ದೇಶದ ಪ್ರಮುಖ ಇ-ಕಾಮರ್ಸ್ ದೈತ್ಯ ಸಂಸ್ಥೆ ಪೇಟಿಎಂ ಹೊಸದಾಗಿ 2 ಸಾವಿರ ಉದ್ಯೋಗಿಗಳ ನೇಮಕ ಮಾಡಲು ಚಿಂತನೆ ನಡೆಸಿದೆ.
ದೇಶದ ಪ್ರಮುಖ ಇ-ಕಾಮರ್ಸ್ ದೈತ್ಯ ಸಂಸ್ಥೆ ಪೇಟಿಎಂ ಹೊಸದಾಗಿ 2 ಸಾವಿರ ಉದ್ಯೋಗಿಗಳ ನೇಮಕ ಮಾಡಲು ಚಿಂತನೆ ನಡೆಸಿದೆ.
ವಿಶೇಷವಾಗಿ ಪೇಟಿಎಂ ಹೊಸ ಘಟಕವಾಗಿರುವ ಆನ್ಲೈನ್ ಶಾಪಿಂಗ್ ಪ್ಲಾಟ್ಫಾರ್ಮ್ ಪೇಟಿಎಂ ಮಾಲ್ ಗಾಗಿ ಸಿಬ್ಬಂದಿಗಳ ನೇಮಕಕ್ಕೆ ಮುಂದಾಗಿದೆ.
ಪೇಟಿಎಂ ಕಂಪನಿ ಪೇಟಿಎಂ ಪೇಮೆಂಟ್ ಬ್ಯಾಂಕ್ ಪ್ರೈ. ಲಿ. ಎಂದು ನಾಮಾಂಕಿತಗೊಂಡ ನಂತರ ಇದರ ಕಾರ್ಯವ್ಯಾಪ್ತಿ ಕೂಡ ದೊಡ್ಡದಾಗುತ್ತಿದೆ.
ಉದ್ಯೋಗಿಗಳ ಸ್ಥಳಾಂತರ
ಪೇಟಿಎಂ 800 ಉದ್ಯೋಗಿಗಳನ್ನು One97 ಕಮ್ಯೂನಿಕೆಷನ್ ನಿಂದ ಪೇಟಿಎಂ ಪೇಮೆಂಟ್ ಬ್ಯಾಂಕ್ ಘಟಕಕ್ಕೆ ಸ್ಥಳಾಂತರಿಸಿದೆ. ಇದು ಆನ್ಲೈನ್ ಶಾಪಿಂಗ್ ವೇದಿಕೆಯಾಗಿರುವ ಪೇಟಿಎಂ ಮಾಲ್ ನ್ನು ನಡೆಸುತ್ತದೆ.
ಒಟ್ಟು ಸಿಬ್ಬಂದಿಗಳು
ಪ್ರಸ್ತುತ, ಪೇಟಿಎಂ ಸಂಸ್ಥೆ 5,000 ಉದ್ಯೋಗಿಗಳನ್ನು ಹೊಂದಿದೆ. ಇದು ಇತ್ತೀಚೆಗೆ ಬಿಡುಗಡೆಯಾದ ಪೇಟಿಎಂ ಪೇಮೆಂಟ್ ಬ್ಯಾಂಕ್ ನ್ನು ಕೂಡ ಒಳಗೊಂಡಿದೆ. ಇ-ಕಾಮರ್ಸ್ ವ್ಯವಹಾರದಲ್ಲಿ ತನ್ನ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಸಿಬ್ಬಂದಿ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ.
ಪೇಟಿಎಂ ಪೇಮೆಂಟ್ ಬ್ಯಾಂಕ್ ಸೌಲಭ್ಯಗಳೇನು?
* ಪೇಟಿಎಂ ಪೇಮೆಂಟ್ ಬ್ಯಾಂಕ್ ಖಾತೆಗೆ ರೂ. 25 ಸಾವಿರ ಜಮೆ ಮಾಡುವವರಿಗೆ ರೂ. 250 ಕ್ಯಾಷ್ಬ್ಯಾಕ್ ಕೊಡುಗೆ ಸಿಗಲಿದೆ.
* ಮಿನಿಮಮ್ ಬ್ಯಾಲೆನ್ಸ್ ಖಾತೆ, ನೆಫ್ಟ್(NEFT), ಐಎಂಪಿಎಸ್(IMPS) ಆರ್ಟಿಜಿಎಸ್(RTGS) ಸೇರಿದಂತೆ ಉಚಿತ ಆನ್ಲೈನ್ ವಹಿವಾಟು ಸೇವೆ ಒದಗಿಸಲಿದೆ.
* ಗರಿಷ್ಠ ರೂ. 1 ಲಕ್ಷದ ವರೆಗೆ ಪೇಮೆಂಟ್ ಬ್ಯಾಂಕ್ಗಳಲ್ಲಿ ಠೇವಣಿ ಇಡಲು ಅವಕಾಶವಿದೆ.
* ಪೇಟಿಎಂ ಪೇಮೆಂಟ್ ಬ್ಯಾಂಕ್ ಡೆಬಿಟ್ ಕಾರ್ಡ್ ಸೌಲಭ್ಯ ಒದಗಿಸಲಿದೆ. ಆದರೆ ಕ್ರೆಡಿಟ್ ಕಾರ್ಡ್ ಸೌಲಭ್ಯವಿರುವುದಿಲ್ಲ.
* ಪೇಮೆಂಟ್ ಬ್ಯಾಂಕ್ ಉಳಿತಾಯ ಖಾತೆಯಲ್ಲಿನ ಠೇವಣಿಗೆ ಶೇ. 4ರಷ್ಟು ಬಡ್ಡಿ ನಿಗದಿಪಡಿಸಿದೆ.
* ಗ್ರಾಹಕರಿಗೆ ಡೆಬಿಟ್ ಕಾರ್ಡ್ ಒದಗಿಸಲಾಗುತ್ತಿದ್ದು, ಪೇಟಿಎಂ ಪೇಮೆಂಟ್ ಬ್ಯಾಂಕ್ ಎಟಿಎಂ ಮೂಲಕ 5 ಬಾರಿ ಉಚಿತವಾಗಿ ಹಣ ವಿತ್ ಡ್ರಾ ಮಾಡಬಹುದು. ಮೆಟ್ರೊ ಮತ್ತು ನಾನ್ ಮೆಟ್ರೊ ಎಟಿಎಂ ಗಳಲ್ಲಿ ಮೂರು ಬಾರಿ ಉಚಿತವಾಗಿ ಹಣ ಪಡೆಯಬಹುದು. ನಂತರದ ಪ್ರತಿ ವಹಿವಾಟಿಗೆ ರೂ. 20 ಶುಲ್ಕ ವಿಧಿಸಲಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications