ಹಣಕಾಸು ವರ್ಷ ಜನೆವರಿಯಿಂದ ಡಿಸೆಂಬರ್ ಗೆ ಬದಲಾವಣೆ
ಹಣಕಾಸು ವರ್ಷವನ್ನು ಜನೆವರಿಯಿಂದ ಡಿಸೆಂಬರ್ ಗೆ ಬದಲಾವಣೆ ಮಾಡುವ ಕುರಿತಾಗಿ ಕೇಂದ್ರ ಸರ್ಕಾರ ಚರ್ಚೆ ನಡೆಸಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಹಣಕಾಸು ವರ್ಷವನ್ನು ಜನೆವರಿಯಿಂದ ಡಿಸೆಂಬರ್ ಗೆ ಬದಲಾವಣೆ ಮಾಡುವ ಕುರಿತಾಗಿ ಕೇಂದ್ರ ಸರ್ಕಾರ ಚರ್ಚೆ ನಡೆಸಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಹಿಂದಿನಂತೆ ಹಣಕಾಸು ವರ್ಷವನ್ನು ಏಪ್ರಿಲ್-ಮಾರ್ಚ್ ಬದಲಾಗಿ ಜನೆವರಿಯಿಂದ ಡಿಸೆಂಬರ್ ಗೆ ಬದಲಾಯಿಸುವ ಚರ್ಚೆ ಪರಿಶೀಲನೆಯಲ್ಲಿ ಇದೆ. ಏಪ್ರಿಲ್-ಮಾರ್ಚ್ ಆರ್ಥಿಕ ವರ್ಷದಿಂದಾಗಿ ರೈತರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾದ ಸಮಯದಲ್ಲಿ ಹಾಗೂ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹೀಗಾಗಿ ಹಣಕಾಸು ವರ್ಷದ ಬದಲಾವಣೆ ಕುರಿತು ಚಿಂತನೆ ನಡೆದಿದೆ ಎಂದರು.
ಹಣಕಾಸು ವರ್ಷ ಬದಲಾವಣೆಯ ಸಾಧ್ಯಸಾಧ್ಯತೆಗಳನ್ನು ಅಧ್ಯಯನ ನಡೆಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ಸ್ಥಾಪಿಸಿದೆ.

More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications