ಬ್ಯಾಂಕು ಮತ್ತು ಹಣಕಾಸು ಸಂಸ್ಥೆಗಳಲ್ಲಿ ನಿಗದಿಪಡಿಸಿದ ರೂ. 50 ಸಾವಿರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವ್ಯವಹಾರ ನಡೆಸುವ ಗ್ರಾಹಕರು ಈ ಮೊದಲು ಒದಗಿಸಿದ್ದ ಮೂಲ ಗುರುತಿನ ಚೀಟಿಗಳನ್ನು ದೃಢೀಕರಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಬ್ಯಾಂಕು ಮತ್ತು ಹಣಕಾಸು ಸಂಸ್ಥೆಗಳಲ್ಲಿ ನಿಗದಿಪಡಿಸಿದ ರೂ. 50 ಸಾವಿರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವ್ಯವಹಾರ ನಡೆಸುವ ಗ್ರಾಹಕರು ಈ ಮೊದಲು ಒದಗಿಸಿದ್ದ ಮೂಲ ಗುರುತಿನ ಚೀಟಿಗಳನ್ನು ದೃಢೀಕರಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಹಣಕಾಸು ಸಚಿವಾಲಯ ಅಕ್ರಮ ಹಣ ವರ್ಗಾವಣೆ ತಡೆ (ದಾಖಲೆಗಳ ನಿರ್ವಹಣೆ) ನಿಯಮಗಳಿಗೆ ತಿದ್ದುಪಡಿ ತಂದಿದ್ದು, ರೆವೆನ್ಯೂ ಇಲಾಖೆ ಇದಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ನಕಲಿ ಪ್ರತಿಗಳ ತಡೆ
ಗುರುತಿನ ಚೀಟಿಗಳ ನಕಲಿ ಪ್ರತಿಗಳ ಬಳಕೆ ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಕಾನೂನುಬಾಹಿರ ಹಣ ವರ್ಗಾವಣೆ ಮತ್ತು ಕಪ್ಪು ಹಣ ನಿರ್ಬಂಧಿಸುವ ಉದ್ದೇಶದಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯನ್ನು (ಪಿಎಂಎಲ್ಎ) ಈಗಾಗಲೇ ಜಾರಿಗೆ ತರಲಾಗಿದೆ.
ಹೋಲಿಕೆ
ಗ್ರಾಹಕರು ಬ್ಯಾಂಕುಗಳಿಗೆ ಸಲ್ಲಿಸಿರುವ ಮೂಲ ಗುರುತಿನ ಚೀಟಿಗಳನ್ನು ವಹಿವಾಟಿನ ಸಂದರ್ಭದಲ್ಲಿ ನೀಡಲಾಗುವ ಛಾಯಾ ಪ್ರತಿಗಳ ಜತೆ ಹೋಲಿಸಿ ದೃಢೀಕರಿಸಿಕೊಳ್ಳುವುದು ಈಗ ಕಡ್ಡಾಯವಾಗಿರಲಿದೆ.
ಅಧಿಕೃತ ದಾಖಲೆ ಸಲ್ಲಿಕೆ
ಷೇರು ಬ್ರೋಕರ್, ಚಿಟ್ಫಂಡ್ ಸಂಸ್ಥೆ, ಸಹಕಾರಿ ಬ್ಯಾಂಕ್, ಗೃಹ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ಜತೆ ಖಾತೆ ಆಧಾರಿತ ವ್ಯವಹಾರ ಹೊಂದಿರುವಾಗ, ಅವರ ಗುರುತನ್ನು ದೃಢೀಕರಿಸಿಕೊಂಡಿರಬೇಕು. ಬ್ಯಾಂಕು ಖಾತೆ ಆರಂಭಿಸಲು ಮತ್ತು ರೂ. 50 ಸಾವಿರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನಗದು ವಹಿವಾಟು ನಡೆಸಿದಾಗ ಆಧಾರ್ ಮತ್ತು ಇತರ ಅಧಿಕೃತ ದಾಖಲೆಗಳನ್ನು ಸಲ್ಲಿಸಬೇಕಾಗಿರುವುದನ್ನು ಈಗಾಗಲೇ ಕಡ್ಡಾಯಗೊಳಿಸಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications