ಅಕ್ಷಯ್ 'ಟಾಯ್ಲೆಟ್: ಏಕ್ ಪ್ರೇಮ್ ಕಥಾ' ಚಿತ್ರಕ್ಕೆ ತೆರಿಗೆ ವಿನಾಯಿತಿ
ಕೇಂದ್ರ ಸರ್ಕಾರದ ಪ್ರಮುಖ ಯೋಜನೆ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿರುವ ಕಾರಣ ಅಕ್ಷಯ ಕುಮಾರ್ ಅವರ ಟಾಯ್ಲೆಟ್: ಏಕ್ ಪ್ರೇಮ್ ಕಥಾ ಚಲನಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೆರಿಗೆ ವಿನಾಯಿತಿ ನೀಡಲು ಒಪ್ಪಿದ್ದಾರೆ.
ಕೇಂದ್ರ ಸರ್ಕಾರದ ಪ್ರಮುಖ ಯೋಜನೆ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿರುವ ಕಾರಣ ಅಕ್ಷಯ ಕುಮಾರ್ ಅವರ ಟಾಯ್ಲೆಟ್: ಏಕ್ ಪ್ರೇಮ್ ಕಥಾ ಚಲನಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೆರಿಗೆ ವಿನಾಯಿತಿ ನೀಡಲು ಒಪ್ಪಿದ್ದಾರೆ.
ಟಾಯ್ಲೆಟ್: ಏಕ್ ಪ್ರೇಮ್ ಕಥಾ ಸಿನಿಮಾದ ಪ್ರಚಾರ ಕಾರ್ಯಕ್ರಮಕ್ಕೆ ಲಖನೌಗೆ ತೆರಳಿದ ಅಕ್ಷಯ್ ಅವರು ಮುಖ್ಯಮಂತ್ರಿ ಆದಿತ್ಯನಾಥ್ ಜತೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಿನಿಮಾ ಅಗಸ್ಟ್ 11ಕ್ಕೆ ತೆರೆ ಕಾಣಲಿದ್ದು, ಶ್ರೀ ನಾರಾಯಣ್ ಸಿಂಗ್ ನಿರ್ದೇಶನ ಮಾಡಿದ್ದಾರೆ.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications