ಪಡಿತರ ವಿತರಣೆ ವ್ಯವಸ್ಥೆ (ಪಿಡಿಎಸ್) ರದ್ದುಪಡಿಸಿ ನೇರವಾಗಿ ಬಡ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಪಡಿತರ ವಿತರಣೆ ವ್ಯವಸ್ಥೆ (ಪಿಡಿಎಸ್) ರದ್ದುಪಡಿಸಿ ನೇರವಾಗಿ ಬಡ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಈ ವ್ಯವಸ್ಥೆಯನ್ನು ಹರಿಯಾಣ ಮತ್ತು ಪುದುಚೇರಿಯಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದ್ದು, ಅಲ್ಲಿ ಸಿಕ್ಕಿರುವ ಯಶಸ್ಸಿನ ಆಧಾರದ ಮೇಲೆ ದೇಶದಾದ್ಯಂತ ಇದು ಜಾರಿ ಮಾಡಲಾಗುವುದು ಎಂದಿದ್ದಾರೆ. ಎಲ್ಪಿಜಿ (LPG) ಸಬ್ಸಿಡಿ ರದ್ದು, ಪ್ರತಿ ತಿಂಗಳು ಸಿಲಿಂಡರ್ ಬೆಲೆ ಏರಿಕೆ
ಸೀಮೆ ಎಣ್ಣೆ ಮುಕ್ತ ರಾಜ್ಯ
ಈಗಾಗಲೇ ಹರಿಯಾಣ ಮತ್ತು ಚಂಡೀಗಡ ರಾಜ್ಯಗಳು ಸೀಮೆ ಎಣ್ಣೆ ಮುಕ್ತ ರಾಜ್ಯಗಳಾಗಿವೆ. ಹೀಗಾಗಿ ಸೀಮೆಎಣ್ಣೆ ವಿತರಣೆಯಲ್ಲಿ ವೇಳೆ ನಡೆಯುತ್ತಿದ್ದ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿದೆ ಎಂದು ಮೋದಿ ಹೇಳಿದರು.
ನ್ಯಾಯಬೆಲೆ ಅಂಗಡಿ
ಭಾರತೀಯ ಆಹಾರ ನಿಗಮ(ಎಫ್ಸಿಐ) ಪಡಿತರ ವಿತರಣೆ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ನ್ಯಾಯಬೆಲೆ ಅಂಗಡಿಗಳ ಮೂಲಕ ಬಡವರಿಗೆ ಆಹಾರ ಧಾನ್ಯಗಳು ಮತ್ತು ಸೀಮೆಎಣ್ಣೆ ವಿತರಣೆ ಮಾಡುತ್ತಿದೆ.
ಭ್ರಷ್ಟಾಚಾರ, ದುರುಪಯೋಗ ತಡೆ
ಪಡಿತರ ವಿತರಣೆ ಸಂದರ್ಭದಲ್ಲಿ ಭ್ರಷ್ಟಾಚಾರ, ಬಡವರ ಸೋಗಿನಲ್ಲಿ ದುರುಪಯೋಗ, ಬಡವರ ರೇಷನ್ ಕಾರ್ಡುಗಳನ್ನು ಬಳಸಿ ದುರುಪಯೋಗ ಹೀಗೆ ಹಲವಾರು ಸಮಸ್ಯೆಗಳು ಎದುರಾಗುತ್ತಿದ್ದವು. ಪಿಡಿಎಸ್ ರದ್ದುಪಡಿಸಿ ನೇರವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಇವೇಲ್ಲವನ್ನು ನಿಯಂತ್ರಿಸಬಹುದು ಎಂದರು.
More From GoodReturns

Tejasvi Surya: ಹೋಟೆಲ್ ಉದ್ಯಮದ ಬೆಂಬಲಕ್ಕೆ ನಿಂತ ತೇಜಸ್ವಿ ಸೂರ್ಯ; LPG ಗ್ಯಾಸ್ ಪೂರೈಸುವಂತೆ ಮನವಿ

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications