ನಿರ್ವಹಣೆ ಮಾಡಬೇಕಾಗುತ್ತದೆ. ಜಿಎಸ್ಟಿ ನೆಟ್ವರ್ಕ್(GSTN) ಐಟಿ ದೈತ್ಯ ಕಂಪನಿಗಳಾದ ಇನ್ಫೋಸಿಸ್ ಮತ್ತು ಟೆಕ್ ಮಹಿಂದ್ರಾ ಜತೆ ಸಹಭಾಗಿತ್ವದಲ್ಲಿದೆ.
ಜಿಎಸ್ಟಿ ಸಂಬಂಧಿತ ಯಾವುದೇ ಪ್ರಶ್ನೆಗಳಿಗೆ ತೆರಿಗೆದಾರರು ಕಾಲ್ ಸೆಂಟರ್ ಸಂಖ್ಯೆ 0120-4888999ಗೆ ಕರೆ ಮಾಡಬಹುದು. ಸದ್ಯಕ್ಕೆ ಕಾಲ್ ಸೆಂಟರ್ ನಲ್ಲಿ 200 ಜನ ಕೆಲಸ ಮಾಡಲಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ 400 ಏರಿಸುವ ಸಾಧ್ಯತೆ ಇದೆ. ಜಿಎಸ್ಟಿ ಎಫೆಕ್ಟ್: ಜುಲೈ 1ರಿಂದ ಯಾವುದು ದುಬಾರಿ, ಯಾವುದು ಅಗ್ಗ..?
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications