ನಂದನ್ ನಿಲೇಕಣಿ ಇನ್ಫೋಸಿಸ್ ಗೆ ಮರಳುವರೆ?
ವಿಶಾಲ್ ಸಿಕ್ಕಾ ರಾಜೀನಾಮೆ ಹಿನ್ನೆಲೆಯಲ್ಲಿ ಇನ್ಫೋಸಿಸ್ ನ ಸಹಸಂಸ್ಥಾಪಕರಲ್ಲಿ ಒಬ್ಬರಾದ ನಂದನ್ ನಿಲೇಕಣಿ ಅವರನ್ನು ಕಾರ್ಯನಿರ್ವಾಹಕಯೆತರ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಸಲಹೆಗಳು ಕೇಳಿ ಬರುತ್ತಿವೆ.

ವಿಶಾಲ್ ಸಿಕ್ಕಾ ರಾಜೀನಾಮೆ ಹಿನ್ನೆಲೆಯಲ್ಲಿ ಇನ್ಫೋಸಿಸ್ ನ ಸಹಸಂಸ್ಥಾಪಕರಲ್ಲಿ ಒಬ್ಬರಾದ ನಂದನ್ ನಿಲೇಕಣಿ ಅವರನ್ನು ಕಾರ್ಯನಿರ್ವಾಹಕಯೆತರ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಸಲಹೆಗಳು ಕೇಳಿ ಬರುತ್ತಿವೆ.
ಪ್ರಮುಖವಾಗಿ ಇನ್ಸ್ಟಿಟ್ಯೂಷನಲ್ ಇನ್ವೆಸ್ಟರ್ ಅಡ್ವೈಸರಿ ಸರ್ವಿಸಸ್ (IIAS) ಎಂಬ ಹೂಡಿಕಾ ಸಲಹಾ ಸಂಸ್ಥೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಇನ್ಫೋಸಿಸ್ ಆಡಳಿತ ಮಂಡಳಿ ತನ್ನ ಸಿಇಒ ರನ್ನು ರಕ್ಷಿಸಿಕೊಳ್ಳಲು ವಿಫಲವಾಗಿದೆ. ಹೀಗಾಗಿ ಸಿಕ್ಕಾ ಅವರ ಸ್ಥಾನಕ್ಕೆ ಉತ್ತರಾಧಿಕಾರಿಯನ್ನು ನೇಮಕ ಮಾಡಿಕೊಳ್ಳುವಾಗ ಪುನರಾವಲೋಕನ ಮಾಡಿ ಎಚ್ಚರಿಕೆ ಹೆಜ್ಜೆಯನ್ನಿಡಬೇಕಿದೆ ಎಂದು ಹೇಳಿದೆ.
ಕಾರ್ಯನಿರ್ವಾಹಕಯೇತರ ಅಧ್ಯಕ್ಷರಾಗಿ ಮರಳಿ ಬರುವಂತೆ ನಂದನ್ ನಿಲೇಕಣಿ ಅವರನ್ನು ಮನವೊಲಿಸಬೇಕು ಎಂದಿದೆ. ನಿಲೇಕಣಿ 2002-2007ರ ಅವಧಿಯಲ್ಲಿ ಸಿಇಒ ಆಗಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications