ದೇಶದ ಪ್ರಸಿದ್ದ ಯೋಗ ಗುರು ಬಾಬಾ ರಾಮದೇವ್ ಹಾಗು ಆಧ್ಯಾತ್ಮ ಗುರು ಶ್ರೀ ರವಿ ಶಂಕರ್ ನಡುವೆ ಪೈಪೋಟಿ! ಹೇಗೆ ಅಂತಿರಾ? ಪತಂಜಲಿ ಉತ್ಪನ್ನಗಳಂತೆ ರವಿ ಶಂಕರ್ ಗುರೂಜಿ ಕೂಡ ಆಯುರ್ವೇದಿಕ್/ಹರ್ಬಲ್ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ.
ದೇಶದ ಪ್ರಸಿದ್ದ ಯೋಗ ಗುರು ಬಾಬಾ ರಾಮದೇವ್ ಹಾಗು ಆಧ್ಯಾತ್ಮ ಗುರು ಶ್ರೀ ರವಿ ಶಂಕರ್ ನಡುವೆ ಪೈಪೋಟಿ!
ಹೇಗೆ ಅಂತಿರಾ? ಪತಂಜಲಿ ಉತ್ಪನ್ನಗಳಂತೆ ರವಿ ಶಂಕರ್ ಗುರೂಜಿ ಕೂಡ ಆಯುರ್ವೇದಿಕ್/ಹರ್ಬಲ್ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ.
1000 ಮಳಿಗೆಗಳು
ಆರ್ಟ್ ಆಫ್ ಲಿವಿಂಗ್ ಫೌಂಡೆಶನ್ ಸಂಸ್ಥಾಪಕರಾದ ಶ್ರೀ ರವಿ ಶಂಕರ್ ಗುರೂಜಿಯವರು ದೇಶದಾದ್ಯಂತ ಸುಮಾರು ಒಂದು ಸಾವಿರ ಚಿಲ್ಲರೆ ಮಳಿಗೆಗಳನ್ನು ತೆರೆಯಲಿದ್ದಾರೆ.
ಯಾವ ಉತ್ಪನ್ನಗಳು
ಪತಂಜಲಿಯ ವೇಗವಾಗಿ ಚಲಿಸುವ ಗ್ರಾಹಕ ಸರಕುಗಳಂತೆ(FMCG)ಇದು ಕೂಡ ಆಯುರ್ವೇದಿಕ್ ಉತ್ಪನ್ನಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಿದೆ. ಇದರಲ್ಲಿ ಟೂಥ್ ಪೇಸ್ಟ್, ಸೋಪ್, ಡಿಟರ್ಜೆಂಟ್, ಮೊಸರು, ಅಡುಗೆ ಉತ್ಪನ್ನಗಳು, ಆರೋಗ್ಯ ಪಾನೀಯಗಳು, ಸುಗಂಧ ದ್ರವ್ಯಗಳು ಮತ್ತು ಮಸಾಲೆಗಳನ್ನು ಮಾರಾಟ ಮಾಡಲಿದೆ.
ಹರ್ಬಲ್ ಬೇಡಿಕೆ ಮಹಿಮೆ!
ಪತಂಜಲಿ ಉತ್ಪನ್ನಗಳ ನಂತರದಲ್ಲಿ ದೇಶದಾದ್ಯಂತ ಆರ್ಯುವೇದಿಕ್/ಗಿಡಮೂಲಿಕೆ ಉತ್ಪನ್ನಗಳಿಗೆ ಹೆಚ್ಚು ಬೇಡಿಕೆ ಕಂಡುಬರುತ್ತಿದೆ. ಜನರು ಹರ್ಬಲ್ ಉತ್ಪನ್ನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹೀಗಾಗಿ ಶ್ರೀ ರವಿಶಂಕರ್ ಗುರೂಜಿ ಕೂಡ ಈ ಉತ್ಪನ್ನಗಳ ಮಾರಾಟದತ್ತ ಆಕರ್ಷಿತರಾಗಿದ್ದಾರೆ!
ಕ್ಲಿನಿಕ್ ಮತ್ತು ಚಿಕಿತ್ಸಾ ಕೇಂದ್ರ ಆರಂಭ
ದೇಶದ ಎರಡನೇ ಅತಿದೊಡ್ಡ ನಾಗರಿಕ ಪ್ರಶಸ್ತಿ ಗೌರವ ಪಡೆದ ಶ್ರೀ ಶ್ರೀ ಅವರು, ಕ್ಲಿನಿಕ್ ಮತ್ತು ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲಿದ್ದಾರೆ. ಇಲ್ಲಿಯವರೆಗೆ ಭಾರತದ ಎಂಎನ್ಸಿ (ಬಹುರಾಷ್ಟ್ರೀಯ ಕಾರ್ಪೊರೇಷನ್) ಗ್ರಾಹಕ ಉದ್ಯಮದಲ್ಲಿ ಪ್ರಾಬಲ್ಯ ಹೊಂದಿರುವ ಬಾಬಾ ರಾಮದೇವ್ ನೇತೃತ್ವದ ಪತಂಜಲಿ ತಂತ್ರಗಾರಿಕೆಯಂತೆಯೇ ರವಿ ಶಂಕರ್ ಗುರೂಜಿ ಪೈಪೋಟಿ ನೀಡಲಿದ್ದಾರೆ.
ಲಾಂಚ್ ಯಾವಾಗ?
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications