ಅನಾಣ್ಯೀಕರಣದಿಂದ ಜನರ ಉಳಿತಾಯದ ರೀತಿ ಬದಲಾಗಿದೆ
ನೋಟು ನಿಷೇಧ ಜನರ ಹಣ ಉಳಿತಾಯ ಮಾಡುವ ರೀತಿಯಲ್ಲಿ ಗಮನಾರ್ಹ ಬದಲಾವಣೆಯನ್ನು ತಂದಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ನೋಟು ನಿಷೇಧ ಜನರ ಹಣ ಉಳಿತಾಯ ಮಾಡುವ ರೀತಿಯಲ್ಲಿ ಗಮನಾರ್ಹ ಬದಲಾವಣೆಯನ್ನು ತಂದಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಬ್ಯಾಂಕ್ ಠೇವಣಿಗಳು ಮತ್ತು ಮಾರುಕಟ್ಟೆಯ ವಿವಿಧ ವಿಧಾನಗಳಲ್ಲಿ ಜನರು ಹೆಚ್ಚಿನ ಹಣವನ್ನು ಹೂಡಿಕೆ ಮಾಡಿದ್ದು, 2016 -17ರ ಸಾಲಿನಲ್ಲಿ ಉಳಿತಾಯ ಹೂಡಿಕೆ, ಷೇರು, ಡಿಬೆಂಚರ್, ಇನ್ಶೂರೆನ್ಸ್ ಫಂಡ್, ಪಿಂಚಣಿ ಫಂಡ್ ಎಲ್ಲವೂ ಶೇ. 48ರಷ್ಟು ಹೆಚ್ಚಳ ಕಂಡಿದೆ.
ಅಲ್ಲದೇ ಜುಲೈ 2016 ರಿಂದ ಜುಲೈ 2017ರ ಅವಧಿಯಲ್ಲಿ ಮ್ಯೂಚುವಲ್ ಫಂಡ್ಗಳಲ್ಲಿ ಶೇ. 45ರಷ್ಟು ಏರಿಕೆ ಕಂಡಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
2016ರ ಸಾಲಿನಲ್ಲಿ ಈಕ್ವಿಟಿ ಷೇರು ಮತ್ತು ಮ್ಯೂಚುವಲ್ ಫಂಡ್ ಗಳು ಶೇ. 5.29 ರಿಂದ ಶೇ. 11.04ಕ್ಕೆ ಎರಡು ಪಟ್ಟು ಏರಿಕೆಯಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications