ಇಂಟರ್ನೆಟ್ ವೇಗ 4 ಪಟ್ಟು ಹೆಚ್ಚಿಸಲು ಕೇಂದ್ರದ ಚಿಂತನೆ
ಮೊಬೈಲ್ ಹಾಗೂ ಬ್ರಾಡ್ ಬ್ಯಾಂಡ್ ನೆಟ್ವರ್ಕ್ ಗಳಲ್ಲಿರುವ ಅಂತರ್ಜಾಲ ವೇಗದ ಸಮಸ್ಯೆ ಶೀಘ್ರದಲ್ಲಯೇ ಬಗೆಹರಿಯಲಿದೆ ಎಂದು ಟೆಲಿಕಾಂ ಕಾರ್ಯದರ್ಶಿ ಅರುಣಾ ಸುಂದರ ರಾಜನ್ ಹೇಳಿದ್ದಾರೆ.
ಮೊಬೈಲ್ ಹಾಗೂ ಬ್ರಾಡ್ ಬ್ಯಾಂಡ್ ನೆಟ್ವರ್ಕ್ ಗಳಲ್ಲಿರುವ ಅಂತರ್ಜಾಲ ವೇಗದ ಸಮಸ್ಯೆ ಶೀಘ್ರದಲ್ಲಯೇ ಬಗೆಹರಿಯಲಿದೆ ಎಂದು ಟೆಲಿಕಾಂ ಕಾರ್ಯದರ್ಶಿ ಅರುಣಾ ಸುಂದರ ರಾಜನ್ ಹೇಳಿದ್ದಾರೆ.

ಪ್ರಸ್ತುತ ಕನಿಷ್ಠ ಅಂತರ್ಜಾಲ ವೇಗ 512kbps ಇದ್ದು, 2 mbpsಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
5G ಸೇವೆ ಪರಿಚಯಿಸುವ ತಯಾರಿ ನಡೆದಿದ್ದರೂ, 3G, 4G ಸೇವೆಗಳನ್ನು ನೀಡುವ ಟೆಲಿಕಾಂ ಕಂಪನಿಗಳು ಅದಕ್ಕೆ ತಕ್ಕಂತೆ ವೇಗದ ಇಂಟರ್ನೆಟ್ ಸೇವೆ ಒದಗಿಸುತ್ತಿಲ್ಲ. ದೇಶದಾದ್ಯಂತ ಇಂಟರ್ನೆಟ್ ವೇಗ ತುಂಬಾ ಕಡಿಮೆ ಇದೆ.
ಇಂತಹ ಮೂಲ ಸಮಸ್ಯೆಗಳನ್ನು ಪರಿಹರಿಸಿಬೇಕಿದ್ದು, ದೇಶದ ಡಿಜಿಟಲ್ ಆರ್ಥಿಕತೆಯ ಬೆಳವಣಿಗೆಗೆ ಅಂತರ್ಜಾಲ ವೇಗ ಅವಶ್ಯವಾಗಿದೆ ಎಂದು ಅರುಣಾ ಸುಂದರ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ಕನಿಷ್ಟ 2mbps ವೇಗದ ಇಂಟರ್ನೆಟ್ ಸೇವೆ ಒದಗಿಸುವಂತೆ ಕಡ್ಡಾಯ ಮಾಡಲು ಚಿಂತನೆ ನಡೆಸಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications