ದೇಶದ ಎರಡನೇ ಅತಿದೊಡ್ಡ ಐಟಿ ರಪ್ತು ಸಂಸ್ಥೆ ಇನ್ಫೋಸಿಸ್ ಮುಂದಿನ ಎರಡು ವರ್ಷಗಳವರೆಗೆ ಪ್ರತಿಬಾರಿ 6 ಸಾವಿರದಷ್ಟು ಎಂಜಿನಿಯರುಗಳನ್ನು ನೇಮಿಸಿಕೊಳ್ಳುವುದಾಗಿ ತಿಳಿಸಿದೆ.
ದೇಶದ ಎರಡನೇ ಅತಿದೊಡ್ಡ ಐಟಿ ರಪ್ತು ಸಂಸ್ಥೆ ಇನ್ಫೋಸಿಸ್ ಮುಂದಿನ ಎರಡು ವರ್ಷಗಳವರೆಗೆ ಪ್ರತಿಬಾರಿ 6 ಸಾವಿರದಷ್ಟು ಎಂಜಿನಿಯರುಗಳನ್ನು ನೇಮಿಸಿಕೊಳ್ಳುವುದಾಗಿ ತಿಳಿಸಿದೆ.
ಮುಂದಿನ ಎರಡು ವರ್ಷ ಎಂಜಿನಿಯರುಗಳ ನೇಮಕ ಪ್ರಕ್ರಿಯೆ ಹಿಂದಿನಂತೆಯೇ ಮುಂದುವರೆಯಲಿದೆ. ಅಮೆರಿಕಾ ಮತ್ತು ಯೂರೋಪ್ ಮಾರುಕಟ್ಟೆಗಳಲ್ಲಿ ಕೂಡ ತನ್ನ ನೇಮಕಾತಿ ಪ್ರಕ್ರಿಯೆಯನ್ನು ಇನ್ಫೋಸಿಸ್ ಹೆಚ್ಚಿಸಿದೆ.
ಸಿಇಒ ಪ್ರವೀಣ್ ರಾವ್ ಹೇಳಿಕೆ
ಪ್ರಸ್ತುತ ವರ್ಷ ಈಗಾಗಲೇ ಆರು ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಹಾಗೆಯೇ ಮುಂದಿನ ಎರಡು ವರ್ಷಗಳವರೆಗೆ ಪ್ರತಿಬಾರಿ ಆರು ಸಾವಿರ ಸಿಬ್ಬಂದಿಗಳ ಹೊಸ ನೇಮಕ ಪ್ರಕ್ರಿಯೆ ಮುಂದುವರೆಯಲಿದೆ ಎಂದು ಹಂಗಾಮಿ ಸಿಇಒ ಯು. ಬಿ ಪ್ರವೀಣ್ ರಾವ್ ತಿಳಿಸಿದ್ದಾರೆ.
ಸ್ಥಳೀಯರ ನೇಮಕಕ್ಕೆ ಪ್ರಾಮುಖ್ಯತೆ
ಪ್ರತಿ ವರ್ಷ ಅತಿಹೆಚ್ಚಿನ ಸಂಖ್ಯೆಯಲ್ಲಿ ಅಂದರೆ ಸುಮಾರು ಹತ್ತು ಲಕ್ಷದಷ್ಟು ಪಧವಿದರರು ಶಿಕ್ಷಣ ಪೂರ್ಣಗೊಳಿಸುತ್ತಾರೆ. ಅವರಲ್ಲಿ ಶೇ. 20-30ರಷ್ಟು ಪದವಿಧರರು ಮಾತ್ರ ಅರ್ಹ ಪ್ರತಿಭೆಯನ್ನು ಹೊಂದಿರುತ್ತಾರೆ. ಅವಕಾಶಗಳು ಕಡಿಮೆ ಆದರೆ ಉದ್ಯೋಗಾಕಾಂಕ್ಷಿಗಳು ಹೆಚ್ಚಿದ್ದಾರೆ. ಹೀಗಾಗಿ ಸ್ಥಳೀಯರ ನೇಮಕಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಪ್ರವೀಣ್ ರಾವ್ ಹೇಳಿದ್ದಾರೆ.
ಯುಎಸ್ ನಲ್ಲಿ 10 ಸಾವಿರ ನೇಮಕ
ಮುಂದಿನ ಕೆಲ ವರ್ಷಗಳಲ್ಲಿ ಅಮೆರಿಕಾದಲ್ಲಿ ಹತ್ತು ಸಾವಿರ ಸಿಬ್ಬಂದಿಗಳನ್ನು ನೇಮಕ ಮಾಡಲು ಇನ್ಫೋಸಿಸ್ ಗುರಿ ಹೊಂದಿದೆ. 2017 ರ ಜೂನ್ ಅಂತ್ಯದ ವೇಳೆಗೆ ಇನ್ಫೋಸಿಸ್ ಒಟ್ಟು 1,98,553 ನೌಕರರನ್ನು ತನ್ನ ವೇತನದಾರರ ಪಟ್ಟಿಯಲ್ಲಿ ಹೊಂದಿತ್ತು.
ವಿಶಾಲ್ ಸಿಕ್ಕಾ ರಾಜೀನಾಮೆ
ತಜ್ಞರ ಸಲಹೇ ಹಾಗೂ ಹಲವರ ಒತ್ತಾಯದ ಮೇರೆಗೆ ಸಹಸಂಸ್ಥಾಪಕ ಹಾಗು ಮಾಜಿ ಸಿಸಿಒ ಆಗಿದ್ದ ನಂನ್ ನಿಲೇಕಣಿ ಅವರನ್ನು ಸಂಸ್ಥೆಯ ಕಾರ್ಯನಿರ್ವಾಹಕಯೇತರ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ವಿಶಾಲ್ ಸಿಕ್ಕಾ ಅವರ ರಾಜೀನಾಮೆ ನಂತರ ಯು. ಬಿ ಪ್ರವೀಣ್ ರಾವ್ ಅವರು ಹಂಗಾಮಿ ಸಿಇಒ ಮತ್ತು ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications